ಪೊಳಲಿ ಜಾತ್ರೆ: ಚೆಂಡಿನ ಉತ್ಸವ ಆರಂಭ… ಎ.12: ಮಹಾರಥೋತ್ಸವ

ಪುರಲ್ದ ಕೊಡಿ ಚೆಂಡಿನ ಉತ್ಸವ

Team Udayavani, Apr 9, 2023, 5:10 AM IST

ಪೊಳಲಿ ಜಾತ್ರೆ: ಚೆಂಡಿನ ಉತ್ಸವ ಆರಂಭ… ಎ.12: ಮಹಾರಥೋತ್ಸವ

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರೀ ಅಮ್ಮನವರ ದೇವ ಸ್ಥಾನದ ವಾರ್ಷಿಕ ಜಾತ್ರೆಯು ಒಂದು ತಿಂಗಳ ಕಾಲ ನಡೆಯುತ್ತಿದ್ದು, ಜಾತ್ರೆಯ ಪುರಲ್ದ ಚೆಂಡು ಖ್ಯಾತಿಯ ಮೊದಲ ದಿನ (ಕೊಡಿ ಚೆಂಡು)ದ ಚೆಂಡಿನ ಉತ್ಸವ ಶುಕ್ರವಾರ ಸಂಜೆ ನಡೆಯಿತು. ಒಟ್ಟು 5 ದಿನಗಳ ಕಾಲ ಚೆಂಡಿನ ಉತ್ಸವ ನಡೆದು 6ನೇ ದಿನವಾದ ಎ. 12ರ ಸಂಜೆ ಮಹಾರಥೋತ್ಸವ ನಡೆಯಲಿದೆ.

ಮೊದಲ ದಿನ ದೇವಳದ ತಂತ್ರಿಗಳು, ಅರ್ಚಕರು, ಆಡಳಿತ ಮಂಡಳಿಯ ಮೊಕ್ತೇಸರರು ಉತ್ಸವದಲ್ಲಿ ಪಾಲ್ಗೊಂಡಿದ್ದು, ದೇವಿಯಲ್ಲಿ ಪ್ರಾರ್ಥಿಸಿ ಬಳಿಕ ಚೆಂಡನ್ನು ಗದ್ದೆಗೆ ತಂದು ಸಾಂಪ್ರದಾಯಿಕ ಮಾತುಗಳ ಮೂಲಕ ಚೆಂಡು ಹಿಡಿದಿದ್ದ ಗಾಣಿಗ ಮನೆತನದವರು ಚೆಂಡನ್ನು ಪರ್ದ ಖಂಡದ ಮನೆತನದವರಿಗೆ ಕೊಟ್ಟು, ಚೆಂಡನ್ನು ಹಾರಿಸಲಾಗುತ್ತದೆ.

ಆಗ ಅಮ್ಮುಂಜೆ, ಮಳಲಿ ಕಡೆಯ ಯುವಕರು, ಮಕ್ಕಳು ಚೆಂಡಾಟದಲ್ಲಿ ಭಾಗವಹಿಸುತ್ತಾರೆ. ಚೆಂಡು ಗದ್ದೆಯ ಬದಿಗೆ ಮುಟ್ಟಿಸಿ ಚೆಂಡು ಹಾರಿಸಿದವರಿಗೆ ಎತ್ತಿಕೊಂಡು ಬಂದು ಕೊಟ್ಟರೆ ಗೆಲುವು ಘೋಷಿಸ ಲಾಗುತ್ತದೆ. ಸುಮಾರು 18 ಕೆಜಿ ತೂಕದ ಚೆಂಡನ್ನು ಮೂಡಬಿದಿರೆ ಚೌಟರ ಸೀಮೆಯ ಪದ್ಮನಾಭ ಚಮಗಾರ ತಯಾರಿಸಿದ್ದಾರೆ.

ಮೊದಲ ದಿನದ ಚೆಂಡಿನ ಉತ್ಸವ ನಡೆದು ಕುಮಾರ ತೇರು ನಡೆಯುತ್ತದೆ. ದಿನಕ್ಕೆ ಮೂರು ಬಾರಿ ಚೆಂಡಾಟ ನಡೆದು ಬಳಿಕ ದೇವಸ್ಥಾನಕ್ಕೆ ತಂದು ಪೂಜೆಯ ಬಳಿಕ ಒಂದು ಸುತ್ತು ಮೆರವಣಿಗೆಯ ಮೂಲಕ ಚೆಂಡಿನ ಉತ್ಸವ ಸಂಪನ್ನಗೊಳ್ಳುತ್ತದೆ. ಎರಡನೇ ಚೆಂಡು ಶನಿವಾರ ನಡೆಯಿತು.

ಪೊಳಲಿ ಉತ್ಸವದ ವಿವರ
ಎ. 8ರಂದು 2ನೇ ಚೆಂಡು, ಹೂ ತೇರು, ಎ. 9ರಂದು 3ನೇ ಚೆಂಡು, ಸೂರ್ಯಮಂಡಲ ರಥ, ಎ. 10ರಂದು 4ನೇ ಚೆಂಡು ಚಂದ್ರಮಂಡಲ ರಥ, ಎ. 11ರಂದು ಕಡೇ ಚೆಂಡು, ಆಳು ಪಲ್ಲಕ್ಕಿ ರಥ-ಬೆಳ್ಳಿ ರಥ, ಎ. 12ರಂದು ಸಂಜೆ ಮಹಾರಥೋತ್ಸವ, ಎ. 13ರಂದು ಅವಭೃಥ ಸ್ನಾನ, ಧ್ವಜಾವರೋಹಣ, ಉಳ್ಳಾಕ್ಲು-ಮಗೃಂತಾಯಿ ದೈವಗಳ ನೇಮ, ಬೆಳಗ್ಗೆ ತಲಾಭಾರ ಸೇವೆ, ಎ. 14ರಂದು ಶ್ರೀ ಕೊಡಮಣಿತ್ತಾಯ ನೇಮ, ಎ. 15ರಂದು ಸಂಪ್ರೋಕ್ಷಣೆ, ಮಂತ್ರಾಕ್ಷತೆಯ ಮೂಲಕ ವಾರ್ಷಿಕ ಜಾತ್ರೆ ಸಮಾಪನಗೊಳ್ಳಲಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.