![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 4, 2023, 7:35 PM IST
ಅಮೃತ್ಸರ: ಅಸಿಸ್ಟಂಟ್ ಸಬ್-ಇನ್ಸ್ಪೆಕ್ಟರ್ವೊಬ್ಬ ತನ್ನ ಹೆಂಡತಿ, ಮಗ ಮತ್ತು ಸಾಕು ನಾಯಿಯನ್ನು ತನ್ನ ಸರ್ವಿಸ್ ರಿವಾಲ್ವರ್ನಿಂದ ಗುಂಡಿಕ್ಕಿ ಕೊಲೆಗೈದ ದಾರುಣ ಘಟನೆ ಪಂಜಾಬ್ನ ಗುರುದಾಸ್ಪುರದಲ್ಲಿ ಮಂಗಳವಾರ ನಡೆದಿದೆ.
ಆರೋಪಿಯನ್ನು ಅಮೃತ್ಸರದಲ್ಲಿ ಎಎಸ್ಐ ಆಗಿರುವ ಭೂಪಿಂದರ್ ಸಿಂಗ್ ಎಂದು ಗುರುತಿಸಲಾಗಿದ್ದು ಅವರ ಪತ್ನಿ ಬಲ್ಜಿತ್ ಕೌರ್ ಮತ್ತು ಮಗ ಲವ್ಪ್ರೀತ್ ಸಿಂಗ್ ಕೊಲೆಯಾದವರು.
ಪತ್ನಿ, ಮಗ ಮತ್ತು ಸಾಕು ನಾಯಿಯನ್ನೂ ಕೊಂದ ಬಳಿಕ ತಾನೂ ಗುಂಡಿಕ್ಕಿಕೊಂಡಿದ್ದಾರೆ ಎಂದು ಪೋಲಿಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎಎಸ್ಐ ಯಾವ ಕಾರಣಕ್ಕಾಗಿ ಈ ಕೃತ್ಯ ಎಸಗಿದ್ದಾರೆ ಎಂಬ ಬಗ್ಗೆ ವಿವರಗಳು ತನಿಖೆಯಿಂದಷ್ಟೇ ಹೊರಬರಬೇಕಿದೆ ಎಂದು ಪೋಲಿಸರು ತಿಳಿಸಿದ್ದಾರೆ.
ಇದನ್ನೂ ಓದಿ: ಜೀವಕ್ಕೆ ಮುಳುವಾದ ಉಡುಗೊರೆ: ಹೋಮ್ ಥಿಯೇಟರ್ ಸಿಡಿದು ನವ ವಿವಾಹಿತ ಸೇರಿ ಇಬ್ಬರು ಮೃತ್ಯು
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.