Asaduddin Owaisi; ಕರ್ನಾಟಕದಲ್ಲಿ ಎಐಎಂಐಎಂ ಪಕ್ಷ 25 ಕ್ಷೇತ್ರಗಳಲ್ಲಿ ಸ್ಪರ್ಧೆ…


Team Udayavani, Apr 5, 2023, 7:35 AM IST

ಕರ್ನಾಟಕದಲ್ಲಿ 25 ಕ್ಷೇತ್ರಗಳಲ್ಲಿ ಸ್ಪರ್ಧೆ: ಅಸಾದುದ್ದೀನ್‌ ಒವೈಸಿ

ಹೈದರಾಬಾದ್‌: ಸಂಸದ ಅಸಾದುದ್ದೀನ್‌ ಒವೈಸಿ ಅವರ ಎಐಎಂಐಎಂ ಪಕ್ಷ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 25 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದೆ. ಜತೆಗೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ನೇತೃತ್ವದ ಜೆಡಿಎಸ್‌ ಜತೆಗೆ ಚುನಾವಣಾ ಮೈತ್ರಿಗೆ ಇಂಗಿತ ವ್ಯಕ್ತಪಡಿಸಿದೆ. ಈ ಬಗ್ಗೆ ಖುದ್ದು ಸಂಸದ ಅಸಾದುದ್ದೀನ್‌ ಒವೈಸಿ ಅವರೇ “ಪಿಟಿಐ’ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾಹಿತಿ ನೀಡಿದ್ದಾರೆ.

ನಮ್ಮ ಪಕ್ಷ ಇದುವರೆಗೆ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಜೆಡಿಎಸ್‌ ಜತೆಗೆ ಮೈತ್ರಿ ಮಾಡಲು ನಾವು ಸಿದ್ಧರಿದ್ದೇವೆ. ಈ ಬಗ್ಗೆ ಕರ್ನಾಟಕದಲ್ಲಿರುವ ನಮ್ಮ ಪಕ್ಷದ ಅಧ್ಯಕ್ಷರು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಮತ್ತು ಇತರ ಮುಖಂಡರ ಜತೆಗೆ ಮಾತುಕತೆ ನಡೆಸುತ್ತಿದ್ದಾರೆ. ಸೂಕ್ತ ಸ್ಪಂದನೆ ಇದುವರೆಗೆ ವ್ಯಕ್ತವಾಗಿಲ್ಲ. ಒಂದು ವೇಳೆ ಮೈತ್ರಿ ಸಾಧ್ಯವಾಗದದಿದ್ದರೆ, ಏಕಾಂಗಿಯಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದು ಖಚಿತ ಎಂದು ಅಸಾದುದ್ದೀನ್‌ ಒವೈಸಿ ಸ್ಪಷ್ಟಪಡಿಸಿದರು.

ಕಾಂಗ್ರೆಸ್‌ ಮುಖಂಡರು ನನ್ನ ಮೇಲೆ ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ಹೀಗಾಗಿ ಅವರು ನಮ್ಮ ಪಕ್ಷದ ಜತೆಗೆ ಮೈತ್ರಿ ಮಾಡುವುದು ಅಸಾಧ್ಯ. ಮುಂದೆ ನೋಡೋಣ ಎಂದಷ್ಟೇ ಹೇಳಿದರು. 2018ರ ವಿಧಾನಸಭೆ ಚುನಾವಣೆಯಲ್ಲಿ ಅಸಾದುದ್ದೀನ್‌ ಒವೈಸಿ ಅವರ ಪಕ್ಷ ಜೆಡಿಎಸ್‌ಗೆ ಬೆಂಬಲ ಘೋಷಿಸಿತ್ತು. ಆದರೆ, ಚುನಾವಣೆಯಲ್ಲಿ ಸ್ಪರ್ಧೆ ಮಾಡಿರಲಿಲ್ಲ.

ಅಕ್ರಮ: ಮುಸ್ಲಿಂ ಸಮುದಾಯಕ್ಕೆ ಕರ್ನಾಟಕದಲ್ಲಿ ಇದ್ದ ಶೇ.4 ಮೀಸಲು ರದ್ದು ಮಾಡಿರುವ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ನಿರ್ಧಾರ ಅಕ್ರಮ. ಅದರ ವಿರುದ್ಧ ಪ್ರತಿಭಟನೆ ನಡೆಸದೆ ಯಾಕೆ ಎಲ್ಲರೂ ಮೌನವಾಗಿದ್ದಾರೆ ಎಂದು ಒವೈಸಿ ಪ್ರಶ್ನಿಸಿದರು.

 

ಟಾಪ್ ನ್ಯೂಸ್

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Belagavi: ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…

Belagavi:ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…

fake court in gujarat

Gujarat: ನಕಲಿ ಪೊಲೀಸ್‌ ಆಯ್ತು, ಅರೆಸ್ಟ್‌ ಆಯ್ತು.. ಈಗ ನಕಲಿ ಕೋರ್ಟ್‌!

hockey; India playing against Germany

Hockey: ಜರ್ಮನಿ ವಿರುದ್ಧ “ಪ್ಯಾರಿಸ್‌ ಪ್ರತಿಕಾರ’ಕ್ಕೆ ಸಿದ್ಧತೆ

13 thousand recruitment in top 5 IT firms in first half of this year

IT: ಈ ವರ್ಷದ ಮೊದಲಾರ್ಧದಲ್ಲಿ ಅಗ್ರ 5 ಐಟಿ ಸಂಸ್ಥೆಗಳಲ್ಲಿ 13 ಸಾವಿರ ನೇಮಕ

Prime Minister Modi preached peace mantra to Putin again!

Narendra Modi: ಪುತಿನ್‌ಗೆ ಮತ್ತೆ ಶಾಂತಿ ಮಂತ್ರ ಬೋಧಿಸಿದ ಪ್ರಧಾನಿ ಮೋದಿ!

Madhya Pradesh: Three tourists were bitten by a leopard

Madhya Pradesh: ಚಿರತೆ ಕೆಣಕಿ, ಕಚ್ಚಿಸಿಕೊಂಡ ಮೂವರು ಪ್ರವಾಸಿಗರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

fake court in gujarat

Gujarat: ನಕಲಿ ಪೊಲೀಸ್‌ ಆಯ್ತು, ಅರೆಸ್ಟ್‌ ಆಯ್ತು.. ಈಗ ನಕಲಿ ಕೋರ್ಟ್‌!

13 thousand recruitment in top 5 IT firms in first half of this year

IT: ಈ ವರ್ಷದ ಮೊದಲಾರ್ಧದಲ್ಲಿ ಅಗ್ರ 5 ಐಟಿ ಸಂಸ್ಥೆಗಳಲ್ಲಿ 13 ಸಾವಿರ ನೇಮಕ

Madhya Pradesh: Three tourists were bitten by a leopard

Madhya Pradesh: ಚಿರತೆ ಕೆಣಕಿ, ಕಚ್ಚಿಸಿಕೊಂಡ ಮೂವರು ಪ್ರವಾಸಿಗರು

Maharashtra Election Seat Allocation: More Seats for National Parties?

Maharashtra; ಚುನಾವಣೆ ಸೀಟು ಹಂಚಿಕೆ: ರಾಷ್ಟ್ರೀಯ ಪಕ್ಷಗಳಿಗೆ ಹೆಚ್ಚು ಸ್ಥಾನ?

Did Babita incite the protest: Sakshi Malik accused

Wrestling: ಪ್ರತಿಭಟನೆಗೆ ಉತ್ತೇಜಿಸಿದ್ದೇ  ಬಬಿತಾ: ಸಾಕ್ಷಿ ಮಲಿಕ್‌ ಆರೋಪ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Belagavi: ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…

Belagavi:ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…

fake court in gujarat

Gujarat: ನಕಲಿ ಪೊಲೀಸ್‌ ಆಯ್ತು, ಅರೆಸ್ಟ್‌ ಆಯ್ತು.. ಈಗ ನಕಲಿ ಕೋರ್ಟ್‌!

hockey; India playing against Germany

Hockey: ಜರ್ಮನಿ ವಿರುದ್ಧ “ಪ್ಯಾರಿಸ್‌ ಪ್ರತಿಕಾರ’ಕ್ಕೆ ಸಿದ್ಧತೆ

13 thousand recruitment in top 5 IT firms in first half of this year

IT: ಈ ವರ್ಷದ ಮೊದಲಾರ್ಧದಲ್ಲಿ ಅಗ್ರ 5 ಐಟಿ ಸಂಸ್ಥೆಗಳಲ್ಲಿ 13 ಸಾವಿರ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.