ನಟಿಯ ತಾಯಿಯಿಂದ ಸಾವಿರಾರು ರೂ. ವಸೂಲಿ ಮಾಡಿದ ನಕಲಿ ಪೊಲೀಸ್‌!


Team Udayavani, Mar 11, 2023, 7:35 AM IST

MOBILE FRAUD MONEY

ಮಂಗಳೂರು: ಪೊಲೀಸ್‌ ಸೋಗಿನಲ್ಲಿ ನಟಿಯೋರ್ವಳ ತಾಯಿ ಬಳಿಯಿಂದ ಸಾವಿರಾರು ರೂ. ಸುಲಿಗೆ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಸಾಜ್‌ ಪಾರ್ಲರ್‌ ಇಟ್ಟುಕೊಂಡಿದ್ದ ನಟಿಯೋರ್ವಳ ತಾಯಿ ಅದನ್ನು ಮುಚ್ಚಿದ್ದರು.

ಅವರ ಮನೆಗೆ ಪೊಲೀಸ್‌ ಸಮವಸ್ತ್ರದ ವೇಷದಲ್ಲಿ ತೆರಳಿದ ವ್ಯಕ್ತಿ ತಾನು ಪಾಂಡೇಶ್ವರ ಠಾಣೆಯ ಪೊಲೀಸ್‌ ಎಂದು ಪರಿಚಯಿಸಿಕೊಂಡು “ನೀವು ವೇಶ್ಯಾವಾಟಿಕೆ ನಡೆಸುತ್ತಿದ್ದೀರಿ. ದಂಧೆ ನಡೆಸುತ್ತಿರುವುದು ಸಾಹೇಬರಿಗೆ ಗೊತ್ತಾಗಿದೆ. ಸಾಹೇಬರ ಜತೆ ಸಹಕರಿಸಿದರೆ ದಂಧೆಗೆ ತೊಂದರೆ ಆಗುವುದಿಲ್ಲ. ಗೂಗಲ್‌ ಪೇ ಮಾಡಿದರೆ ರೈಡ್‌ ಮಾಡುವುದಿಲ್ಲ” ಎಂದು ಬೆದರಿಕೆ ಹಾಕಿ ಹೋಗಿದ್ದ.

ಆ ಬಳಿಕ ಕರೆ ಮಾಡಿದ ವ್ಯಕ್ತಿ “ನಿಮ್ಮ ಮನೆಯಲ್ಲಿ ಚಿನ್ನಾಭರಣ, ಹಣ ಇದೆ ಎಂದು ದೂರು ಬಂದಿದೆ. ಪ್ರಕರಣ ಮುಚ್ಚಿಹಾಕಲು ಹಣ ಕೊಡಬೇಕು ಇಲ್ಲವಾದರೆ ಪೊಲೀಸರು ದಾಳಿ ಮಾಡುತ್ತಾರೆ” ಎಂದು ಬೆದರಿಕೆ ಹಾಕಿದ್ದಾನೆ. ಇದರಿಂದ ಹೆದರಿದ ಮಹಿಳೆ ಹತ್ತಿರದ ಮೊಬೈಲ್‌ ಶಾಪ್‌​ಗೆ ಹೋಗಿ ಗೂಗಲ್‌ ಪೇ ಮೂಲಕ 18 ಸಾವಿರ ರೂ. ವರ್ಗಾಯಿಸಿದ್ದಾರೆ.

ಮತ್ತೆ ಕರೆ ಮಾಡಿದ ಅದೇ ವ್ಯಕ್ತಿ, ಫೈಲ್‌ ಪೊಲೀಸ್‌ ಆಯುಕ್ತರ ಕಚೇರಿಗೂ ಹೋಗಿದೆ, ಪ್ರಕರಣವನ್ನು ಮುಚ್ಚಿ ಹಾಕಲು ಹಣ ನೀಡಬೇಕು. ಇಲ್ಲವಾದರೆ ಆಯುಕ್ತರು ಮಾಧ್ಯಮದವರೊಂದಿಗೆ ಮನೆಗೆ ಬರುತ್ತಾರೆ ಎಂದು ಬೆದರಿಕೆ ಹಾಕಿದ್ದಾನೆ. ಹೆದರಿಕೊಂಡ ಮಹಿಳೆ ಮೊಬೈಲ್‌ ಶಾಪ್‌​ಗೆ ಹೋಗಿ 20 ಸಾವಿರ ರೂ.ಗಳನ್ನು ಗೂಗಲ್‌ ಪೇ ಮಾಡಿದ್ದಾರೆ. ಹೀಗೆ ಒಟ್ಟು 38 ಸಾವಿರ ರೂ. ಹಣವನ್ನು ನಕಲಿ ಪೊಲೀಸ್‌ ನೀಡಿದ ಸಂಖ್ಯೆಗೆ ವರ್ಗಾಯಿಸಿದ್ದಾರೆ ಎಂದು ತಿಳಿದುಬಂದಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.