ಅಮೆರಿಕದಲ್ಲಿ ಸಂಕಷ್ಟದಲ್ಲಿದ್ದಾರೆ ಭಾರತೀಯ ಟೆಕಿಗಳು


Team Udayavani, Mar 19, 2023, 6:45 AM IST

ಅಮೆರಿಕದಲ್ಲಿ ಸಂಕಷ್ಟದಲ್ಲಿದ್ದಾರೆ ಭಾರತೀಯ ಟೆಕಿಗಳು

ಎಚ್‌1-ಬಿ ವೀಸಾ: ಮುಗಿಯುತ್ತಿದೆ 60 ದಿನಗಳ ಗಡುವು, 180 ದಿನಗಳಿಗೆ ಗಡುವು ವಿಸ್ತರಿಸಲು ಮನವಿ

ವಾಷಿಂಗ್ಟನ್‌: ಟೆಕ್‌ ಕಂಪನಿಗಳ ಸಾಮೂಹಿಕ ಉದ್ಯೋಗ ಕಡಿತದ ಕ್ರಮದಿಂದಾಗಿ ಕೆಲಸ ಕಳೆದುಕೊಂಡಿರುವ ಸಾವಿರಾರು ಭಾರತೀಯ ಕುಟುಂಬಗಳು ಅಮೆರಿಕದಲ್ಲಿ ಸಂಕಷ್ಟಕ್ಕೆ ಸಿಲುಕಿವೆ.

ನಿಯಮ ಪ್ರಕಾರ, ಉದ್ಯೋಗ ಕಳೆದುಕೊಂಡ 60 ದಿನಗಳಲ್ಲಿ ಅವರೆಲ್ಲರೂ ಅಮೆರಿಕ ತೊರೆಯಬೇಕಾದ ಕಾರಣ, ಸಾವಿರಾರು ಮಂದಿ ಭಾರತೀಯ ಟೆಕಿಗಳು ಮತ್ತು ಅವರ ಕುಟುಂಬ ಸದಸ್ಯರು ನಿದ್ರೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿದ್ದಾರೆ. ಇದು ದುರದೃಷ್ಟಕರ ಸಂಗತಿ ಎಂದು ಈ ಉದ್ಯೋಗಿಗಳ ಪರ ಹೋರಾಡುತ್ತಿರುವ ಫೌಂಡೇಶನ್‌ ಫಾರ್‌ ಇಂಡಿಯಾ ಆ್ಯಂಡ್‌ ಇಂಡಿಯನ್‌ ಡಯಾನ್ಪೋರಾ ಸ್ಟಡೀಸ್‌(ಎಫ್ಐಐಡಿಎಸ್‌) ಹೇಳಿದೆ.

ಈಗಾಗಲೇ ಎಫ್ಐಐಡಿಎಸ್‌ ಅಮೆರಿಕದ ಪೌರತ್ವ ಮತ್ತು ವಲಸೆ ಸೇವೆಗಳ ಇಲಾಖೆಯನ್ನು ಸಂಪರ್ಕಿಸಿ, ಎಚ್‌-1ಬಿ ವೀಸಾ ಹೊಂದಿರುವವರಿಗೆ ನೀಡಲಾಗಿರುವ 60 ದಿನಗಳ ಗಡುವನ್ನು 180 ದಿನಗಳಿಗೆ ಏರಿಸುವಂತೆ ಮನವಿ ಮಾಡಿದೆ.

ಸರ್ಕಾರ ಕೂಡ ಈ ಕೋರಿಕೆ ಬಗ್ಗೆ ಪರಿಶೀಲನೆ ನಡೆಸುತ್ತಿದ್ದು, ಇನ್ನೂ ಅಂತಿಮ ನಿರ್ಧಾರವನ್ನು ಪ್ರಕಟಿಸಿಲ್ಲ. ಹೀಗಾಗಿ, 60 ದಿನಗಳ ಅವಧಿ ಪೂರ್ಣಗೊಂಡವರು ಸ್ವದೇಶಕ್ಕೆ ಮರಳಲೇಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Elon Musk: ಬೈಡೆನ್‌, ಕಮಲಾ ಮೇಲೇಕೆ ಹ*ತ್ಯಾ ಪ್ರಯತ್ನ ನಡೆಯುತ್ತಿಲ್ಲ? ಎಲಾನ್‌ ಮಸ್ಕ್

Elon Musk: ಬೈಡೆನ್‌, ಕಮಲಾ ಮೇಲೇಕೆ ಹ*ತ್ಯಾ ಪ್ರಯತ್ನ ನಡೆಯುತ್ತಿಲ್ಲ?ಎಲಾನ್‌ ಮಸ್ಕ್

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

Sheik Hasina

Bangladesh; ಕೊ*ಲೆ ಆರೋಪ: ಹಸೀನಾ ವಿರುದ್ಧ 155ನೇ ಪ್ರಕರಣ

Maldievs

India ಜತೆ ಸಂಬಂಧ ಈಗ ಸುಧಾರಿಸಿದೆ: ಮಾಲ್ದೀವ್ಸ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.