![ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್ ಮದುವೆ ಕುರಿತು ತಾಯಿ ಮಾಲತಿ ಮಾತು](https://www.udayavani.com/wp-content/uploads/2024/07/tharun-415x229.jpg)
ಕನಕಮಜಲು: ಅಂಗಡಿಯಿಂದ ಗ್ಯಾಸ್ ಸಿಲಿಂಡರ್, ನಗದು ಕಳವು
Team Udayavani, Mar 14, 2023, 5:55 AM IST
![THIEF](https://www.udayavani.com/wp-content/uploads/2023/03/THIEF-2-620x372.jpg)
ಸುಳ್ಯ: ಕನಕಮಜಲಿನ ಅಡಿಕೆ ಅಂಗಡಿಯೊಂದಕ್ಕೆ ನುಗ್ಗಿ ಕಳವಿಗೆ ಯತ್ನಿಸಿ, ಬಳಿಕ ಸಮೀಪದ ಅಂಗಡಿಯಿಂದ ಗ್ರಾಹಕರು ತಂದಿರಿಸಿದ್ದ ಐದು ಗ್ಯಾಸ್ ಸಿಲಿಂಡರ್ ಹಾಗೂ ಅಂಗಡಿಯಲ್ಲಿದ್ದ ಹತ್ತು ಸಾವಿರ ರೂ. ನಗದು ಕಳವುಗೈದ ಘಟನೆ ಮಾ. 11ರಂದು ರಾತ್ರಿ ನಡೆದಿದೆ.
ಕನಕಮಜಲಿನ ಭಾರತ್ ಸುಳಾರಿ ಟ್ರೇಡರ್ಸ್ಗೆ ಮಧ್ಯರಾತ್ರಿ 2 ಗಂಟೆಗೆ ಬಂದ ಇಬ್ಬರು ಕಳ್ಳರು ಬೀಗ ಒಡೆದಿದು, ಅಂಗಡಿಯ ಸೈಡ್ ಲಾಕರ್ ಹಾಗೂ ಸೆಂಟರ್ ಲಾಕರ್ ಮುರಿಯಲು ಯತ್ನಿಸಿದ್ದಾರೆ. ಆದರೆ ಅದು ಸಾಧ್ಯವಾಗಿಲ್ಲ. ಈ ವೇಳೆ ಪಕ್ಕದಲ್ಲಿರುವ ತೀರ್ಥರಾಮ ಸಾರಕೂಟೇಲು ಅವರ ಅಂಗಡಿಯ ಬೀಗ ಒಡೆದು, ಗ್ರಾಹಕರು ಅಂಗಡಿಯಲ್ಲಿ ತಂದಿರಿಸಿದ್ದ ಐದು ಗ್ಯಾಸ್ ಸಿಲಿಂಡರ್ ಹಾಗೂ ಡ್ರಾವರ್ನಲ್ಲಿಟ್ಟಿದ್ದ ಹತ್ತು ಸಾವಿರ ನಗದು ಕಳವುಗೈದಿದ್ದಾರೆ.
ಇಬ್ಬರು ಮುಸುಕುಧಾರಿ ವ್ಯಕ್ತಿಗಳು ಕಳವು ಕೃತ್ಯ ನಡೆಸಿದ್ದು ಸಿಸಿ ಕೆಮರಾದಲ್ಲಿ ದಾಖಲಾಗಿದೆ. ಭಾರತ್ ಸುಫಾರಿ ಟ್ರೇಡರ್ಸ್ನಿಂದ ಈ ಹಿಂದೆಯೂ ಎರಡು ಬಾರಿ ಅಡಿಕೆ ಹಾಗೂ ನಗದು ಕಳವುಗೈದ ಘಟನೆ ನಡೆದಿದೆ. ತೀರ್ಥರಾಮ ಅವರು ಸುಳ್ಯ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ಧಾರೆ.
ಟಾಪ್ ನ್ಯೂಸ್
![ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್ ಮದುವೆ ಕುರಿತು ತಾಯಿ ಮಾಲತಿ ಮಾತು](https://www.udayavani.com/wp-content/uploads/2024/07/tharun-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್ ಮದುವೆ ಕುರಿತು ತಾಯಿ ಮಾಲತಿ ಮಾತು](https://www.udayavani.com/wp-content/uploads/2024/07/tharun-150x83.jpg)
ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್ ಮದುವೆ ಕುರಿತು ತಾಯಿ ಮಾಲತಿ ಮಾತು
![ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು](https://www.udayavani.com/wp-content/uploads/2024/07/10-3-150x90.jpg)
ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು
![Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!](https://www.udayavani.com/wp-content/uploads/2024/07/Bridge-150x84.jpg)
Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!
![Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ](https://www.udayavani.com/wp-content/uploads/2024/07/sagara-150x98.jpg)
Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ
![Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್](https://www.udayavani.com/wp-content/uploads/2024/07/alok-1-150x83.jpg)
Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.