ನಾಟ್ಯ ಶಾಸ್ತ್ರದ ಮೂಲಕ 8ನೇ ವಿಶ್ವದಾಖಲೆ ನಿರ್ಮಿಸಿದ ಯೋಗ ಸಾಧಕಿ ತನುಶ್ರೀ ಪಿತ್ರೋಡಿ


Team Udayavani, Apr 4, 2023, 7:32 PM IST

ನಾಟ್ಯ ಶಾಸ್ತ್ರದ ಮೂಲಕ 8ನೇ ವಿಶ್ವದಾಖಲೆ ನಿರ್ಮಿಸಿದ ಯೋಗ ಸಾಧಕಿ ತನುಶ್ರೀ ಪಿತ್ರೋಡಿ

ಉಡುಪಿ: ಯೋಗ ಸಾಧಕಿ ತನುಶ್ರೀ ಪಿತ್ರೋಡಿ ಅವರು ನಾಟ್ಯ ಶಾಸ್ತ್ರದಲ್ಲಿ 8ನೇ ವಿಶ್ವದಾಖಲೆ ನಿರ್ಮಿಸಿದ್ದಾರೆ. ಮಂಗಳವಾರ ಬನ್ನಂಜೆ ನಾರಾಯಣ ಗುರು ಸಭಾಭವನದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ನಾಟ್ಯಶಾಸ್ತ್ರದಲ್ಲಿ ವಿವರಿಸಿದ 108 ಕರಣಗಳ ಭಂಗಿಗಳನ್ನು 3 ನಿಮಿಷ 29 ಸೆಕೆಂಡ್‌ ನಲ್ಲಿ ಪ್ರಸ್ತುತಪಡಿಸುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ಗೆ ಸೇರ್ಪಡೆಯಾದರು.

ಕಾಲು, ಕೈಗಳ ಚಲನೆ, ದೇಹದ ಭಂಗಿ ಈ ಮೂರು ಅಂಶಗಳ ಸಂಯೋಜನೆ 108 ಕರಣಗಳಾಗಿವೆ. ಭಗವಂತ ಶಿವ ಕರಣಗಳ ಮೂಲ ಎನ್ನಲಾಗುತ್ತದೆ. ಪ್ರತೀ ಕರಣವನ್ನು ಚಲನೆಯಂತೆ ಅಭ್ಯಾಸ ಮಾಡಲಾಗಿದ್ದು, ಇದು ಕೇವಲ ಭಂಗಿಯಲ್ಲ. 108 ನಾಟ್ಯಶಾಸ್ತ್ರದಲ್ಲಿ ಇದನ್ನು ಕ್ರೋಢಿಕರಿಸಲಾಗಿದೆ ಎಂದು ತನುಶ್ರೀ ಅವರ ಗುರು ಶ್ರೀರಾಮಕೃಷ್ಣ ಕೊಡಂಚ ತಿಳಿಸಿದರು.

ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಂಸ್ಥೆಯ ಪ್ರತಿನಿಧಿ ಗೌರವ್ ಮಿತ್ತಲ್ ಅವರು ದಾಖಲೆಯ ಪ್ರಮಾಣಪತ್ರವನ್ನು ತನುಶ್ರೀ ಅವರಿಗೆ ಹಸ್ತಾಂತರಿಸಿದರು. ಈ ಮೂಲಕ ಸೈಂಟ್ ಸಿಸಿಲಿ ಪ್ರೌಢಶಾಲೆಯ ವಿದ್ಯಾರ್ಥಿನಿ ತನುಶ್ರೀ ಪಿತ್ರೋಡಿ ಅವರು 8ನೇ ವಿಶ್ವ ದಾಖಲೆಯನ್ನು ಮುಡಿಗೇರಿಸಿಕೊಂಡಿದ್ದು, ಒಂದು ಗಿನ್ನೆಸ್ ರೆಕಾರ್ಡ್, 7 ಗೋಲ್ಡನ್ ಬುಕ್ ಆಫ್ ರೆಕಾರ್ಡ್‌ನಲ್ಲಿ ತಮ್ಮ ಸಾಧನೆಯನ್ನು ಮಾಡಿದ್ದಾರೆ.

ಇದನ್ನೂ ಓದಿ: ಕುಂದಾಪುರ: ಉಪ ನೋಂದಣಿ ಕಚೇರಿಯಲ್ಲಿ ಝೆರಾಕ್ಸ್‌ ಯಂತ್ರಗಳಿಲ್ಲ

ಟಾಪ್ ನ್ಯೂಸ್

1-mofdd

NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture-Tracator

Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ

4-manipal

Manipal: ಅನಾಮಧೇಯ ಆ್ಯಪ್‌ ಡೌನ್‌ಲೋಡ್‌ ಮಾಡಿ ವಂಚನೆಗೊಳಗಾದ ಮಹಿಳೆ!

Court-Symbol

Udupi Pocso Court: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ; ಆರೋಪದಿಂದ ತಂದೆ ದೋಷಮುಕ್ತ

udupi-Malpe

Udupi: ಪ್ರವಾಸೋದ್ಯಮ ಚಟುವಟಿಕೆ ಸ್ಥಗಿತಕ್ಕೆ ಸೂಚನೆ

Udupi ಬೈಕ್‌ ಡೂಮ್‌ನಲ್ಲಿ ಹಾವು; ಬೆಚ್ಚಿ ಬಿದ್ದ ಸವಾರ!

Udupi ಬೈಕ್‌ ಡೂಮ್‌ನಲ್ಲಿ ಹಾವು; ಬೆಚ್ಚಿ ಬಿದ್ದ ಸವಾರ!

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-mofdd

NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.