ಅಮೃತ ಭಾರತ ಯೋಜನೆ :ಮಂಗಳೂರು ಜಂಕ್ಷನ್‌ ರೈಲ್ವೇ ನಿಲ್ದಾಣಕ್ಕೆ ಹೊಸ ರೂಪ


Team Udayavani, Mar 28, 2023, 6:42 AM IST

ಅಮೃತ ಭಾರತ ಯೋಜನೆ :ಮಂಗಳೂರು ಜಂಕ್ಷನ್‌ ರೈಲ್ವೇ ನಿಲ್ದಾಣಕ್ಕೆ ಹೊಸ ರೂಪ

ಮಂಗಳೂರು: ಅಮೃತ ಭಾರತ ಯೋಜನೆಯಡಿ ಮೇಲ್ದರ್ಜೆಗೇರಲು ಆಯ್ಕೆ ಆಗಿರುವ ಕೇಂದ್ರ ರೈಲ್ವೇ ಸಚಿವಾಲಯದ ವ್ಯಾಪ್ತಿಯ ಮಂಗಳೂರು ಜಂಕ್ಷನ್‌ ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕರು ಎದುರಿಸುತ್ತಿರುವ ಹಲವು ಸಮಸ್ಯೆಗಳು ನಿವಾರಣೆಯಾಗುವ ಆಶಾಭಾವನೆ ಮೂಡಿದೆ.

ಪ್ರತಿನಿತ್ಯ ಸಾವಿರಾರು ಪ್ರಯಾಣಿಕರ ಸಂಚಾರದ ಪ್ರಮುಖ ತಂಗುದಾಣವಾಗಿದ್ದರೂ ಸಮರ್ಪಕ ಸಂಪರ್ಕ ವ್ಯವಸ್ಥೆ, ಬಸ್‌ ನಿಲ್ದಾಣ ಮೊದಲಾದ ಮೂಲ ಸೌಕರ್ಯಗಳು ಇಲ್ಲದೆ ಬಳಲುತ್ತಿರುವ ಮಂಗಳೂರು ಜಂಕ್ಷನ್‌ಗೆ ಈ ಯೋಜನೆಯಡಿ ಹೊಸ ರೂಪ ಸಿಗಲಿದೆ. ಇದಕ್ಕಾಗಿ ಈಗಾಗಲೇ ರೂಪುರೇಷೆ ಸಿದ್ಧಗೊಂಡಿದ್ದು ನೀಲ ನಕ್ಷೆಯು ತಯಾರಾಗುತ್ತಿದೆ. ಸದ್ಯ ಪ್ರಕ್ರಿಯೆ ಟೆಂಡರ್‌ ಹಂತದಲ್ಲಿದೆ ಎಂದು ರೈಲ್ವೇ ಪಾಲಕ್ಕಾಡ್‌ ವಿಭಾಗೀಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಪಿ. ದೇವದಾನಮ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

ಅಮೃತ ಭಾರತ ನಿಲ್ದಾಣ ಯೋಜನೆಗೊಳಪಡುವ ಎಲ್ಲ ರೈಲ್ವೇ ನಿಲ್ದಾಣಗಳು ದೀರ್ಘಾವಧಿಯ ಕ್ರಮಗಳೊಂದಿಗೆ ನಿರಂತರ ಅಭಿವೃದ್ಧಿಗೆ ಒಳಪಡಲಿವೆ. ಪ್ರತೀ ನಿಲ್ದಾಣದ ಆವಶ್ಯಕತೆಗಳ ದೃಷ್ಟಿಯಿಂದ ನಿಲ್ದಾಣದ ಪ್ರವೇಶ, ಸಂಚಾರ ಪ್ರದೇಶಗಳು, ಕಾಯುವ ಪ್ರದೇಶ, ಶೌಚಾಲಯಗಳು, ಅಗತ್ಯ ಲಿಫ್ಟ್/ಎಸ್ಕಲೇಟರ್‌ಗಳು, ಸ್ವತ್ಛತೆ, ಉಚಿತ ವೈ-ಫೈ, ಸ್ಥಳೀಯ ಉತ್ಪನ್ನಗಳಿಗೆ “ಒಂದು ಸ್ಟೇಷನ್‌- ಒಂದು ಉತ್ನನ್ನ’ ಯೋಜನೆಯಂತಹ ಕಿಯೋಸ್ಕ್ಗಳು, ಉತ್ತಮ ಪ್ರಯಾಣಿಕ ಮಾಹಿತಿ ಸೌಕರ್ಯಗಳು, ಎಕ್ಸಿಕ್ಯುಟಿವ್‌ ಲಾಂಜ್‌ಗಳು, ವ್ಯಾವಹಾರಿಕ ಸಭೆಗಳಿಗಾಗಿ ನಿಗದಿತ ಸ್ಥಳಾವಕಾಶ, ಲ್ಯಾಂಡ್‌ ಸ್ಕೇಪಿಂಗ್‌ ಮೊದಲಾದ ವ್ಯವಸ್ಥೆಗಳನ್ನು ಸುಧಾರಿಸಲು ಯೋಜನ ವರದಿಗಳನ್ನು ಸಿದ್ಧಪಡಿಸುವುದು ಮತ್ತು ಹಂತಹಂತವಾಗಿ ಅವುಗಳ ಅನುಷ್ಠಾನ ಆಗಲಿದೆ.

ಇದಲ್ಲದೆ ಈಗಿರುವ ಕಟ್ಟಡಗಳ ಸುಧಾರಣೆ, ನಗರದ ಇಕ್ಕೆಲಗಳಿಗೂ ನಿಲ್ದಾಣವನ್ನು ಸಂಯೋಜಿಸುವುದು, ಮಲ್ಟಿಮಾಡಲ್‌ ಇಂಟಗ್ರೇಶನ್‌, ವಿಕಲಚೇತನರಿಗೆ ಸೌಕರ್ಯ, ಸುಸ್ಥಿರ ಮತ್ತು ಪರಿಸರ ಸ್ನೇಹಿ ಕ್ರಮಗಳು, ಅಗತ್ಯಕ್ಕೆ ಅನುಗಣವಾಗಿ ಮೇಲ್ಛಾವಣಿ ಪ್ಲಾಝಾಗಳು ಮೊದಲಾದ ದೀರ್ಘ‌ಕಾಲೀನ ಸೌಲಭ್ಯಗಳನ್ನು ನಿಲ್ದಾಣದ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಅಂತಿಮಗೊಳಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.