ಹರಿಯಾಣದ ಹಿಸಾರ್ನಲ್ಲಿ ಮಾಜಿ ಸಿಎಂ Bhupinder Singh Hooda ಕಾರು ಅಪಘಾತ
Team Udayavani, Apr 9, 2023, 5:17 PM IST
ಹರಿಯಾಣ : ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರು ಪ್ರಯಾಣಿಸುತ್ತಿದ್ದ ಕಾರು ಭಾನುವಾರ ಹಿಸಾರ್ನಲ್ಲಿ ಅಪಘಾತಕ್ಕೀಡಾಗಿದೆ.
ಹರಿಯಾಣದ ಹಿಸಾರ್ ಜಿಲ್ಲೆಯ ಬರ್ವಾಲಾ ಬಳಿ ಸಾಗುತ್ತಿದ್ದಾಗ ಅವರ ಎಸ್ಯುವಿ ಕಾರಿಗೆ ಕಾಡು ಪ್ರಾಣಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಸೇರಿದಂತೆ ವಾಹನದಲ್ಲಿದ್ದ ಇತರ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ಹಿಸಾರ್ ನ ಗಿರಾಯೇ ಪ್ರದೇಶದಲ್ಲಿ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ವೇಳೆ ಕಾಡು ಪ್ರಾಣಿ ಡಿಕ್ಕಿ ಹೊಡೆದಿದೆ ಅದೃಷ್ಟವಶಾತ್ ಕಾರಿನಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳಿಕ ಬೇರೆ ವಾಹನದಲ್ಲಿ ಕಾರ್ಯಕ್ರಮಕ್ಕೆ ತೆರಳಿದರು.
ಇದನ್ನೂ ಓದಿ: ಪ್ರಧಾನಿ Modi ಸಂಚಾರ; ಬಂದ್ ಆಗಿದ್ದ ಮೈಸೂರಿನ ಪ್ರಮುಖ ರಸ್ತೆಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.