ವಿಧಾನ ಕದನ; ಕರಾವಳಿ ಕಣ-ಬೈಂದೂರು -ಗರಿಷ್ಠ ,ಕಾಪು- ಕನಿಷ್ಠ ಮತದಾರರು

ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ ಅಂದರೆ 5,589 ಮಂದಿ ಇದ್ದಾರೆ.

Team Udayavani, Apr 3, 2023, 6:33 PM IST

ವಿಧಾನ ಕದನ; ಕರಾವಳಿ ಕಣ-ಬೈಂದೂರು -ಗರಿಷ್ಠ ,ಕಾಪು- ಕನಿಷ್ಠ ಮತದಾರರು

ಉಡುಪಿ: ಉಡುಪಿ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಈ ಬಾರಿ ಒಟ್ಟು 10,29,678 ಮಂದಿ ಮತದಾರಿದ್ದಾರೆ. ಈ ಪೈಕಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಅತ್ಯಧಿಕ ಸಂಖ್ಯೆಯ ಮತದಾರರಿದ್ದರೆ. ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ ಮಂದಿ ಮತದಾರರಿದ್ದಾರೆ.

ಕಾಪು: ಕನಿಷ್ಠ ಪುರುಷ ಮತದಾರರು ಪುರುಷ ಮತದಾರರ ಪೈಕಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 1,13,758 ಮಂದಿ ಇದ್ದರೆ ಕಾಪು ವಿಧಾನಸಭಾ ಕ್ಷೇತ್ರದಲ್ಲಿರುವವರ ಸಂಖ್ಯೆ 89,444 ಮಾತ್ರ. ಮಹಿಳಾ ಮತದಾರರಲ್ಲಿಯೂ ಬೈಂದೂರು ಕ್ಷೇತ್ರದಲ್ಲಿ 1,18,962 ಮಂದಿ ಮತದಾರರಿದ್ದಾರೆ. ಕನಿಷ್ಠ ಮತದಾರರಿರುವುದು ಕಾಪು ಕ್ಷೇತ್ರದಲ್ಲಿ 97,233.

ಕಾರ್ಕಳ: ಶೂನ್ಯ ತೃತೀಯ ಲಿಂಗಿಗಳು
ಜಿಲ್ಲೆಯಲ್ಲಿ ಒಟ್ಟು 10 ಮಂದಿ ತೃತೀಯ ಲಿಂಗಿ ಮತದಾರರಿದ್ದಾರೆ. ಗರಿಷ್ಠ ಮತದಾರರಿರುವುದು ಕಾಪು ಕ್ಷೇತ್ರದಲ್ಲಿ 4, ಕಾರ್ಕಳ ಕ್ಷೇತ್ರದಲ್ಲಿ ಯಾರೂ ಇಲ್ಲ, ಬೈಂದೂರು 3, ಕುಂದಾಪುರ 2, ಉಡುಪಿಯಲ್ಲಿ 1 ಮಂದಿ ಮತಹಾಕಲು ಅರ್ಹತೆ ಪಡೆದಿದ್ದಾರೆ.

ಉಡುಪಿ: 80 ವರ್ಷ ಮೇಲ್ಪಟ್ಟವರು ಗರಿಷ್ಠ
80 ವರ್ಷ ಮೇಲ್ಪಟ್ಟ ಮತದಾರರಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು ಅಂದರೆ 7,827 ಮಂದಿ ಮತದಾರರಿದ್ದಾರೆ. ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ ಅಂದರೆ 5,589 ಮಂದಿ ಇದ್ದಾರೆ.

1,111 ಮತಗಟ್ಟೆ
ಜಿಲ್ಲೆಯಲ್ಲಿ ಒಟ್ಟು 1,111 ಕಡೆಗಳಲ್ಲಿ ಮತಗಟ್ಟೆ ಇದ್ದು ಬೈಂದೂರಿನಲ್ಲಿ 246, ಉಡುಪಿ 226, ಕುಂದಾಪುರ 222, ಕಾರ್ಕಳ 209, ಕಾಪು 208 ಮತಗಟ್ಟೆಗಳಿವೆ.

17,927 ಯುವ ಮತದಾರರು: ಕಾರ್ಕಳದಲ್ಲಿ ಗರಿಷ್ಠ
ಉಡುಪಿ ಜಿಲ್ಲೆಯಲ್ಲಿ ಒಟ್ಟು 17,927 ಮಂದಿ ಯುವ ಮತದಾರರು ಇದುವರೆಗೆ ನೋಂದಣಿ ಮಾಡಿಸಿಕೊಂಡಿದ್ದಾರೆ. ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು ಅಂದರೆ 3,981 ಮಂದಿ ಯುವ ಮತದಾರರು ನೋಂದಣಿ ಮಾಡಿಸಿಕೊಂಡಿದ್ದರೆ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ 3,277 ಮಂದಿ ಯುವ ಮತದಾರರಿದ್ದಾರೆ. ಉಳಿದ ಎಲ್ಲ ಕ್ಷೇತ್ರಗಳಲ್ಲಿಯೂ 3 ಸಾವಿರಕ್ಕೂ ಅಧಿಕ ಮಂದಿ ಯುವ ಮತದಾರರು ನೋಂದಣಿ ಮಾಡಿಸಿಕೊಂಡಿರುವುದು ವಿಶೇಷವಾಗಿದೆ. ಎ.10ರವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

11

Missing Case: ಪತಿ ನಾಪತ್ತೆ; ಪತ್ನಿಯ ದೂರು

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

9

Kota: ಶಿರಿಯಾರ; ಅಕ್ರಮ ಗಣಿಗಾರಿಕೆಗೆ ದಾಳಿ

POlice

Gangolli: ಅಕ್ರಮ ಕೆಂಪು ಕಲ್ಲು ಸಾಗಾಟ; ಪ್ರಕರಣ ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.