ನವಜೋತ್ ಸಿಂಗ್ ಸಿಧು ಪತ್ನಿಗೆ ಕ್ಯಾನ್ಸರ್: ನಿಮಗಾಗಿ ಕಾದಿರುವೆ ಎಂದು ಟ್ವೀಟ್ ಮಾಡಿದ ಕೌರ್
ಕ್ಷಮಿಸಿ ನಿಮಗಾಗಿ ಕಾಯಲು ಸಾಧ್ಯವಿಲ್ಲ... ನವಜೋತ್ ಸಿಂಗ್ ಸಿಧು ಪತ್ನಿಯಿಂದ ಭಾವುಕ ಟ್ವೀಟ್
Team Udayavani, Mar 23, 2023, 6:10 PM IST
ಚಂಡೀಗಢ: ಕಾಂಗ್ರೆಸ್ ನಾಯಕ, ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಅವರಿಗೆ ಕ್ಯಾನ್ಸರ್ ಇರುವುದು ದೃಢಪಟ್ಟಿದೆ. ಈ ಕುರಿತು ಸ್ವತಃ ನವಜೋತ್ ಕೌರ್ ಅವರೇ ಜೈಲಿನಲ್ಲಿರುವ ತನ್ನ ಪತಿಯನ್ನು ನೆನೆದು ಟ್ವೀಟ್ ಮಾಡಿದ್ದಾರೆ.
ಹೌದು ಜೈಲಿನಲ್ಲಿರುವ ಪಂಜಾಬ್ ಮಾಜಿ ಸಚಿವ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಸಿಧು ಅವರಿಗೆ ಸ್ತನ ಕ್ಯಾನ್ಸರ್ ಇರುವುದು ದೃಢಪಟ್ಟಿದೆಯಂತೆ ಈ ಕುರಿತು ಸ್ವತಃ ಸಿಧು ಅವರ ಪತ್ನಿ ನವಜೋತ್ ಕೌರ್ ಸಿಧು ಟ್ವೀಟ್ ಮಾಡಿದ್ದು ಅದರಲ್ಲಿ ತನಗೆ ಕ್ಯಾನ್ಸರ್ ಇರುವುದು ದೃಢಪಟ್ಟಿದೆ ಅಲ್ಲದೆ ಅದು ಎರಡನೇ ಹಂತದಲ್ಲಿದೆ ಜೈಲಿನಲ್ಲಿರುವ ನಿಮ್ಮ ಬರುವಿಕೆಗಾಗಿ ಕಾಯುತ್ತಿದ್ದೇನೆ ಆದರೆ ಅದು ಸಾಧ್ಯವಿಲ್ಲದ ಮಾತು ನೀವು ಮಾಡಿರದ ತಪ್ಪಿಗೆ ಜೈಲು ಶಿಕ್ಷೆ ಅನುಭವಿಸಿಕೊಂಡು ಬಳಲುತಿದ್ದೀರಿ, ಬಹುಶ ನೀವು ಜೈಲಿನಲ್ಲಿ ಅನುಭವಿಸುವ ನೋವಿಗಿಂತ ನಾನು ಹೆಚ್ಚಿನ ನೋವನ್ನು ಅನುಭವಿಸುತ್ತಿದ್ದೇನೆ ಎಂದು ಭಾವುಕರಾಗಿ ಟ್ವೀಟ್ ಮಾಡಿದ್ದಾರೆ.
‘ನಾನು ನಿಮಗಾಗಿ ಇಲ್ಲಿ ಕಾಯುತ್ತಿದ್ದೇನೆ, ಆದರೆ, ಸತ್ಯ ಯಾವಾಗಲೂ ತುಂಬ ಕಠೋರವಾಗಿರುತ್ತದೆ. ಹಾಗಾಗಿ ನಿಮಗೆ ಅಷ್ಟೊಂದು ಅಗ್ನಿಪರೀಕ್ಷೆಗಳು ಎದುರಾಗಿವೆ. ಇದು ಕಲಿಯುವ, ಇಲ್ಲಿ ಯಾರನ್ನು ದೂರುವಂತಿಲ್ಲ ಇದೆಲ್ಲವೂ ದೇವರ ಆಟ’ ಎಂದು ನವಜೋತ್ ಕೌರ್ ಅವರು ಪತಿಯನ್ನು ನೆನೆದು ಭಾವುಕರಾಗಿದ್ದಾರೆ.
He is in the prison for a crime he has not committed.Forgive all those involved.Waiting for you each day outside probably suffering more than you. As usual trying to take your pain away,asked for sharing it. Happened to see a small growth, knew it was bad.1/2
— DR NAVJOT SIDHU (@DrDrnavjotsidhu) March 22, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು
CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.