ಮಾ.24ಕ್ಕೆ ರಾಯಚೂರಿಗೆ ಅಮಿತ್ ಶಾ ಭೇಟಿ; 4100 ಕೋಟಿ ರೂ ವೆಚ್ಚದ ಯೋಜನೆಗಳಿಗೆ ಚಾಲನೆ
Team Udayavani, Mar 16, 2023, 12:50 PM IST
ರಾಯಚೂರು: ದೇವದುರ್ಗ ತಾಲೂಕಿನ ಗಬ್ಬೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾರ್ಚ್ 24ರಂದು ಭೇಟಿ ನೀಡಲಿದ್ದಾರೆ ಎಂದು ಸಂಸದ ರಾಜಾ ಅಮರೇಶ್ವರ ನಾಯಕ ತಿಳಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸುಮಾರು 4100 ಕೋಟಿ ವೆಚ್ಚದ ಯೋಜನೆಗಳಿಗೆ ಚಾಲನೆ ನೀಡುವರು. ಗಬ್ಬೂರಿನ ಸಿರವಾರ ಕ್ರಾಸ್ ಬಳಿ ಕಾರ್ಯಕ್ರಮ ಆಯೋಜಿಸಿದ್ದು, ಮೂರು ಲಕ್ಷ ಜನರನ್ನು ಸೇರುವ ನಿರೀಕ್ಷೆಯಿದೆ. ಇಂಜಿನಿಯರ್ ಕಾಲೇಜ್, 21 ಕೆರೆ ತುಂಬುವ ಯೋಜನೆ, ರಸ್ತೆ ಮರು ಡಾಂಬರೀಕರಣ, ಜಲಧಾರೆ ಯೋಜನೆ, ದೇವದುರ್ಗ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಜತೆಗೆ ಜಲಧಾರೆ ಯೋಜನೆ ಸೇರಿಸಲಾಗುತ್ತಿದೆ ಎಂದು ತಿಳಿಸಿದರು.
ಇದನ್ನೂ ಓದಿ:ಪರೀಕ್ಷೆಗೆ ಬರುವಾಗ ಅಪಘಾತ: 8 ಹೊಲಿಗೆಗಳನ್ನು ಹಾಕಿಕೊಂಡು ಆಸ್ಪತ್ರೆಯಲ್ಲೇ ಪರೀಕ್ಷೆ ಬರೆದ.!
ಮಾ. 26ರಂದು ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಮಿತ್ ಶಾ ಸಮಯ ನೀಡಿದ್ದರಿಂದ 24ರಂದು ಕಾರ್ಯಕ್ರಮ ನಿಗದಿಯಾಗಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕರು ಪಾಲ್ಗೊಳ್ಳುವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.