![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 14, 2023, 7:15 AM IST
ಕರಾಚಿ: ಅಪಹರಣ, ಬಲವಂತದ ಮತಾಂತರ, ಅಪ್ರಾಪ್ತ ವಯಸ್ಕ ಯುವತಿಯರನ್ನು ಬಲವಂತವಾಗಿ ಮದುವೆಯಾಗುವುದು ಸೇರಿದಂತೆ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ದಬ್ಟಾಳಿಕೆ ವಿರುದ್ಧ; ಪಾಕಿಸ್ಥಾನದ ಸಿಂಧ್ ವಿಧಾನಸಭೆ ಕಟ್ಟಡದ ಎದುರು ಮಾ.30ರಂದು ಹಿಂದೂ ಸಮುದಾ ಯುವು ಬೃಹತ್ ರ್ಯಾಲಿ ಆಯೋಜಿಸಿದೆ.
ಪಾಕಿಸ್ಥಾನದಲ್ಲಿ ಅಲ್ಪಸಂಖ್ಯಾತರ ಹಕ್ಕುಗಳಿಗಾಗಿ ಹೋರಾಡುತ್ತಿರುವ “ಪಾಕಿಸ್ತಾನ್ ದಾರಾ ವರ್ ಇತ್ತೆಹಾದ್’ ವತಿಯಿಂದ ಈ ರ್ಯಾಲಿ ಆಯೋಜಿಸಲಾಗಿದೆ. ಇದರಲ್ಲಿ ಹಿಂದೂ ಸಮುದಾಯದ ಅನೇಕ ನಾಯಕರು ಭಾಗಿ ಯಾಗಲಿದ್ದಾರೆ. ರ್ಯಾಲಿ ಕುರಿತು ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.
ಈ ಕುರಿತು ಮಾಹಿತಿ ನೀಡಿದ ಪಾಕಿಸ್ತಾನ್ ದಾರಾವರ್ ಇತ್ತೆಹಾದ್ ಅಧ್ಯಕ್ಷ ಫಕರ್ ಶಿವ ಕೂಚಿ, “ಹಿಂದೂ ಸಮುದಾಯದವರ ಅಪಹರಣಗಳು, ಬಲವಂತದ ಮತಾಂತರ, ಮಹಿಳೆಯರು ಮತ್ತು ಬಾಲಕಿಯರ ನಕಲಿ ಮದುವೆಗಳ ಬಗ್ಗೆ ಪಾಕ್ ಸರಕಾರ ಕುರುಡಾಗಿದೆ.
ಈ ಬಗ್ಗೆ ಅರಿವು ಮೂಡಿಸಲು ರ್ಯಾಲಿ ಆಯೋಜಿಸಲಾಗಿದೆ. ಅಲ್ಲದೇ ಬಲವಂತದ ಮತಾಂತರ ಮತ್ತು ಮದುವೆಗಳ ವಿರುದ್ಧ ಕಠಿಣ ಕಾನೂನು ತರಬೇಕೆಂಬುದು ನಮ್ಮ ಆಗ್ರಹ’ ಎಂದು ತಿಳಿಸಿದ್ದಾರೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.