![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 10, 2023, 8:00 PM IST
ವಿಜಯಪುರ : ಜಿಲ್ಲೆಯ ಬಬಲೇಶ್ವರ ಕ್ಷೇತ್ರದ ಶಾಸಕರೂ ಆಗಿರುವ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಅವರ ಕಂಚಿನ ಪುತ್ಥಳಿ ಲೋರ್ಕಾಪಣೆಗೆ ಸಿದ್ಧಗೊಂಡಿದೆ.
ಜಲಸಂಪನ್ಮೂಲ ಸಚಿವರಾಗಿ ತಾವು ಪ್ರತಿನಿಧಿಸುವ ಬಬಲೇಶ್ವರ ಕ್ಷೇತ್ರದಲ್ಲಿ ಸಮಗ್ರ ನೀರಾವರಿ ಸೌಲಭ್ಯ ಕಲ್ಪಿಸಿರುವ ಕೃತಜ್ಞತೆಗಾಗಿ ಬಬಲೇಶ್ವರ ತಾಲೂಕಿನ ಸಂಗಾಗಪುರ ಎಸ್.ಎಚ್.ಗ್ರಾಮದ ಜನರು ಎಂ.ಬಿ.ಪಾಟೀಲ ಅವರ ಪುತ್ಥಳಿ ನಿರ್ಮಿಸಲು ಮುಂದಾಗಿದ್ದಾರೆ.
ಈಗಾಗಲೇ ಎಂ.ಬಿ.ಪಾಟೀಲ ಅವರ ಕಂಚಿನ ಪ್ರತಿಮೆ ಪೂರ್ಣಗೊಂಡಿದ್ದು, ಮಾ.17 ರಂದು ಲೋಕಾರ್ಪಣೆಗೆ ಸಿದ್ಧಗೊಂಡಿದೆ. ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಲು ಗ್ರಾಮದಲ್ಲಿ ಭರದಿಂಧ ಸಿದ್ಧತೆ ನಡೆದಿವೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.