ಶೂಟಿಂಗ್‌ ಮುಗಿಸಿದ ‘ಮಾಫಿಯಾ’


Team Udayavani, Apr 3, 2023, 4:44 PM IST

Mafia Movie Shooting Completed

‌ನಟ ಪ್ರಜ್ವಲ್‌ ದೇವರಾಜ್‌ ನಾಯಕನಾಗಿ ಅಭಿನಯಿಸುತ್ತಿರುವ “ಮಾಫಿಯಾ’ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್‌ನಲ್ಲಿ ಈಗಾಗಲೇ ಸುಮಾರು ಅರವತ್ತು ದಿನಗಳ ಕಾಲ “ಮಾμಯಾ’ ಸಿನಿಮಾದ ಚಿತ್ರೀಕರಣ ನಡೆಸಲಾಗಿದೆ

ಔಟ್‌ ಆ್ಯಂಡ್‌ ಔಟ್‌ ಆ್ಯಕ್ಷನ್‌ -ಥ್ರಿಲ್ಲರ್‌ ಕಥಾಹಂದರ ಹೊಂದಿರುವ “ಮಾಫಿಯಾ’ ಸಿನಿಮಾದಲ್ಲಿ ಪ್ರಜ್ವಲ್‌ ದೇವರಾಜ್‌ಗೆ ನಾಯಕಿಯಾಗಿ ಅದಿತಿ ಪ್ರಭುದೇವಾ ಜೋಡಿಯಾಗಿದ್ದಾರೆ.

ಇದನ್ನೂ ಓದಿ:ಸಾಗರ: ಅಪ್ರಚೋದಿತ ಗೂಳಿ ದಾಳಿ; ಅದೃಷ್ಟವಶಾತ್ ಪುಟ್ಟ ಬಾಲಕ ಪಾರು

ಉಳಿದಂತೆ ದೇವರಾಜ್‌, ಸಾಧು ಕೋಕಿಲ, ಶೈನ್‌ ಶೆಟ್ಟಿ, ವಿಜಯ್‌ ಚೆಂಡೂರ್‌, ವಾಸುಕಿ ವೈಭವ್‌ ಮುಂತಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಕುಮಾರ್‌ ಬಿ. ನಿರ್ಮಾಣದಲ್ಲಿ ಮೂಡಿಬರುತ್ತಿರುವ “ಮಾಫಿಯಾ’ ಸಿನಿಮಾಕ್ಕೆ ಲೋಹಿತ್‌ ಹೆಚ್‌. ನಿರ್ದೇಶನದಲ್ಲಿ ಮೂಡಿಬರುತ್ತಿದೆ

ಟಾಪ್ ನ್ಯೂಸ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nidradevi next door Kannada Movie

Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್‌ ಮುಗಿಸಿ, ಪೋಸ್ಟ್‌ ಪ್ರೊಡಕ್ಷನ್‌ ನತ್ತ..

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

13

Malpe: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

POlice

Kundapura: ಅಕ್ರಮ ಮದ್ಯ ಸಾಗಾಟ; ವಶ

courts-s

POCSO ಪ್ರಕರಣದ ಆರೋಪಿ ನಟಿ ಸಲ್ಲಿಸಿದ ನಿರೀಕ್ಷಣ ಜಾಮೀನು ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.