ಕುಣಿಗಲ್: ಪ್ರತ್ಯೇಕ ಅಪಘಾತ, ಇಬ್ಬರು ಸಾವು, ಇಬ್ಬರಿಗೆ ಗಾಯ


Team Udayavani, Apr 1, 2023, 9:16 PM IST

ಕುಣಿಗಲ್: ಪ್ರತ್ಯೇಕ ಅಪಘಾತ, ಇಬ್ಬರು ಸಾವು, ಇಬ್ಬರಿಗೆ ಗಾಯ

ಕುಣಿಗಲ್: ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಮೃತಪಟ್ಟು ಮತ್ತಿಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ಅಮೃತೂರು ಹಾಗೂ ಹುಲಿಯೂರುದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.

ತಾಲೂಕಿನ ಅಮೃತೂರು ಹೋಬಳಿ ಹೊಳಗೆರೆಪುರ ಗ್ರಾಮದ ರಾಮ್‌ದಾಸ್ (೫೫) ಹಾಗೂ ಹುಲಿಯೂರುದುರ್ಗ ಹೋಬಳಿ ತೊರೆಬೊಮ್ಮನಹಳ್ಳಿ ಗ್ರಾಮದ ರುದ್ರೇಶ್ (೩೧) ಮೃತ ದುರ್ದೈವಿಗಳು.

ರಾಮ್‌ದಾಸ್ ತನ್ನ ಗ್ರಾಮದಿಂದ ಹೊಸಕೆರೆಗೆ ಬಂದು ತಮ್ಮ ಸಂಬಂಧಿಕರಿಗೆ ಹಬ್ಬಕೆ ಹೇಳಿ ತಮ್ಮ ಗ್ರಾಮ ಹೊಳಗೆರೆಪುರಕ್ಕೆ ವಾಪಸ್ಸ್ ಹೋಗಲು ಬಸ್ ನಿಲ್ದಾಣದಲ್ಲಿ ನಿಂತಿದರು, ಬಸ್ ಬಂದ ಕಾರಣ ರಸ್ತೆ ದಾಟುತ್ತಿದ್ದ ವೇಳೆ, ಅಮೃತೂರಿನಿಂದ ಯಡವಾಣಿ ಕಡೆಗೆ ಹೋಗುತ್ತಿದ್ದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ರಾಮ್‌ದಾಸ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಬೈಕ್‌ನಲ್ಲಿ ಇದ್ದ ಇಬ್ಬರಿಗೆ ಗಾಯಗೊಂಡಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗೆ ಆದಿಚುಂಚನಗಿರಿ ಆಸ್ಪತ್ರೆಗೆ ಸಾಗಿಸಲಾಗಿದ್ದು ಅವರ ಹೆಸರು ಮತ್ತು ವಿಳಾಸ ತಿಳಿದು ಬಂದಿಲ್ಲ. ಅಮೃತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಕೈಗೊಂಡಿದ್ದಾರೆ.

ಮತ್ತೊಂದು ಘಟನೆಯಲ್ಲಿ ರುದ್ರೇಶ್ ಎಂಬ ವ್ಯಕ್ತಿ ಕೆಲಸದ ನಿಮಿತ ತನ್ನ ಗ್ರಾಮ ತೊರೆಬೊಮ್ಮನಹಳ್ಳಿ ಗ್ರಾಮದಿಂದ ಹುಲಿಯೂರುದುರ್ಗಕ್ಕೆ ಹೊಗುತ್ತಿರಬೇಕಾದರೆ, ಸುಗ್ಗನಹಳ್ಳಿ ಹಾಗೂ ತೊರೆಬೊಮ್ಮನಹಳ್ಳಿ ಮಧ್ಯೆ ಯಡವಾಣಿ ಕಡೆಯಿಂದ ಹುಲಿಯೂರುದುರ್ಗ ಕಡೆಗೆ ಹೋಗುತ್ತಿದ್ದ ಕಾರು ಬೈಕ್‌ನ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ರುದ್ರೇಶನ್ನು ತೀವ್ರವಾಗಿ ಗಾಯಗೊಂಡನ್ನು ಅಸ್ಪತ್ರೆಗೆ ಕರೆದ್ಯೋಯುವ ಮಾರ್ಗದ ಮಧ್ಯೆ ರುದ್ರೇಶನ್ನು ಮೃತಪಟ್ಟಿದ್ದು ಹುಲಿಯೂರುದುರ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಅತೀ ಕಿರಿಯ ವಯಸ್ಸಿನಲ್ಲಿ ಪುಸ್ತಕ ಬರೆದು ವಿಶ್ವ ದಾಖಲೆ ನಿರ್ಮಿಸಿದ 4ರ ಪೋರ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.