![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 28, 2023, 10:26 AM IST
ಮುಂಬಯಿ: ಬಾಲಿವುಡ್ ಮೆಗಾಸ್ಟಾರ್ ಅಮಿತಾಭ್ ಬಚ್ಚನ್ ಗಾಯದ ಬಳಿಕ ಮೊದಲ ಬಾರಿ ಅಭಿಮಾನಿಗಳ ಮುಂದೆ ಕಾಣಿಸಿಕೊಂಡಿದ್ದಾರೆ.
ಕೆಲ ಸಮಯದ ಹಿಂದೆ ಹೈದರಾಬಾದ್ ನಲ್ಲಿ ʼಪ್ರಾಜೆಕ್ಟ್ ಕೆʼ ಚಿತ್ರೀಕರಣದ ವೇಳೆ ಬಿಗ್ ಬಿ ಅಮಿತಾಭ್ ಬಚ್ಚನ್ ಅವರ ಪಕ್ಕೆಲುಬಿಗೆ ಗಾಯವಾಗಿತ್ತು. ಆ ಬಳಿಕ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಮನೆಯಲ್ಲೇ ಇದ್ದು ತಮ್ಮ ಆರೋಗ್ಯದ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದರು. ಗಾಯ ಗಂಭೀರ ಸ್ವರೂಪದಾಗಿದ್ದರಿಂದ ಅಭಿಮಾನಿಗಳು ತನ್ನ ಮೆಚ್ಚಿನ ನಟನ ಆದಷ್ಟು ಬೇಗ ಚೇತರಿಕೆ ಕಾಣಲಿ ಎಂದು ಆಶಿಸಿದ್ದರು.
ಇದನ್ನೂ ಓದಿ: ಸುಖಾಂತ್ಯ ಕಂಡ ಕ್ರಿಕೆಟಿಗ ಕೇದಾರ್ ಜಾಧವ್ ತಂದೆ ನಾಪತ್ತೆ ಪ್ರಕರಣ
ಆ್ಯಕ್ಷನ್ ದೃಶ್ಯದ ಚಿತ್ರೀಕರಿಸುವಾಗ ಗಾಯಗೊಂಡಿದ್ದ ಬಿಗ್ ಬಿ, ಮೊದಲ ಬಾರಿ ಅಭಿಮಾನಿಗಳ ಮುಂದೆ ಕಾಣಿಸಿಕೊಂಡಿದ್ದಾರೆ. ಭಾನುವಾರ ತಮ್ಮ ನಿವಾಸದ ಎದುರು ಜಮಾಸಿದ ಅಭಿಮಾನಿಗಳ ಮುಂದೆ ಒಂದು ಕೈ ಬೀಸಿ, ನಮಸ್ಕಾರ ಎಂದು ಹೇಳಿ, ನಗುಮುಖದಿಂದ ಅಭಿಮಾನಿಗಳ ಮುಂದೆ ಸಮಯ ಕಳೆದಿದ್ದಾರೆ. ಈ ಬಗ್ಗೆ ತಮ್ಮ ಬ್ಲಾಗ್ ನಲ್ಲಿ ಅಮಿತಾಭ್ ಬರೆದುಕೊಂಡಿದ್ದಾರೆ
ಪ್ರಭಾಸ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ಪ್ರಮುಖ ಭೂಮಿಕೆಯ ʼಪ್ರಾಜೆಕ್ಟ್ ಕೆʼ ಸಿನಿಮಾಕ್ಕೆ ಅಶ್ವಿನಿ ದತ್ ನಿರ್ದೇಶನವಿದೆ. ತೆಲುಗು ಹಾಗೂ ಹಿಂದಿಯಲ್ಲಿ ಸಿನಿಮಾ ರಿಲೀಸ್ ಆಗಲಿದೆ.
View this post on Instagram
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.