ಬೆಂಗಳೂರು-ಮೈಸೂರು ನಡುವಿನ ಓಡಾಟ ಸಲೀಸು: 75 ನಿಮಿಷಗಳ ಪ್ರಯಾಣ


Team Udayavani, Mar 12, 2023, 8:00 AM IST

ಬೆಂಗಳೂರು-ಮೈಸೂರು ನಡುವಿನ ಓಡಾಟ ಸಲೀಸು: 75 ನಿಮಿಷಗಳ ಪ್ರಯಾಣ

ಮೈಸೂರು/ರಾಮನಗರ: ಹಳೇ ಮೈಸೂರು ಭಾಗದ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆ ಎಂದೇ ಗುರುತಿಸಿಕೊಂಡಿದ್ದ ಬೆಂಗಳೂರು-ಮೈಸೂರು ಎಕ್ಸ್‌ಪ್ರಸ್‌ ಹೈವೇ ಉದ್ಘಾಟನೆಗೆ ಸಿದ್ಧಗೊಂಡಿದೆ. ಇದು ದಶಪಥ ಹೆದ್ದಾರಿಯಾಗಿದ್ದು ಬೆಂಗಳೂರು-ಮೈಸೂರು ನಡುವಿನ ಪ್ರಯಾಣ ಅವಧಿಯನ್ನು 75 ನಿಮಿಷಗಳಿಗೆ ಕಡಿತಗೊಳಿಸಿದೆ.

ಬೆಂಗಳೂರಿನ ನೈಸ್‌ರಸ್ತೆ ಜಂಕ್ಷನ್‌ನಿಂದ ಮೈಸೂರಿನ ಕೊಲಂಬಿಯಾ ಏಷಿಯಾ ವೃತ್ತದವರೆಗೆ ಸುಮಾರು 117 ಕಿ.ಮೀ ಉದ್ದದ ಹೆದ್ದಾರಿ ನಿರ್ಮಾಣವಾಗಿದೆ.

ಹೆದ್ದಾರಿ ವಿಶೇಷ

119 ಕಿ.ಮೀ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಯೋಜನೆಯು ರಾಷ್ಟ್ರೀಯ ಹೆದ್ದಾರಿ-275ರ ದಶಪಥ ರಸ್ತೆ ಒಟ್ಟು 119 ಕಿ.ಮೀ ಉದ್ದದ ಯೋಜನೆ ಇದಾಗಿದೆ. ಬೆಂಗಳೂರಿನ ಪಂಚಮುಖೀ ದೇವಸ್ಥಾನದ ಕ್ರೆçಸ್ಟ್‌ ಕಾಲೇಜಿನಿಂದ ಮೈಸೂರಿನ ಮಣಿಪಾಲ್‌ ಆಸ್ಪತ್ರೆಯವರೆಗೂ ರಸ್ತೆ ನಿರ್ಮಾಣ ಮಾಡಲಾಗಿದೆ.

ಎಕ್ಸ್‌ಪ್ರೆಸ್‌ವೇ ಮಾರ್ಚ್‌ 2023ರಲ್ಲಿ ಉದ್ಘಾಟನೆಯಾಗಲಿದ್ದು, 2022ರ ಅಕ್ಟೋಬರ್‌ನಲ್ಲಿಯೇ ಕಾಮಗಾರಿ ಮುಗಿಯಬೇಕಾಗಿತ್ತು. ಆದರೆ, ಇನ್ನೂ ಕೆಲವು ಕಡೆ ಕಾಮಗಾರಿ ನಡೆಯುತ್ತಲೇ ಇದೆ. ಎರಡು ಹಂತಗಳಲ್ಲಿ ಕಾಮಗಾರಿ ಒಳಗೊಂಡಿದೆ. ಮೊದಲ ಹಂತ ಬೆಂಗಳೂರು-ನಿಡಘಟ್ಟ ನಡುವೆ 58 ಕಿ.ಮೀ ಮತ್ತು ಎರಡನೇ ಹಂತ ನಿಡಘಟ್ಟ-ಮೈಸೂರು ನಡುವೆ 61 ಕಿ.ಮೀ ಇದೆ. ಇದು ಒಟ್ಟು 19 ದೊಡ್ಡ ಸೇತುವೆಗಳು, 44 ಸಣ್ಣ ಸೇತುವೆಗಳು ಮತ್ತು 4 ರೈಲ್ವೆ ಮೇಲ್ಸೇತುವೆಗಳು ಮತ್ತು ವಾಹನಗಳು, ಪಾದಚಾರಿಗಳಿಗೆ 50 ಅಂಡರ್‌ ಪಾಸ್‌ಗಳನ್ನು ನಿರ್ಮಾಣ ಮಾಡಲಾಗಿದೆ.

ಐದು ಕಡೆ ಬೈಪಾಸ್‌

ಐದು ಕಡೆ ಬೈಪಾಸ್‌ ಹಾದು ಹೋಗಲಿದೆ. ಬಿಡದಿ ಬಳಿ 7 ಕಿಮೀ, ರಾಮನಗರ-ಚನ್ನಪಟ್ಟಣ ಸೇರಿದಂತೆ ಒಟ್ಟು 22 ಕಿ.ಮೀ, ಮದ್ದೂರು 7 ಕಿ.ಮೀ, ಮಂಡ್ಯ 10 ಕಿ.ಮೀ. ಮತ್ತು ಶ್ರೀರಂಗಪಟ್ಟಣ 7 ಕಿ.ಮೀ ಸುತ್ತ ಬೈಪಾಸ್‌ಗಳನ್ನು ನಿರ್ಮಾಣ ಮಾಡಲಾಗಿದೆ. ಕುಂಬಳಗೋಡು ಮತ್ತು ಶ್ರೀರಂಗಪಟ್ಟಣದಲ್ಲಿ ಟೋಲ್‌ ಬೂತ್‌ ನಿರ್ಮಿಸಲಾಗಿದೆ. ಯೋಜನೆಯ ಅಂದಾಜು ವೆಚ್ಚ 8,066 ಕೋಟಿ ರೂ. ಇದ್ದು, ಇತ್ತೀಚೆಗೆ ಇದರ ವೆಚ್ಚ ಏರಿಸಲಾಗಿದೆ.

ಟಾಪ್ ನ್ಯೂಸ್

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

DANDIA-DANCE

Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ

siddanna-2

Guarantee ಯೋಜನೆಗಳಿಂದ ಕರ್ನಾಟಕ ನಂ. 1: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddanna-2

Guarantee ಯೋಜನೆಗಳಿಂದ ಕರ್ನಾಟಕ ನಂ. 1: ಸಿದ್ದರಾಮಯ್ಯ

AANE 2

Tiger ದಾಳಿ: 3 ತಿಂಗಳ ಮರಿಯಾನೆ ಸಾ*ವು

police

Hubli; ದತ್ತಮೂರ್ತಿ 4 ಕೈ ಭಗ್ನ ಮಾಡಿದ ದುಷ್ಕರ್ಮಿಗಳು

1-pap

ಪತ್ರಿಕಾ ವಿತರಕರಿಗೆ ಅಂಬೇಡ್ಕರ್‌ ಕಾರ್ಮಿಕರ ಸಹಾಯ ಯೋಜನೆ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

attack

Public place ಮೂತ್ರ ವಿಸರ್ಜಿಸಬೇಡ ಎಂದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.