ಉಮೇಶ್ ಪಾಲ್ ಪ್ರಕರಣ: ಗ್ಯಾಂಗ್ ಸ್ಟರ್ ಅತೀಖ್ ಅಹಮದ್ ದೋಷಿ ಎಂದು ಕೋರ್ಟ್ ತೀರ್ಪು
Team Udayavani, Mar 28, 2023, 1:05 PM IST
ಪ್ರಯಾಗ್ ರಾಜ್: ಉಮೇಶ್ ಪಾಲ್ ಕಿಡ್ನಾಪ್ ಪ್ರಕರಣದಲ್ಲಿ ಗ್ಯಾಂಗ್ ಸ್ಟರ್ ಮತ್ತು ಮಾಜಿ ಸಂಸದ ಅತೀಖ್ ಅಹಮದ್ ಸೇರಿ ಎಲ್ಲಾ ಹತ್ತು ಮಂದಿ ಆರೋಪಿಗಳು ದೋಷಿ ಎಂದು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ವಿಶೇಷ ನ್ಯಾಯಾಲಯವು ತೀರ್ಪು ನೀಡಿದೆ.
2006ರಲ್ಲಿ ಬಿಎಸ್ಪಿ ಶಾಸಕ ರಾಜು ಪಾಲ್ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್ ಪಾಲ್ ಅವರ ಅಪಹರಣ ಮಾಡಲಾಗಿತ್ತು.
ಜನವರಿ 25, 2005 ರಂದು ಬಿಎಸ್ ಪಿ ಶಾಸಕ ರಾಜು ಪಾಲ್ ಅವರ ಹತ್ಯೆಯ ನಂತರ, ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಉಮೇಶ್ ಪಾಲ್ ಅವರು ಕೊಲೆಗೆ ಸಾಕ್ಷಿಯಾಗಿರುವುದಾಗಿ ಪೊಲೀಸರಿಗೆ ತಿಳಿಸಿದ್ದರು.
ಇದನ್ನೂ ಓದಿ:ಡೈಲಿ ಡೋಸ್; ಪ್ರಣಾಳಿಕೆ ಮೇಲೆ ಶೀನಪ್ಪನವರ ಅನಾಲಿಸಿಸ್;ಈ 200 ಯೂನಿಟ್ ಅಂದ್ರೆ ಎಷ್ಟಪ್ಪಾ?
ಉಮೇಶ್ ಪಾಲ್ ಅವರನ್ನು 2006ರ ಫೆಬ್ರವರಿ 28 ರಂದು ಬಂದೂಕು ತೋರಿಸಿ ಅಪಹರಿಸಲಾಗಿತ್ತು. ಜುಲೈ 5, 2007 ರಂದು ಅಹ್ಮದ್, ಅವರ ಸಹೋದರ ಮತ್ತು ನಾಲ್ಕು ಅಪರಿಚಿತ ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಫೆಬ್ರವರಿ 24 ರಂದು ಉಮೇಶ್ ಪಾಲ್ ಅವರ ಪ್ರಯಾಗರಾಜ್ ನಿವಾಸದ ಹೊರಗೆ ಗುಂಡೇಟಿಗೆ ಒಳಗಾಗಿದ್ದರು. ಅತಿಖ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅವರು ಉಮೇಶ್ ಪಾಲ್ ಅವರನ್ನು ಕೊಲ್ಲುವ ಸಂಚಿನಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.