![ಎಂ.ಟಿ.ಪಿ.ಕಿಟ್ ಅಕ್ರಮ ಮಾರಾಟ ವಿರುದ್ಧ ಆರೋಗ್ಯ ಇಲಾಖೆ ಎಚ್ಚರಿಕೆ](https://www.udayavani.com/wp-content/uploads/2024/07/HEALTH-415x287.jpg)
ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಮಾಜಿ ಸಿಎಂ ವಸುಂಧರಾ ರಾಜೇಗೆ ಕೋವಿಡ್ ಪಾಸಿಟಿವ್
Team Udayavani, Apr 4, 2023, 6:19 PM IST
![ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಮಾಜಿ ಸಿಎಂ ವಸುಂಧರಾ ರಾಜೇಗೆ ಕೋವಿಡ್ ಪಾಸಿಟಿವ್](https://www.udayavani.com/wp-content/uploads/2023/04/ashok-gehlot-620x365.jpg)
ರಾಜಸ್ಥಾನ: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹಾಗೂ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿರುವುದಾಗಿ ವರದಿ ತಿಳಿಸಿದೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವ ಕುರಿತು ಸಾರ್ವಜನಿಕರು ಎಚ್ಚರ ವಹಿಸಬೇಕೆಂದು ಹೇಳುವ ಸಂದರ್ಭ ತಾನೂ ಕೋವಿಡ್ ತಪಾಸಣೆ ನಡೆಸಿದ್ದು ಇದರ ವರದಿ ಕೈಸೇರಿದ್ದು ಅದರಲ್ಲಿ ಕೋವಿಡ್ ಸೋಂಕು ದೃಢಪಟ್ಟಿರುವುದು ಸಾಬೀತಾಗಿದೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ ಸಿಎಂ “ನಾನು ಕೋವಿಡ್ನ ಸೌಮ್ಯ ರೋಗಲಕ್ಷಣಗಳಿಂದ ಸೋಂಕಿಗೆ ಒಳಗಾಗಿದ್ದೇನೆ. ವೈದ್ಯರ ಸಲಹೆಯ ಪ್ರಕಾರ, ನಾನು ಮುಂದಿನ ಕೆಲವು ದಿನಗಳವರೆಗೆ ನನ್ನ ನಿವಾಸದಿಂದಲೇ ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ. ನೀವೆಲ್ಲರೂ ಕಾಳಜಿ ವಹಿಸಿ ಮತ್ತು ಕೋವಿಡ್ ನಿಯಮಗಳನ್ನು ಅನುಸರಿಸಬೇಕು” ಎಂದು ಟ್ವೀಟ್ ಮಾಡಿದ್ದಾರೆ.
ಇದರ ಜೊತೆಗೆ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಕೂಡಾ ಟ್ವೀಟ್ ಮಾಡಿದ್ದು “ಕೋವಿಡ್ ಪರೀಕ್ಷೆಯಲ್ಲಿ ನನ್ನ ವರದಿಯು ಧನಾತ್ಮಕವಾಗಿದೆ. ವೈದ್ಯರ ಸಲಹೆಯ ಮೇರೆಗೆ ನಾನು ಸಂಪೂರ್ಣ ಪ್ರತ್ಯೇಕವಾಗಿದ್ದೇನೆ ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ತಮ್ಮನ್ನು ಪರೀಕ್ಷಿಸಿಕೊಳ್ಳಬೇಕು ಮತ್ತು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು” ಎಂದು ಅವರು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಜೀವಕ್ಕೆ ಮುಳುವಾದ ಉಡುಗೊರೆ: ಹೋಮ್ ಥಿಯೇಟರ್ ಸಿಡಿದು ನವ ವಿವಾಹಿತ ಸೇರಿ ಇಬ್ಬರು ಮೃತ್ಯು
पिछले कुछ दिनों में देशभर में कोविड के मामले बढ़े हैं। मैं स्वयं भी हल्के लक्षणों के साथ कोविड से संक्रमित हो गया हूं। डॉक्टरों की सलाह के अनुसार अगले कुछ दिन निवास से ही कार्य जारी रखूंगा। आप सब सावधानी बरतें एवं कोविड प्रोटोकॉल का पालन करें।
— Ashok Gehlot (@ashokgehlot51) April 4, 2023
कोविड की जांच में मेरी रिपोर्ट पॉजिटिव आई है।
चिकित्सकों की सलाह पर मैं पूर्ण रूप से आइसोलेशन में हूं। जो लोग मेरे संपर्क में रहे, वे अपनी जांच करवाएँ और सावधानी बरतें।— Vasundhara Raje (@VasundharaBJP) April 4, 2023
ಟಾಪ್ ನ್ಯೂಸ್
![ಎಂ.ಟಿ.ಪಿ.ಕಿಟ್ ಅಕ್ರಮ ಮಾರಾಟ ವಿರುದ್ಧ ಆರೋಗ್ಯ ಇಲಾಖೆ ಎಚ್ಚರಿಕೆ](https://www.udayavani.com/wp-content/uploads/2024/07/HEALTH-415x287.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![TN-BSP-Armstrong](https://www.udayavani.com/wp-content/uploads/2024/07/TN-BSP-Armstrong-150x90.jpg)
Tamil Nadu: ಬಿಎಸ್ಪಿ ಮುಖ್ಯಸ್ಥ ಆರ್ಮ್ಸ್ಟ್ರಾಂಗ್ ಹತ್ಯೆ
![suicide](https://www.udayavani.com/wp-content/uploads/2024/07/suicide-1-150x84.jpg)
Chhattisgarh; ಎರಡು ಪ್ರತ್ಯೇಕ ಅವಘಡದಲ್ಲಿ ಬಾವಿಗೆ ಬಿದ್ದು 9 ಮಂದಿ ಮೃತ್ಯು
![Sudhamurthy](https://www.udayavani.com/wp-content/uploads/2024/07/Sudhamurthy-1-150x90.jpg)
Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?
![ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್](https://www.udayavani.com/wp-content/uploads/2024/07/lalu-150x83.jpg)
RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್
![1-aaaa](https://www.udayavani.com/wp-content/uploads/2024/07/1-aaaa-150x84.jpg)
Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ
MUST WATCH
ಹೊಸ ಸೇರ್ಪಡೆ
![ಎಂ.ಟಿ.ಪಿ.ಕಿಟ್ ಅಕ್ರಮ ಮಾರಾಟ ವಿರುದ್ಧ ಆರೋಗ್ಯ ಇಲಾಖೆ ಎಚ್ಚರಿಕೆ](https://www.udayavani.com/wp-content/uploads/2024/07/HEALTH-150x104.jpg)
Mangaluru ಎಂ.ಟಿ.ಪಿ.ಕಿಟ್ ಅಕ್ರಮ ಮಾರಾಟ ವಿರುದ್ಧ ಆರೋಗ್ಯ ಇಲಾಖೆ ಎಚ್ಚರಿಕೆ
![1-ghgg](https://www.udayavani.com/wp-content/uploads/2024/07/1-ghgg-150x81.jpg)
T20 World Cup ವಿಜಯೋತ್ಸವವೆಲ್ಲ ಮುಗಿದ ಬಳಿಕ ಕೊಹ್ಲಿ-ಕೋಚ್ ಆತ್ಮೀಯ ಅಪ್ಪುಗೆ
![Toll Plaza ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿ ತೆರವು: ಜು.20ರ ಗಡುವು ನೀಡಿದ ಅಧಿಕಾರಿ](https://www.udayavani.com/wp-content/uploads/2024/07/ROAD-HIGHWAY-150x108.jpg)
Toll Plaza ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿ ತೆರವು: ಜು.20ರ ಗಡುವು ನೀಡಿದ ಅಧಿಕಾರಿ
![ಹುಲ್ಕಡಿಕೆ: ಬೈಂದೂರು ತಾ.ಪಂ. ಇಒ ಭೇಟಿ](https://www.udayavani.com/wp-content/uploads/2024/07/byndoor-2-150x91.jpg)
Kundapura ಹುಲ್ಕಡಿಕೆ: ಬೈಂದೂರು ತಾ.ಪಂ. ಇಒ ಭೇಟಿ
![Rain-M](https://www.udayavani.com/wp-content/uploads/2024/07/Rain-M-150x90.jpg)
Heavy Rain: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜಿಗೆ ಜು.6 ರಂದು ರಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.