![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 31, 2023, 6:20 AM IST
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಏ.1ರಂದು ಭೋಪಾಲದಲ್ಲಿ ಆಯೋಜಿಸಲಾಗಿರುವ ಸೇನಾಪಡೆಗಳ ಕಂಬೈನ್ಡ ಕಮಾಂಡರ್ಸ್ ಕಾನ್ಫರೆನ್ಸ್ -2023ರಲ್ಲಿ ಭಾಗವಹಿಸಿ ಮಾತನಾಡಲಿದ್ದಾರೆ.
ಮಾ.30ರಿಂದ ಏ.1ರ ವರೆಗೆ ಈ ಸಮ್ಮೇಳನ ನಡೆಯಲಿದೆ. ರಾಷ್ಟ್ರೀಯ ಭದ್ರತೆ, ಸೇನಾಪಡೆಗಳ ಆಧುನೀಕರಣ, ಮೂರೂ ಪಡೆಗಳ ಏಕೀಕೃತ ಘಟಕ (ಥಿಯೇಟರೈಸೇಷನ್) ಬಗ್ಗೆ ಅದರಲ್ಲಿ ಚರ್ಚಿಸಲಾಗುತ್ತದೆ.ಇದಲ್ಲದೆ ಭೋಪಾಲದ ರಾಣಿ ಕಮಲಾಪತಿ ನಿಲ್ದಾಣದಿಂದ ನವದೆಹಲಿ ರೈಲು ನಿಲ್ದಾಣದ ನಡುವೆ ನೂತನವಾಗಿ ಆರಂಭವಾಗಲಿರುವ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.
ಇದು ದೇಶದಲ್ಲಿ ಸಂಚರಿಸಲಿರುವ ಹನ್ನೊಂದನೇ ವಂದೇ ಭಾರತ್ ರೈಲು ಆಗಿರಲಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.