![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 3, 2023, 4:57 PM IST
ನವದೆಹಲಿ : ‘ವೃತ್ತಿಪರ ಮತ್ತು ದಕ್ಷ ಸಂಸ್ಥೆಗಳಿಲ್ಲದೆ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವುದು ಸಾಧ್ಯವಿಲ್ಲ ಮತ್ತು ಸಿಬಿಐಗೆ ದೊಡ್ಡ ಜವಾಬ್ದಾರಿ ಇದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.
ಕೇಂದ್ರೀಯ ತನಿಖಾ ದಳದ(ಸಿಬಿಐ) ವಜ್ರ ಮಹೋತ್ಸವ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿ, ಭ್ರಷ್ಟಾಚಾರವು ಪ್ರಜಾಪ್ರಭುತ್ವ ಮತ್ತು ನ್ಯಾಯಕ್ಕೆ ದೊಡ್ಡ ತಡೆಯಾಗಿದೆ ಎಂದರು.
ಭಾರತವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸುವುದು ಸಿಬಿಐನ ಪ್ರಮುಖ ಜವಾಬ್ದಾರಿಯಾಗಿದೆ. ಸರಕಾರವು ಮಿಷನ್ ಮೋಡ್ನಲ್ಲಿ ಕಪ್ಪು ಹಣ ಮತ್ತು ಬೇನಾಮಿ ಆಸ್ತಿಯ ವಿರುದ್ಧ ಕ್ರಮವನ್ನು ಪ್ರಾರಂಭಿಸಿದೆ.ಭ್ರಷ್ಟರ ಹೊರತಾಗಿ, ನಾವು ಭ್ರಷ್ಟಾಚಾರದ ಕಾರಣಗಳ ವಿರುದ್ಧ ಹೋರಾಡುತ್ತಿದ್ದೇವೆ ಎಂದು ಪ್ರಧಾನಿ ಹೇಳಿದರು.
ಇಂದಿಗೂ ಒಂದು ಪ್ರಕರಣ ಇತ್ಯರ್ಥವಾಗದೇ ಉಳಿದಿರುವಾಗ ಅದನ್ನು ಸಿಬಿಐಗೆ ವಹಿಸಬೇಕು ಎಂಬ ಬೇಡಿಕೆಗಳಿವೆ. ಸಿಬಿಐ, ತನ್ನ ಕೆಲಸ ಮತ್ತು ತಂತ್ರಗಳ ಮೂಲಕ ಜನರಿಗೆ ನಂಬಿಕೆಯನ್ನು ನೀಡಿದೆ ಎಂದು ಪ್ರಧಾನಿ ಪ್ರತಿಪಾದಿಸಿದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.