ನಂದಿನಿ ರಾಜ್ಯದ ಹೆಮ್ಮೆ, ಯಾವುದೇ ಕಾರಣಕ್ಕೂ ಉತ್ಪನ್ನಗಳಿಗೆ ಸಮಸ್ಯೆ ಆಗದು: KMF ಅಧ್ಯಕ್ಷ


Team Udayavani, Apr 8, 2023, 7:40 PM IST

ನಂದಿನಿ ರಾಜ್ಯದ ಹೆಮ್ಮೆ, ಯಾವುದೇ ಕಾರಣಕ್ಕೂ ಉತ್ಪನ್ನಗಳಿಗೆ ಸಮಸ್ಯೆ ಆಗದು: KMF ಅಧ್ಯಕ್ಷ

ಬೆಂಗಳೂರು: ನಂದಿನಿ ರಾಜ್ಯದ ಹೆಮ್ಮೆ. ಯಾವುದೇ ಕಾರಣಕ್ಕೂ ನಮ್ಮ ಉತ್ಪನ್ನಗಳ ಮಾರುಕಟ್ಟೆಗೆ ಸಮಸ್ಯೆ ಆಗುವುದಿಲ್ಲ, ಆಗಲು ಬಿಡುವುದೂ ಇಲ್ಲ ಎಂದು ಕೆ ಎಂ ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ನಂದಿನಿ ನಂಬರ್ ಒನ್ ಬ್ರ್ಯಾಂಡ್ ಆಗಿದೆ. ದೆಹಲಿ, ಗುಜರಾತ್, ರಾಜಸ್ಥಾನ ಸೇರಿ ದೇಶದ ಹಲವು ರಾಜ್ಯಗಳಲ್ಲಿ ನಂದಿನಿ ಉತ್ಪನ್ನ ಮಾರಾಟ ಆಗುತ್ತಿದೆ. ಅಮೂಲ್ ವಿಚಾರದಲ್ಲಿ ಅನಗತ್ಯ ಆತಂಕ ಸಲ್ಲ ಎಂದು ಹೇಳಿದ್ದಾರೆ.

ನಂದಿನಿ ಮಾರುಕಟ್ಟೆ ವಿಸ್ತರಣೆಗೆ ನಾವು ಹೊಸ ಹೊಸ ಯೋಜನೆ ರೂಪಿಸಿದ್ದೇವೆ. ಹೊಸ ಉತ್ಪನ್ನ ಪರಿಚಯಿಯಿಸಿದ್ದೇವೆ. ರಾಜ್ಯದ ಜನತೆಯ ಮನೆ- ಮನದಲ್ಲಿ ನಂದಿನಿ ನೆಲೆ ನಿಂತಿದೆ. ನಮ್ಮತನಕ್ಕೆ ನಂದಿನಿ ಸಾಕ್ಷಿಯಾಗಿದೆ. ನಾವು ನಂದಿನಿ ಉತ್ಪನ್ನ ಮತ್ತಷ್ಟು ಬೆಳೆಸಲು ಯೋಜನೆ ರೂಪಿಸಿದ್ದೇವೆ.
ಅಮುಲ್ ವಿಚಾರದಲ್ಲಿ ಯಾರೂ ಸಹ ರಾಜಕಾರಣ ಮಾಡಬಾರದು ಎಂದು ತಿಳಿಸಿದ್ದಾರೆ.

ಬೇರೆ ರಾಜ್ಯಗಳಲ್ಲಿ ನಂದಿನಿ ಮಾರಾಟವನ್ನು ನಾವು ಕೂಡ ಮಾಡುತ್ತಿದ್ದೇವೆ. ಮಾರುಕಟ್ಟೆಯಲ್ಲಿ ಅಮುಲ್ ಅಷ್ಟೇ ಅಲ್ಲ ಬೇರೆ ಬ್ರಾಂಡ್ ಬಂದರೂ ಸ್ಪರ್ಧೆ ನೀಡಿ ಹಿಮ್ಮೆಟ್ಟಸಲಿದ್ದೇವೆ ಎಂದು ಹೇಳಿದ್ದಾರೆ.

ಅಮೂಲ್ ಪ್ರವೇಶದಿಂದ ನಂದಿನಿ ಗೆ ಪೆಟ್ಟು ಬೀಳಲು ಸಾಧ್ಯವೇ ಇಲ್ಲ. ನಂದಿನಿ ಮತ್ತಷ್ಟು ಶಕ್ತಿಯುತ ಮಾಡಲು ಕ್ರಮ ಕೈಗೊಳ್ಳಲಾಗಿದೆ. ರಾಜ್ಯದ ಜನತೆ ಅನಗತ್ಯ ವಾಗಿ ಆತಂಕ ಪಡುವುದು ಬೇಡ. ಕೆಲವರು ರಾಜಕೀಯ ಕಾರಣಕ್ಕಾಗಿ ಈ ವಿಷಯ ಪ್ರಸ್ತಾಪಿಸಿ ಗೊಂದಲ ಮೂಡಿಸುತ್ತಿರುವುದು ಖಂಡನೀಯ. ನಾನು ರಾಜ್ಯದ ಜನತೆಯಲ್ಲಿ ಕೈ ಮುಗಿದು ಮನವಿ ಮಾಡುತ್ತೇನೆ ವದಂತಿ ನಂಬಬೇಡಿ. ನಮ್ಮ ಹೆಮ್ಮೆಯ ನಂದಿನಿ ಮತ್ತಷ್ಟು ಬಲಪಡಿಸಲು ಎಲ್ಲರೂ ಕೈ ಜೋಡಿಸೋಣ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: DJ ಗೆ ಪೊಲೀಸರ ತಡೆ; ಠಾಣೆ ಎದುರು ಪ್ರತಿಭಟನೆಗೆ ಕುಳಿತ ವಧು-ವರ!!

ಟಾಪ್ ನ್ಯೂಸ್

Video: ಕರ್ತವ್ಯದಲ್ಲಿದ್ದ ಪ್ರಾಂಶುಪಾಲೆಯನ್ನು ಹೊರದಬ್ಬಿ ಹೊಸಬರನ್ನು ನೇಮಿಸಿದ ಆಡಳಿತ ಮಂಡಳಿ

Video: ಕರ್ತವ್ಯದಲ್ಲಿದ್ದ ಪ್ರಾಂಶುಪಾಲೆಯನ್ನು ಹೊರದಬ್ಬಿ ಹೊಸಬರನ್ನು ನೇಮಿಸಿದ ಆಡಳಿತ ಮಂಡಳಿ

1-rewewewe

Monsoon season: ದಕ್ಷಿಣ ಕನ್ನಡದಲ್ಲಿ ಜಲ ಚಟುವಟಿಕೆಗಳು, ಚಾರಣಕ್ಕೆ ನಿಷೇಧ

ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್‌,ದುಬಾರಿ ಕಾರು; ಈತ ಶ್ರೀಮಂತ ಕಳ್ಳ

ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್‌,ದುಬಾರಿ ಕಾರು; ಈತ ಶ್ರೀಮಂತ ಕಳ್ಳ

Nirmala-Budget

Union Budget: ಜು.22ರಿಂದ ಕೇಂದ್ರ ಬಜೆಟ್‌ ಅಧಿವೇಶನ ಆರಂಭ

SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ

SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ತಜ್ಞರ ಹುದ್ದೆ ಭರ್ತಿಗೆ ಶೀಘ್ರ ಕ್ರಮ: ದಿನೇಶ್ ಗುಂಡೂರಾವ್

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ತಜ್ಞರ ಹುದ್ದೆ ಭರ್ತಿಗೆ ಶೀಘ್ರ ಕ್ರಮ: ದಿನೇಶ್ ಗುಂಡೂರಾವ್

rahul gandhi (2)

Congress ಅಯೋಧ್ಯೆಯಲ್ಲಿ ಮಾಡಿದಂತೆ ಗುಜರಾತ್ ನಲ್ಲೂ ಬಿಜೆಪಿಗೆ ಸೋಲುಣಿಸಲಿದೆ: ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basavaraj Bommai

Basavaraj Bommai; ಒಂದುವರೆ ತಿಂಗಳುಗಳ‌ ಕಾಲ ಶಿಗ್ಗಾವಿಯಲ್ಲಿ ಧನ್ಯವಾದ ಯಾತ್ರೆ

lakshmi hebbalkar

CM-DCM ಬದಲಾವಣೆ  ಚರ್ಚೆಯಲ್ಲಿ ನಾನಿಲ್ಲ: ಸಚಿವೆ ಹೆಬ್ಬಾಳ್ಕರ್

prahlad-joshi

Mahadayi ಪ್ರವಾಹ್ ಸಮಿತಿ ಭೇಟಿ ಬಗ್ಗೆ ಬೇರೆ ಅರ್ಥ ಕೊಡಬಾರದು: ಜೋಶಿ

CM-SC-Meeting

Government Decision; ದಲಿತ ವಿದ್ಯಾರ್ಥಿಗಳಿಗೆ ಬಂಪರ್‌: 15,000 ಸ್ಟೈ ಫಂಡ್‌

Link Aadhaar ಕೃಷಿಕರ ಪಂಪ್‌ಸೆಟ್‌ಗಳಿಗೆ ಆಧಾರ್‌ ಜೋಡಣೆ ಕಡ್ಡಾಯ

Link Aadhaar ಕೃಷಿಕರ ಪಂಪ್‌ಸೆಟ್‌ಗಳಿಗೆ ಆಧಾರ್‌ ಜೋಡಣೆ ಕಡ್ಡಾಯ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

1-qewqewq

Dandeli: ತಂಡದಿಂದ ಮನೆಗೆ ನುಗ್ಗಿ ಮೂವರ ಮೇಲೆ ಮರಣಾಂತಿಕ ಹಲ್ಲೆ

Bhibhav Kumar

Swati Maliwal ಹಲ್ಲೆ ಪ್ರಕರಣ: ಬಿಭವ್ ಕುಮಾರ್ ಗೆ ಜುಲೈ 16 ರವರೆಗೆ ನ್ಯಾಯಾಂಗ ಬಂಧನ

Video: ಕರ್ತವ್ಯದಲ್ಲಿದ್ದ ಪ್ರಾಂಶುಪಾಲೆಯನ್ನು ಹೊರದಬ್ಬಿ ಹೊಸಬರನ್ನು ನೇಮಿಸಿದ ಆಡಳಿತ ಮಂಡಳಿ

Video: ಕರ್ತವ್ಯದಲ್ಲಿದ್ದ ಪ್ರಾಂಶುಪಾಲೆಯನ್ನು ಹೊರದಬ್ಬಿ ಹೊಸಬರನ್ನು ನೇಮಿಸಿದ ಆಡಳಿತ ಮಂಡಳಿ

1-rewewewe

Monsoon season: ದಕ್ಷಿಣ ಕನ್ನಡದಲ್ಲಿ ಜಲ ಚಟುವಟಿಕೆಗಳು, ಚಾರಣಕ್ಕೆ ನಿಷೇಧ

ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್‌,ದುಬಾರಿ ಕಾರು; ಈತ ಶ್ರೀಮಂತ ಕಳ್ಳ

ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್‌,ದುಬಾರಿ ಕಾರು; ಈತ ಶ್ರೀಮಂತ ಕಳ್ಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.