ಕೊಬ್ಬರಿಗೆ 20 ಸಾವಿರ ರೂ. ಬೆಂಬಲ ನೀಡಿ


Team Udayavani, Mar 15, 2023, 5:10 AM IST

ಕೊಬ್ಬರಿಗೆ 20 ಸಾವಿರ ರೂ. ಬೆಂಬಲ ನೀಡಿ

ಸಿ.ಬಿ.ಶಶಿಧರ್‌, ತೆಂಗು ಬೆಳೆಗಾರರ ಸಂಘದ ಗೌರವಾಧ್ಯಕ್ಷ
ಕಲ್ಪತರು ನಾಡಿನ ರೈತರ ಜೀವನಾಧಾರ ಹಾಗೂ ಪ್ರಮುಖ ವಾಣಿಜ್ಯ ಬೆಳೆ ತೆಂಗು. ಇದರ ಪ್ರಮುಖ ಉತ್ಪನ್ನ ಒಣ ಕೊಬ್ಬರಿ. ಇದರ ಬೆಲೆ ಕಳೆದ ವರ್ಷ ಮಾರುಕಟ್ಟೆಯಲ್ಲಿ ಕ್ವಿಂಟಾಲ್‌ಗೆ 18 ಸಾವಿರ ರೂ. ಇತ್ತು. ಪ್ರಸ್ತುತ ತಿಪಟೂರಿನ ಪ್ರಸಿದ್ಧ ಕೊಬ್ಬರಿ ಮಾರುಕಟ್ಟೆಯಲ್ಲಿಹಾಲಿ 9 ಸಾವಿರ ರೂ. ಆಸುಪಾಸಿಗೆ ಕುಸಿದಿದೆ.

ಕೊಬ್ಬರಿ ಬೆಲೆ ತೀವ್ರ ಕುಸಿತವಾಗಿರುವುದರ ವಿರುದ್ಧ ತಿಪಟೂರಿನಲ್ಲಿ ತೆಂಗು ಬೆಳೆಗಾರರ ಪರ ರೈತ, ವಿವಿಧ ಸಂಘಟನೆಗಳು ನಿರಂತ ರವಾಗಿ ಹೋರಾಟ ನಡೆಸುತ್ತಿವೆ. ಆದರೂ ಕೇಂದ್ರ ಹಾಗೂ ರಾಜ್ಯ ಸರಕಾರ ಯಾವುದೇ ಸ್ಪಂದನೆ ನೀಡಿಲ್ಲ. ಇದೇ ರೀತಿ ವಿವಿಧ ಪಕ್ಷಗಳೂ ಕೊಬ್ಬರಿ ಬೆಂಬಲ ಬೆಲೆ ಬಗ್ಗೆ ಹಾಗೂ ಧಾರಣೆ ಬಗ್ಗೆ ಯಾವ ನಿಲುವನ್ನೂ ಹೊಂದಿಲ್ಲ. ಪಕ್ಷಗಳ ಚುನಾವಣ ಪ್ರಣಾಳಿಕೆ ಗಳಲ್ಲಿ ತೆಂಗು ಬೆಳೆಗಾರರ ಬಗ್ಗೆ ಏನೂ ಹೇಳಿಲ್ಲ.

ರೈತಪರವಾಗಿ ಮಾತನಾಡುವ ಸರಕಾರ ರೈತರ ತುಟಿಗೆ ತುಪ್ಪ ಸವರುವ ಕೆಲಸ ಮಾಡುತ್ತಿರುವುದು ಬಿಟ್ಟರೆ, ರೈತರಿಗೆ ಯಾವ ಅನುಕೂಲವೂ ಆಗುತ್ತಿಲ್ಲ. ತೆಂಗಿನ ಮರ ಗಳಿಗೆ ಅಣಬೆ ರೋಗ, ರಸ ಸೋರುವುದು, ನುಸಿ ಹೀಗೆ ಹಲವು ರೋಗಗಳು ಬರುತ್ತಿವೆ. ತೆಂಗನ್ನೇ ನಂಬಿ ಜೀವನ ನಡೆಸುತ್ತಿರುವ ರೈತನ ಸ್ಥಿತಿ ಶೋಚನೀಯವಾಗಿದೆ.

ಒಂದು ತೆಂಗಿನ ಮರ ಬೆಳೆಸಲು ಹತ್ತು ವರ್ಷ ಬೇಕು. ಅದರ ಪಾಲನೆ ಪೋಷಣೆಗಾಗಿ 10 ಸಾವಿರ ರೂ.ಗಳಿಗೂ ಹೆಚ್ಚು ಖರ್ಚು ಬರುತ್ತದೆ. ಇನ್ನೇನು ಫ‌ಸಲು ಬಂತು ಎನ್ನುವಾಗ ರೋಗಗಳು ಬಂದು ತೆಂಗಿನ ಮರಗಳು ನಾಶವಾಗುತ್ತಿವೆ. ದೇಶಕ್ಕೆ ಅನ್ನ ಕೊಡುವ ಹಾಗೂ ತೆರಿಗೆ ಕಟ್ಟುವ ರೈತನ ಬಗ್ಗೆ ಸರಕಾರ ಉದಾಸೀನತೆ ತೋರುತ್ತಿದೆ. ಈ ಬಾರಿಯ ಪ್ರಣಾಳಿಕೆಗಳಲ್ಲಿ ರಾಜಕೀಯ ಪಕ್ಷಗಳು ತೆಂಗು ಬೆಳೆಗಾರರ ಬಗ್ಗೆ ಪ್ರಸ್ತಾವಿಸಲಿ.

ಪ್ರಮುಖ ಹಕ್ಕೊತ್ತಾಯಗಳು
ಒಂದು ಕ್ವಿಂಟಾಲ್‌ ಕೊಬ್ಬರಿ ಬೆಳೆಯಲು 16,000ರೂ.ಕ್ಕೂ ಹೆಚ್ಚು ಖರ್ಚು ಬರುತ್ತಿದೆ. ತೆಂಗು ಬೆಳೆಗಾರರಿಗೆ ವೈಜ್ಞಾನಿಕ ಬೆಂಬಲ ಬೆಲೆ ನಿಗದಿಮಾಡಬೇಕು ಎಂದು ನೀಡಿರುವ ವರದಿ ಜಾರಿಗೆ ತರಬೇಕು.  ತೆಂಗಿನ ಕಾಯಿಗಳಿಂದ ಉತ್ತಮ ಗುಣಮಟ್ಟದ ಕೊಬ್ಬರಿ ತಯಾರಿ ಆಗಿರುವ ಬಗ್ಗೆ ತೋಟಗಾರಿಕ ವಿಜಾnನಿಗಳಿಂದ ಉತ್ತಮ ತರಬೇತಿ, ಪೋ›ತ್ಸಾಹ ನೀಡಬೇಕು.  ಕೊಬ್ಬರಿ ಬೆಲೆ ಯಾವಾಗಲೂ ಸಾಕಷ್ಟು ಏರಿಳಿತ ಇರುವುದರಿಂದ ಲಾಭದಾಯಕ ಬೆಂಬಲ ಬೆಲೆ ನೀಡಿ ಎಪಿಎಂಸಿ ಮಾರುಕಟ್ಟೆಗಳಲ್ಲಿ ಸರಕಾರ ನಫೆಡ್‌ ಖರೀದಿ ಕೇಂದ್ರಗಳನ್ನು ಸದಾಕಾಲ ತೆರೆದು ಬೆಂಬಲ ಬೆಲೆ ಹಾಗೂ ಪೋ›ತ್ಸಾಹ ಬೆಲೆ ನೀಡಿ ಕೊಬ್ಬರಿ ಖರೀದಿಸಬೇಕು.  ತೆಂಗಿನ ಕಾಯಿ ಹಾಗೂ ಕೊಬ್ಬರಿಯಿಂದ ಹೆಚ್ಚು ಉಪ ಉತ್ಪನ್ನಗಳನ್ನು ಯುವ ರೈತರು ತಯಾರಿಸಲು ತರಬೇತಿ, ಮಾರುಕಟ್ಟೆ ಒದಗಿಸಲು ಸರಕಾರ ಮುಂದಾಗಬೇಕು.  ಎಳನೀರನ್ನು ವಿವಿಧ ತಂಪು ಪಾನೀಯಗಳ ರೀತಿ ಮಾರಾಟ ಮಾಡುವಂತಹ ತಾಂತ್ರಿಕತೆ ಒದಗಿಸುವ ಕೆಲಸವನ್ನು ತೋಟಗಾರಿಕೆ ಮೂಲಕ ಒದಗಿಸುವ ಬಗ್ಗೆ ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಸೇರಿಸಿ ಜಾರಿಗೆ ತರಬೇಕು.  ಕೊಬ್ಬರಿ ಎಣ್ಣೆ ಆರೋಗ್ಯಕ್ಕೆ ಹೆಚ್ಚು ಅನುಕೂಲ­ವಿರುವುದರಿಂದ ಸರಕಾರ ಎಲ್ಲೆಡೆ ಕೊಬ್ಬರಿ ಎಣ್ಣೆ ಬಳಸಲು ಹೆಚ್ಚು ಜಾಗೃತಿ, ಮಾರುಕಟ್ಟೆ ಒದಗಿಸಿ ತೆಂಗು ಬೆಳೆಗಾರರ ನೆರವಿಗೆ ನಿಲ್ಲಬೇಕು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.