ಸಾಂಸ್ಕೃತಿಕ ಕೇಂದ್ರದ ಅತಿಥಿಗಳಿಗೆ ಹಲ್ವಾದೊಂದಿಗೆ 500 ರ ನಕಲಿ ನೋಟು ಕೊಟ್ಟ ಅಂಬಾನಿ ಕುಟುಂಬ!


Team Udayavani, Apr 3, 2023, 11:50 AM IST

tdy-6

ಮುಂಬಯಿ: ಭಾರತ ಮತ್ತು ವಿದೇಶಗಳ ಕಲಾವಿದರು, ಧಾರ್ಮಿಕ ಮುಖಂಡರು, ಕ್ರೀಡಾಳುಗಳು ಮತ್ತು ಉದ್ಯಮಿಗಳ ಜತೆಗೆ ದೇಶದ ಗಣ್ಯ ವ್ಯಕ್ತಿಗಳ ಸಮ್ಮುಖದಲ್ಲಿ ನೀತಾ ಮುಕೇಶ್ ಅಂಬಾನಿ ಸಾಂಸ್ಕೃತಿಕ ಕೇಂದ್ರದ  ಉದ್ಘಾಟನೆ ಇತ್ತೀಚೆಗೆ ಆಗಿದೆ.

ಅದ್ಧೂರಿ ಸಮಾರಂಭದಲ್ಲಿ ಹತ್ತಾರು ಸೆಲೆಬ್ರಿಟಿಗಳು ನೃತ್ಯ, ಮನರಂಜನೆಯನ್ನು ನೀಡಿದ್ದಾರೆ. ಬಂದಿರುವ ಅತಿಥಿಗಳಿಗೆ ಭಾರತೀಯ ಆಹಾರವನ್ನು ನೀಡಿದ್ದಾರೆ. ರೊಟ್ಟಿ, ದಾಲ್, ಪಾಲಾಕ್ ಪನೀರ್, ಕರಿ, ಹಲ್ವಾ, ಸಿಹಿತಿಂಡಿ, ಪಾಪಡ್ ಮತ್ತು ಲಡ್ಡೂ ಮುಂತಾದ ಭಾರತೀಯ ಭಕ್ಷ್ಯಗಳನ್ನು ನೀಡಿದ್ದಾರೆ.

ಈ ಭಕ್ಷ್ಯಗಳಲ್ಲಿ ಸಿಹಿ ತಿಂಡಿಯೊಂದರ ಜೊತೆ 500 ರೂ ನೋಟುಗಳನ್ನು ಇಟ್ಟಿರುವ ಫೋಟೋವೊಂದು ವೈರಲ್‌ ಆಗಿದೆ. ಉತ್ತರ ಭಾರತದ ಜನಪ್ರಿಯ ಸಿಹಿ ಖಾದ್ಯಗಳಲ್ಲಿ  ಒಂದಾಗಿರುವ ʼದೌಲತ್ ಕಿ ಚಾತ್ʼ ನೊಂದಿಗೆ 500 ರೂ. ನೋಟುಗಳನ್ನು ಅತಿಥಿಗಳಿಗೆ ನೀಡಿದ್ದಾರೆ.

ಇದನ್ನೂ ಓದಿ:ಬೆಳೇಶ್ವರ ಮಹಾದೇವ್ ದೇವಸ್ಥಾನವನ್ನು ಕೆಡವಿದ ಇಂದೋರ್ ನಗರ ಪಾಲಿಕೆ

ಹಲ್ವಾ ರೀತಿಯಲ್ಲಿರುವ ʼದೌಲತ್ ಕಿ ಚಾತ್ʼ ಸಿಹಿಯನ್ನು ನೋಟುಗಳ ಜೊತೆಯೇ ನೀಡುವುದು ಕ್ರಮ. ಈ ನೋಟುಗಳು ನಿಜವಾದ ನೋಟುಗಳಲ್ಲ. ನಕಲಿ ನೋಟುಗಳು. ʼದೌಲತ್ ಕಿ ಚಾತ್ʼ ಸಿಹಿ ಪಕ್ಕದಲ್ಲಿ ನೋಟುಗಳನ್ನು ಇಡುತ್ತಾರೆ. ಈ ತಿಂಡಿ ಉತ್ತರ ಭಾರತದಲ್ಲಿ ಜನಪ್ರಿಯ ಖಾದ್ಯವಾಗಿದೆ.

ನೀತಾ ಅಂಬಾನಿ ಅವರ ಸಾಂಸ್ಕೃತಿಕ ಕೇಂದ್ರಕ್ಕೆ ಬಂದ ಅತಿಥಿಗಳಿಗೂ ಈ ತಿಂಡಿಯನ್ನು ನೀಡಲಾಗಿದೆ. ಅದರ ಫೋಟೋವನ್ನು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಸೂಪರ್ ಸ್ಟಾರ್ ರಜನಿಕಾಂತ್, ಅಮೀರ್ ಖಾನ್, ರಣವೀರ್ ಸಿಂಗ್, ದೀಪಿಕಾ ಪಡುಕೋಣೆ, ಪ್ರಿಯಾಂಕ್ ಚೋಪ್ರಾ, ವರುಣ್ ಧವನ್, ಸೋನಮ್ ಕಪೂರ್, ಅನುಪಮ್ ಖೇರ್, ಜಾವೇದ್ ಅಖ್ತರ್, ಶಬಾನಾ ಅಜ್ಮಿ, ಸುನೀಲ್ ಶೆಟ್ಟಿ, ಶಾಹಿದ್ ಕಪೂರ್, ವಿದ್ಯಾ ಬಾಲನ್, ಆಲಿಯಾ ಭಟ್, ದಿಯಾ ಮಿರ್ಜಾ, ಶ್ರದ್ಧಾ ಕಪೂರ್, ರಾಜು ಹಿರಾನಿ, ತುಷಾರ್ ಕಪೂರ್ ಸೇರಿದಂತೆ ಎಮ್ಮಾ ಚೇಂಬರ್ಲೇನ್, ಗಿಗಿ ಅವರಂತಹ ಅಂತಾರಾಷ್ಟ್ರೀಯ ಖ್ಯಾತಿಯ ಮಾಡೆಲ್‌ಗಳು ಭಾಗವಹಿಸಿ ಸಾಂಸ್ಕ್ರೃತಿಕ ಸಂಜೆಯ ರಂಗನ್ನು ಹೆಚ್ಚಿಸಿದ್ದರು.

 

ಟಾಪ್ ನ್ಯೂಸ್

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ

Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿ ಆವರಣದಲ್ಲೇ ಚಾಕು ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…

Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…

Commercial ಸಿಲಿಂಡರ್‌ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

Commercial LPG ಸಿಲಿಂಡರ್‌ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

NEET EXAM ಇನ್ನು ನೀಟ್‌ ಆನ್‌ಲೈನ್‌?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ

NEET EXAM ಇನ್ನು ನೀಟ್‌ ಆನ್‌ಲೈನ್‌?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Davanagere; Protest by BJP Zilla Raitamorcha condemning the price hike

Davanagere; ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾ ರೈತಮೋರ್ಚಾದಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.