![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 18, 2023, 2:21 PM IST
ಪಣಜಿ: ಜೋಧ್ಪುರದಲ್ಲಿರುವ ಜೆಸರಾಂ ಅವರ ಕಚೇರಿಗೆ ನುಗ್ಗಿದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಲಕ್ಷಾಂತರ ರೂಪಾಯಿ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಂಟೆಡ್ ಕ್ರಿಮಿನಲ್ ಪವನ್ ಸೋಲಂಕಿಯನ್ನು ಪಣಜಿ ಪೊಲೀಸರು ಬಂಧಿಸಿದ್ದಾರೆ.
ಪಣಜಿ ಪೋಲಿಸ್ ಬಂಧಿಸಿದ ಈ ಅಪರಾಧಿಯನ್ನು ಸರ್ದಾರ್ ಪುರ ಪೊಲೀಸರು ಆತನನ್ನು ವಶಕ್ಕೆ ಪಡೆದು ಜೋಧಪುರಕ್ಕೆ ತೆರಳಿದ್ದಾರೆ ಎಂದು ಗೋವಾ ಪೊಲೀಸ್ ವರಿಷ್ಠಾಧಿಕಾರಿ ನಿಧಿನ್ ವಾಲ್ಸನ್ ತಿಳಿಸಿದ್ದಾರೆ. ಶಂಕಿತ ಆರೋಪಿ ಪವನ್ ಸೋಲಂಕಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸದಸ್ಯ ಎನ್ನಲಾಗಿದೆ.
ಈ ಗ್ಯಾಂಗ್ ನ ನಾಯಕನ ಸೂಚನೆ ಮೇರೆಗೆ ಜೋಡುಪಾಲದಲ್ಲಿ ಸುಲಿಗೆ, ಲೂಟಿ, ಕಳ್ಳತನ ಮುಂದುವರಿದಿದೆ. ಮಾರ್ಚ್ 4 ರಂದು ಗ್ಯಾಂಗ್ನ ಕೆಲವು ಸದಸ್ಯರು ಮುಖವಾಡ ಧರಿಸಿ ಜೆಸರಾಂ ಕಚೇರಿಗೆ ಪ್ರವೇಶಿಸಿದ್ದರು. ಆತನನ್ನು ಥಳಿಸಿ, ಕೈಕಾಲು ಕಟ್ಟಿ ಕಛೇರಿಯನ್ನು ದೋಚಿದ್ದರು. ಸರ್ದಾರ್ ಪುರ ಪೊಲೀಸರು ಈ ಪ್ರಕರಣದಲ್ಲಿ ಗ್ಯಾಂಗ್ ಯಾರನ್ನೂ ಬಂಧಿಸಲಿಲ್ಲ, ಆದರೆ ಪವನ್ ಓಡಿಬಂದು ಗೋವಾದಲ್ಲಿ ಆಶ್ರಯ ಪಡೆದಿದ್ದ.
ಈತನಿಗಾಗಿ ಹುಡುಕಾಟ ನಡೆಸಿದಾಗ ಸರ್ದಾರ್ ಪುರ ಪೋಲಿಸರಿಗೆ ಗೋವಾದಲ್ಲಿ ಆರೋಪಿಯು ಕ್ಯಾಸಿನೋದಲ್ಲಿ ಜೂಜಾಡಲು ಹೋಗುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಈ ಮಾಹಿತಿಯನ್ನಾಧರಿಸಿ ಗೋವಾ ಪೋಲಿಸರ ಸಹಕಾರದೊಂದಿಗೆ ಗೋವಾದಲ್ಲಿ ಕಾರ್ಯಾಚರಣೆ ನಡೆಸಿ ಶಂಕಿತ ಆರೋಪಿಯನ್ನು ಬಂಧಿಸುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಸರ್ದಾರಪುರ ಪೋಲಿಸರು ವಶಕ್ಕೆ ಪಡೆದಿದ್ದಾರೆ ಎಂದು ಗೋವಾ ಪೋಲಿಸರು ಮಾಹಿತಿ ನೀಡಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.