ಬಿಜೆಪಿ ಶಾಸಕರಿಗೆ ಡಿಕೆ ಶಿವಕುಮಾರ್ ಟಿಕೆಟ್ ಆಮಿಷ: ಸಿಎಂ ಬೊಮ್ಮಾಯಿ
Team Udayavani, Mar 28, 2023, 5:27 PM IST
ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಳೆದ ಎರಡು ಮೂರು ದಿನಗಳಿಂದ ನಮ್ಮ ಶಾಸಕರಿಗೆ ಫೋನ್ ಮಾಡುತ್ತಿದ್ದಾರೆ. ಟಿಕೆಟ್ ಭರವಸೆ ನೀಡುತ್ತಿದ್ದಾರೆ. ಹತಾಶೆಯಿಂದ ನಮ್ಮ ಪಕ್ಷದವರನ್ನು ಸಂಪರ್ಕಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ದಿವಾಳಿಯಾಗಿದೆ ಎನ್ನುವುದಕ್ಕೆ ಇದೆ ಸಾಕ್ಷಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ ಡಿಪಿಐ ಸಂಘಟನೆಯಿಂದ ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ ವಿಚಾರವಾಗಿ ಮಾತನಾಡಿ, ಎಸ್ ಡಿಪಿಐನವರು ನನನ್ನು ಹೊಗಳಲು ಸಾಧ್ಯನಾ? ಎಸ್ ಡಿಪಿಐ ಒಂದು ದೇಶದ್ರೋಹಿ ಸಂಘಟನೆ. ಅವರು ದೇಶದ ವಿರುದ್ಧ ಚಟುವಟಿಕೆ ಮಾಡುವವರು. ಭಾರತದ ದೇಶದ ಅಲ್ಪಸಂಖ್ಯಾತರ ವಿರೋಧಿಗಳೇ ಎಸ್ ಡಿಪಿಐ ನವರು. ಅವರಿಂದ ನಾನೇನು ಹೊಗಳಿಕೆ ಬಯಸಲ್ಲ. ಯಾವಾಗಲು ನಮ್ಮ ವಿರೋಧಿಗಳು ಇದ್ದಾರೆ. ಅವರ ಹೇಳಿಕೆಗೆ ಸೊಪ್ಪು ಹಾಕುವುದಿಲ್ಲ. ಖಂಡಿತವಾಗಿಯೂ ಕಾನೂನು ಕ್ರಮ ಆಗುತ್ತದೆ. ಜನ ತೀರ್ಮಾನ ಮಾಡುತ್ತಾರೆ ಎಂದರು.
ಇದನ್ನೂ ಓದಿ:ಉತ್ತರ ಜಪಾನ್ ನಲ್ಲಿ ಭೂಕಂಪನ: ರಿಕ್ಟರ್ ಮಾಪನದಲ್ಲಿ 6.1 ತೀವ್ರತೆ ದಾಖಲು
ಅಥಣಿ ಟಿಕೆಟ್ ಗೊಂದಲ ವಿಚಾರಕ್ಕೆ ಮಾತನಾಡಿ, ಗೆಲ್ಲುವಂಥ ಪಕ್ಷಕ್ಕೆ ಎಲ್ಲಾ ಕಡೆ ಫೈಟ್ ಇರುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ
Ramesh Jarkiholi: ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ
B.Y.Vijayendra ಭ್ರಷ್ಟ, ಅವನನ್ನು ನಾನೆಂದೂ ಒಪ್ಪುವುದಿಲ್ಲ!: ರಮೇಶ್ ಜಾರಕಿಹೊಳಿ ಕಿಡಿ
Belagavi: ಬಾಯಿಗೆ ಬಂದ ಹಾಗೆ ಮಾತನಾಡಲು ಮುನಿರತ್ನಗೆ ನಾವು ಹೇಳಿದ್ವಾ?: ಸತೀಶ್ ಜಾರಕಿಹೊಳಿ
Chikkodi: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ;ಶಿಕ್ಷಕನನ್ನು ವಶಕ್ಕೆ ಪಡೆದ ಪೊಲೀಸರು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.