![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 22, 2023, 7:58 AM IST
ಮುಧೋಳ: ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದ್ದು ಮುಂದಿನ ಬಾರಿಯೂ ನಾನೇ ಮುಖ್ಯಮಂತ್ರಿಯಾಗುತ್ತೇನೆಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ತಾಲೂಕು ಆಡಳಿತದ ನೂತನ ಕಟ್ಟಡ, ಮಂಟೂರು ಮಹಾಲಕ್ಷ್ಮೀ ಏತ ನೀರಾವರಿ ಯೋಜನೆ ಸೇರಿ 13 ಕಾಮಗಾರಿಗಳ ಉದ್ಘಾಟನೆ ಹಾಗೂ 50 ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಬಾಗಲಕೋಟೆ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿಯೂ ನಾನು ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿದ್ದೇನೆ.
ಮುರುಗೇಶ ನಿರಾಣಿ ಮಾತ್ರ ಅವನ ಕ್ಷೇತ್ರಕ್ಕೆ ಕರೆದಿಲ್ಲ. ಇರಲಿ, ಮುಂದಿನ ಬಾರಿ ಮತ್ತೆ ನಾನೇ ಮುಖ್ಯಮಂತ್ರಿಯಾಗಿ ನಿನ್ನ ಕ್ಷೇತ್ರಕ್ಕೆ ಭೇಟಿ ಕೊಡುತ್ತೇನೆಂದು “ಮತ್ತೊಮ್ಮೆ ನಾನೇ ಸಿಎಂ’ ಆಸೆಯನ್ನು ವೇದಿಕೆ ಮೇಲೆ ಬಿಚ್ಚಿಟ್ಟರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.