ಮುಂದಿನ ಬಾರಿಯೂ ನಾನೇ ಸಿಎಂ: ಬೊಮ್ಮಾಯಿ
Team Udayavani, Mar 22, 2023, 7:58 AM IST
ಮುಧೋಳ: ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದ್ದು ಮುಂದಿನ ಬಾರಿಯೂ ನಾನೇ ಮುಖ್ಯಮಂತ್ರಿಯಾಗುತ್ತೇನೆಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ತಾಲೂಕು ಆಡಳಿತದ ನೂತನ ಕಟ್ಟಡ, ಮಂಟೂರು ಮಹಾಲಕ್ಷ್ಮೀ ಏತ ನೀರಾವರಿ ಯೋಜನೆ ಸೇರಿ 13 ಕಾಮಗಾರಿಗಳ ಉದ್ಘಾಟನೆ ಹಾಗೂ 50 ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಬಾಗಲಕೋಟೆ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿಯೂ ನಾನು ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿದ್ದೇನೆ.
ಮುರುಗೇಶ ನಿರಾಣಿ ಮಾತ್ರ ಅವನ ಕ್ಷೇತ್ರಕ್ಕೆ ಕರೆದಿಲ್ಲ. ಇರಲಿ, ಮುಂದಿನ ಬಾರಿ ಮತ್ತೆ ನಾನೇ ಮುಖ್ಯಮಂತ್ರಿಯಾಗಿ ನಿನ್ನ ಕ್ಷೇತ್ರಕ್ಕೆ ಭೇಟಿ ಕೊಡುತ್ತೇನೆಂದು “ಮತ್ತೊಮ್ಮೆ ನಾನೇ ಸಿಎಂ’ ಆಸೆಯನ್ನು ವೇದಿಕೆ ಮೇಲೆ ಬಿಚ್ಚಿಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ಆರ್ಎಸ್ಎಸ್ನಿಂದ ದೇಶಕ್ಕೆ ಕಂಟಕ: ಆರ್.ಬಿ.ತಿಮ್ಮಾಪುರ
Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ
Bagalkote: ಆನ್ಲೈನ್ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ
ರಾಜ್ಯದಲ್ಲಿ ತಾಲಿಬಾನ್ ಆಡಳಿತ: ಹಿಂದೂ ವಿರೋಧಿ ಸರ್ಕಾರಕ್ಕೆ ಹಿಂದೂ ಮುಖಂಡನಿಂದ ಧಿಕ್ಕಾರ
ಬಾಗಲಕೋಟೆ: ಇಂದಿರಾಗಾಂಧಿ ವಸತಿ ಶಾಲೆಗಿಲ್ಲ ಉದ್ಘಾಟನೆ ಭಾಗ್ಯ!
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.