ನಾನು ಲಿಂಗಾಯತರ ಮನೆ ಮಗ: ಸಿ.ಟಿ ರವಿ
Team Udayavani, Mar 18, 2023, 5:48 AM IST
ಕುಂದಗೋಳ: ನಾನು ಲಿಂಗಾಯತರ ಮನೆಮಗನಿದ್ದಂತೆ. ನಾನು ಹಿಂದುತ್ವವಾದಿ, ಜಾತಿವಾದಿಯಲ್ಲ. ಯಡಿಯೂರಪ್ಪ ನಮ್ಮ ನಾಯಕರು. ಲಿಂಗಾಯತರ ಬಗೆಗಿನ ನನ್ನ ಹೇಳಿಕೆ ಎಂಬುದು ಕಾಂಗ್ರೆಸ್ ಷಡ್ಯಂತ್ರವಾಗಿದೆ. ಫೇಕ್ ನ್ಯೂಸ್ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತಿ, ಧರ್ಮ, ವೀರಶೈವ-ಲಿಂಗಾಯತ ಒಡಕು ಮೂಡಿಸುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ. ರಾಷ್ಟ್ರೀಯತೆ ತತ್ವಕ್ಕೆ ನಮ್ಮ ಪಕ್ಷ ಬದ್ಧವಾಗಿದೆ. ನಾವು ಸರ್ವರ ಏಳ್ಗೆಗೆ ಶ್ರಮಿಸಿದ್ದೇವೆ. ಬಿಜೆಪಿ ಸರ್ಕಾರ ಅಭಿವೃದ್ಧಿ ಪರವಾಗಿ ಕಾರ್ಯ ಮಾಡುತ್ತಿದ್ದು, ಕಾಂಗ್ರೆಸ್ಗೆ ಬದ್ಧತೆಯಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ
B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ
Meet Friends: ಧಾರವಾಡದ ಹಳೆಯ ಗೆಳೆಯರ ಭೇಟಿಯಾದ ತೆಲುಗು ನಟ ಶ್ರೀಕಾಂತ್
Hubli: ಬೈಕಲ್ಲಿ ಹೋಗುತ್ತಿದ್ದಾಗ ತಲೆಗೆ ರಾಡ್ ಬಿದ್ದು ಗಾಯಗೊಂಡಿದ್ದ ಎಎಸ್ಐ ಸಾವು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.