ಇತಿಹಾಸ ಪಠ್ಯದಿಂದ “ಮೊಘಲ್‌ ಸಾಮ್ರಾಜ್ಯ’ಕ್ಕೆ ಕೊಕ್‌!


Team Udayavani, Apr 4, 2023, 7:30 AM IST

ಇತಿಹಾಸ ಪಠ್ಯದಿಂದ “ಮೊಘಲ್‌ ಸಾಮ್ರಾಜ್ಯ’ಕ್ಕೆ ಕೊಕ್‌!

ನವದೆಹಲಿ:ಹನ್ನೆರಡನೇ ತರಗತಿಯ ಇತಿಹಾಸ ಪಠ್ಯಪುಸ್ತಕದಿಂದ ಮೊಘಲ್‌ ಸಾಮ್ರಾಜ್ಯಕ್ಕೆ ಸಂಬಂಧಿಸಿದ ಎಲ್ಲ ಅಂಶಗಳನ್ನು ತೆಗೆದು ಹಾಕಲು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ನಿರ್ಧರಿಸಿದೆ.

ಇತಿಹಾಸ ಪಠ್ಯಕ್ರಮವನ್ನು ಪರಿಷ್ಕರಿಸುವ ತೀರ್ಮಾನವನ್ನೂ ಕೈಗೊಂಡಿದೆ. ಇದರಿಂದಾಗಿ ಸಿಬಿಎಸ್‌ಇ ಮತ್ತು ಎನ್‌ಸಿಇಆರ್‌ಟಿ ಪಠ್ಯಕ್ರಮವನ್ನು ಅನುಸರಿಸುವ ರಾಜ್ಯಗಳಲ್ಲಿನ ಇತಿಹಾಸ ಪಠ್ಯವೂ ಬದಲಾಗುವ ಸಾಧ್ಯತೆ ಇದೆ.
2023-24ನೇ ಶೈಕ್ಷಣಿಕ ವರ್ಷದಿಂದ ತರಬೇತಿ ಮಂಡಳಿ ಪರಿಷ್ಕೃತ ಪಠ್ಯಕ್ರಮವನ್ನು ಪರಿಚಯಿಸಲು ಉದ್ದೇಶಿಸಿತ್ತು.

“ಥೀಮ್ಸ್‌ ಆಫ್ ಇಂಡಿಯನ್‌ ಹಿಸ್ಟರಿ’ ಭಾಗ 2ರಿಂದ “ಕಿಂಗ್ಸ್‌ ಆ್ಯಂಡ್‌ ಕ್ರೋನಿಕಲ್ಸ್‌; ದ ಮೊಘಲ್‌ ಕೋರ್ಟ್ಸ್’ ಅನ್ನು ತೆಗೆದುಹಾಕಲಾಗಿದೆ. ಇದರ ಜತೆಗೆ “ಯುಎಸ್‌ ಹೆಜಿಮೊನಿ ಇನ್‌ ವರ್ಲ್ಡ್ ಪಾಲಿಟಿಕ್ಸ್‌’, “ದ ಕೋಲ್ಡ್‌ ವಾರ್‌ ಇರಾ’, “ದ ರೈಸ್‌ ಆಫ್ ಪಾಪ್ಯುಲರ್‌ ಮೂವ್‌ಮೆಂಟ್ಸ್‌’, “ಇರಾ- ಆಫ್ ವನ್‌ ಪಾರ್ಟಿ ಡಾಮಿನೆನ್ಸ್‌’ ಅನ್ನು ತೆಗೆಯಲಾಗಿದೆ.

ಜತೆಗೆ 10 ಮತ್ತು 11ನೇ ತರಗತಿಯ ಇತಿಹಾಸ ಪಠ್ಯದಲ್ಲಿ ಕೂಡ ಕೆಲವು ಅಂಶಗಳನ್ನು ತೆಗೆದು ಹಾಕಲಾಗಿದೆ. 11ನೇ ತರಗತಿಯ ಪಠ್ಯದಿಂದ “ಥೀಮ್ಸ್‌ ಇನ್‌ ವರ್ಲ್x ಹಿಸ್ಟರಿ,’ “ಸೆಂಟ್ರಲ್‌ ಇಸ್ಲಾಮಿಕ್‌ ಲ್ಯಾಂಡ್ಸ್‌’, “ದಿ ಇಂಡಸ್ಟ್ರಿಯಲ್‌ ರೆವೊಲ್ಯೂಷನ್‌’ ಪಾಠಗಳನ್ನು ತೆಗೆದುಹಾಕಲಾಗಿದೆ.

 

ಟಾಪ್ ನ್ಯೂಸ್

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ

10

Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್‌ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

crimebb

Kasaragod ಅಪರಾಧ ಸುದ್ದಿಗಳು

13

Malpe: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.