ಸಾದರು ಎಂದರೆ ಮೊದಲಿಗೆ ನೆನಪಾಗುವುದು ಸರಳತೆ : Dr. G Parameshwara


Team Udayavani, Apr 8, 2023, 7:53 PM IST

1-csaddsadsa

ಕೊರಟಗೆರೆ: ಸಾದರು ಎಂದರೆ ಮೊದಲಿಗೆ ನೆನಪಾಗುವುದು ಅವರ ಸರಳತೆ,  ಉತ್ತಮ ನಡುವಳಿಕೆ, ಇವರು ಜೈನ್ ಸಮುದಾಯದಿಂದ ಹೊರ ಬಂದತಹವರು ಎಂದು ಶಾಸಕ ಡಾ.ಜಿ ಪರಮೇಶ್ವರ ಸಮುದಾಯದ ಹಿರಿಮೆಯ ಬಗ್ಗೆ ಕೊಂಡಾಡಿದರು.

ಪಟ್ಟಣದ ಹಿಂದೂ ಸಾದರ ಸಮುದಾಯ ಭವನದಲ್ಲಿ ಹಿಂದೂ ಸಾದರರ ನಡೆ ಅಭಿವೃದ್ಧಿ ಹರಿಕಾರರ ಕಡೆ ಎಂಬ ಜನಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿ, ಸಾದರು ಹಿಂದೂ ಸಾದರು, ಲಿಂಗಾಯತ ಸಾದರು, ಜೈನ್ ಸಾದರು ಎಂಬ ಮೂರು ರೀತಿಯಲ್ಲಿ ರಾಜ್ಯದಲ್ಲಿ ವಾಸಿಸುತ್ತಿದ್ದಾರೆ, ಬಹಳ ಉತ್ತಮ ಸಮುದಾಯ, ನಿಮ್ಮ ಸಮುದಾಯಕ್ಕೆ ಬೆಂಬಲ ಮತ್ತು ನಿಮ್ಮ ಕಷ್ಟಕ್ಕೆ ಸ್ಪಂದಿಸುವಂತಹ ಒಬ್ಬ ಉತ್ತಮ ಜನನಾಯಕನನ್ನು ಆಯ್ಕೆ ಮಾಡಿ ಎಂದು ಹೇಳಿದರು.

ಬಿಜೆಪಿ ಸರ್ಕಾರ ದುರಾಡಳಿತ ಬಗ್ಗೆ ರಾಜ್ಯದ ಪ್ರತಿಯೊಬ್ಬ ನಾಗರೀಕರಿಗೂ ತಿಳಿದಿದೆ, ಬಿಜೆಪಿ ಸರ್ಕಾರ  ಆಡಳಿತದಲ್ಲಿರುವ ಕಾರಣ ಒಬ್ಬ ಗುತ್ತಿಗೆದಾರ ಕೆಲಸ ಮಾಡಲು ,40% ಕಮಿಷನ್ ಕೇಳುತ್ತಾರೆ, ಕಾರಿಗೆ ಟೋಲ್ ಗಳಲ್ಲಿ 90 ರೂಗಳ ಕಟ್ಟಿಸಿಕೊಳ್ಳುತ್ತಾರೆ, 60 ಕಿಮೀ ನಂತರ ಟೋಲ್ ನಿರ್ಮಿಸಬೇಕು ಆದರೆ,60 ಕಿಮೀ ಒಳಗೆ 2 ಟೋಲ್ ನಿರ್ಮಾಣ ಮಾಡಿ  ಹಣ ವಸೂಲಿ ಮಾಡಿದೆ ಎಂದರು.

ಸರ್ಕಾರಿ ಶಾಲಾ  ಮಕ್ಕಳಿಗೆ ಸಮವಸ್ತ್ರ, ಸ್ಕಾಲರ್ ಶಿಪ್ ಕೂಡ ಸರಿಯಾಗಿ ನೀಡುತ್ತಿಲ್ಲ, ಸಿದ್ದರಾಮಯ್ಯನವರ ಮುಖ್ಯಮಂತ್ರಿಯಾಗಿದ್ದ ವೇಳೆ ಕುಟುಂಬದ ಪ್ರತಿಯೊಬ್ಬ ವ್ಯಕ್ತಿಗೆ7 ಕೆಜಿ ಅಕ್ಕಿ ನೀಡಿ ಅನ್ನಭಾಗ್ಯ ಯೋಜನೆ ಜಾರಿಗೆ ತಂದ ಏಕೈಕ ಪಕ್ಷ,  ಸರ್ಕಾರ ಬಂದ ಕೂಡಲೇ ರಾಜ್ಯದಲ್ಲಿ ಉಂಟಾಗಿರುವ ಮೀಸಲಾತಿ ಗೊಂದಲವನ್ನು ಬಗೆಹರಿಸುತ್ತೇವೆ,  ಕ್ಷೇತ್ರವನ್ನು ರಾಜ್ಯದಲ್ಲಿ ಮಾದರಿ ಕ್ಷೇತ್ರವನ್ನಾಗಿ ಮಾಡುವ ಕನಸು ನನ್ನದು 2023 ಕ್ಕೆ ಮತ್ತೆ  ಶಾಸಕನಾಗುವಂತೆ  ಆಶೀರ್ವದಿಸಿ, ಜೊತೆಗೆ ಬೆಂಬಲಿಸಿ ಎಂದರು.

ರಾಜ್ಯಾಧ್ಯಕ್ಷ ರವಿಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಪರಮೇಶ್ವರರವರು ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿ ಎಲ್ಲಾ ಸಮುದಾಯದವರಿಗೂ ಅನುಕೂಲ ಕಲ್ಪಿಸಿದ್ದಾರೆ, ಹಿಂದೆಯೂ ನಮ್ಮ ಹಿಂದೂ ಸಾದರ ಸಮುದಾಯವು ಬೆಂಬಲಿಸಿ 2018 ರಲ್ಲಿ ಗೆಲ್ಲಿಸಿಕೊಂಡೆವು, ಈ ಬಾರಿಯು ಕೂಡ ನಮ್ಮ ಸಮಾಜದ ಪ್ರತಿಯೊಬ್ಬ ವ್ಯಕ್ತಿ ಅವರಿಗೆ ಬೆಂಬಲ ಸೂಚಿಸಿ ಗೆಲುವಿಗೆ ಕಾರಣಿಭೂತರಾಗಬೇಕು ಎಂಸು ಹೇಳಿದರು.

ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ ಮಾತನಾಡಿ, 2023 ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಪರಮೇಶ್ವರ ಅವರು ಮುಖ್ಯಮಂತ್ರಿಯಾಗುವುದು ಖಚಿತ, ಕ್ಷೇತ್ರದಲ್ಲಿ 2 ಬಾರಿ ಶಾಸಕನಾಗಿ ಶಿಕ್ಷಣಕ್ಕಾಗಿ 7 ವಸತಿ ಶಾಲೆಯನ್ನು ಡಾ.ಜಿ ಪರಮೇಶ್ವರ ನಿರ್ಮಿಸಿದ್ದು,  ರೈತರಿಗೆ ನೀರಾವರಿ ಯೋಜನೆ, ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರಿನ ಘಟಕ, ತುಮಕೂರು ಜಿಲ್ಲೆಗೆ ವಿಶ್ವವಿದ್ಯಾಲಯವನ್ನು ತಂದ ವಿಶೇಷ ಜನನಾಯಕ ಎಂದು ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದರು.

ಜಾಗೃತಿ ಸಮಾವೇಶದಲ್ಲಿ ವಿಧಾನ ಪರಿಷತ್ ಮಾಜಿ ಶಾಸಕ ವೇಣು ಗೋಪಾಲ್, ತಾ.ಅಧ್ಯಕ್ಷ ಮಲ್ಲಪ್ಪ, ಪಪಂ ಸದಸ್ಯ ಎಡಿ ಬಲರಾಮಯ್ಯ, ಜಿಲ್ಲಾ ನಿರ್ದೇಶಕ ಹನುಮಾನ್, ಶ್ರೀನಿವಾಸ್ ಮೂರ್ತಿ, ಶ್ರೀಧರ್ ಜೂಜುವಾಡಿ, ಶಶಿಧರ್ ಗಂಕರನಹಳ್ಳಿ, ಅತ್ತಿಬೆಲೆ ಮಂಜುನಾಥ್, ಪ್ರಭಾಕರ್, ಬೆಂಗಳೂರು ಶಿವಶಂಕರ್,   ಡೈರಿ ಅಧ್ಯಕ್ಷ ನಂಜೇಗೌಡ್ರು, ಕಾಕಿ ಶಿವಣ್ಣ, ಜಯರಾಮ್, ಆಟೋಕುಮಾರ್, ಪ್ರಕಾಶ್, ಲಾರಿ ಗೌಡ, ಲಕ್ಷ್ಮೀಕಾಂತ, ಹರೀಶ್  ಸೇರಿದಂತೆ ಸಮದಾಯದ ಮಹಿಳೆಯರು, ಯುವಕರು ಇದ್ದರು.

ಸಮುದಾಯದ ಮನವಿ
ಸಾದರ ಸಮುದಾಯದ ಕಟ್ಟಡಕ್ಕೆ ಸರ್ಕಾರದ ಮಟ್ಟದಲ್ಲಿ ವಿಶೇಷ ಅನುದಾನ ಜಾರಿಗೊಳಿಸಿ ಸಮುದಾಯ ಭವನ ನಿರ್ಮಾಣಕ್ಕೆ ಸಹಕರಿಸಿದರು, ಸಮುದಾಯಕ್ಕೆ  ಒಳಮೀಸಲಾತಿ ಮತ್ತು  ಅಭಿವೃದ್ಧಿ ನಿಗಮವನ್ನು ಕೊಡುಗೆಯಾಗಿ ನೀಡಬೇಕೆಂದು  ಸಮದಾಯದ ಪ್ರಮುಖ ಮುಖಂಡರು ಮನವಿ ಪತ್ರದ ಮುಖಾಂತರ ಮನವಿ ಮಾಡಿಕೊಂಡರು.

ಟಾಪ್ ನ್ಯೂಸ್

2-kushtagi

ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿ; ಚಾಲಕ ಸಾವು; ಹಲವು ಪ್ರಯಾಣಿಕರಿಗೆ ಗಾಯ

vidhana-Soudha

Karnataka Government: 7ನೇ ವೇತನ ಆಯೋಗದ ಶಿಫಾರಸಿಗೆ ಎಳ್ಳುನೀರು?

High-Court

HSRP ಅಳವಡಿಕೆ ಅವಧಿ ಸೆ. 15ರವರೆಗೆ ವಿಸ್ತರಣೆ

Dengue

Health Problem: ಕರುನಾಡ‌ ಜೀವ‌ ಹಿಂಡುತ್ತಿರುವ ಡೆಂಗ್ಯೂ!

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಅನಿರೀಕ್ಷಿತ ಶ್ಲಾಘನೆ, ನೌಕರರಿಗೆ ವರ್ಗಾವಣೆಯ ಸೂಚನೆ

Agri

Agriculture: ಗ್ರಾಮೀಣ ಬದುಕಿನ ಚಾವಡಿ ಚರ್ಚೆ; ಕೇವಲ ನೆನಪು

Prajwal-revanna

Hasana Pendrive Case; ಪ್ರಜ್ವಲ್‌ ಸಮರ್ಥ ಪುರುಷ: ವೈದ್ಯಕೀಯ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

koratagere

Koratagere: ಎರಡು ವಿದ್ಯುತ್‌ ಉಪಸ್ಥಾವರ ಘಟಕಗಳ ಉದ್ಘಾಟನೆ

Tumakuru ಮಕ್ಕಳ ಮಾರಾಟ ಜಾಲ ಪತ್ತೆ: 5 ಮಕ್ಕಳ ರಕ್ಷಣೆ, 7 ಮಂದಿ ಸೆರೆ

Tumakuru ಮಕ್ಕಳ ಮಾರಾಟ ಜಾಲ ಪತ್ತೆ: 5 ಮಕ್ಕಳ ರಕ್ಷಣೆ, 7 ಮಂದಿ ಸೆರೆ

7-kunigal

Kunigal: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌; ಮನೆಯ ಗೃಹಪಯೋಗಿ ವಸ್ತುಗಳು ಬೆಂಕಿಗಾಹುತಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

2-kushtagi

ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿ; ಚಾಲಕ ಸಾವು; ಹಲವು ಪ್ರಯಾಣಿಕರಿಗೆ ಗಾಯ

vidhana-Soudha

Karnataka Government: 7ನೇ ವೇತನ ಆಯೋಗದ ಶಿಫಾರಸಿಗೆ ಎಳ್ಳುನೀರು?

High-Court

HSRP ಅಳವಡಿಕೆ ಅವಧಿ ಸೆ. 15ರವರೆಗೆ ವಿಸ್ತರಣೆ

Dengue

Health Problem: ಕರುನಾಡ‌ ಜೀವ‌ ಹಿಂಡುತ್ತಿರುವ ಡೆಂಗ್ಯೂ!

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಅನಿರೀಕ್ಷಿತ ಶ್ಲಾಘನೆ, ನೌಕರರಿಗೆ ವರ್ಗಾವಣೆಯ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.