ಮಳೆ ತಂದ ಬದಲಾವಣೆ! ಬರಪೀಡಿತವಾಗಿದ್ದ ಕ್ಯಾಲಿಫೋರ್ನಿಯಾಗೆ ವರುಣ


Team Udayavani, Apr 10, 2023, 7:25 AM IST

ಮಳೆ ತಂದ ಬದಲಾವಣೆ! ಬರಪೀಡಿತವಾಗಿದ್ದ ಕ್ಯಾಲಿಫೋರ್ನಿಯಾಗೆ ವರುಣ

ಸ್ಯಾಕ್ರಮೆಂಟೊ: ಸತತ ಮೂರು ವರ್ಷಗಳಿಂದ ಬರದಿಂದ ಬಳಲುತ್ತಿದ್ದ ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದಲ್ಲಿ ಈ ವರ್ಷ ಉತ್ತಮ ಮಳೆಯಾಗಿದೆ. ಕ್ಯಾಲಿಫೋರ್ನಿಯಾದ 17 ಪ್ರಮುಖ ಜಲಾಶಯಗಳ ಪೈಕಿ 12 ಜಲಾಶಯಗಳು ತುಂಬಿವೆ.

ಕಳೆದ ಮೂರು ವರ್ಷಗಳಿಂದ ಕ್ಯಾಲಿಫೋರ್ನಿಯಾ ಅಕ್ಷರಶಃ ಬರಗಾಲದಿಂದ ತತ್ತರಿಸಿತ್ತು. ಫೋಲ್ಸಮ್‌ ಸರೋವರದಲ್ಲಿ ಹಡಗುಗಳು ಸ್ಥಗಿತಗೊಂಡಿತ್ತು. ಸರೋವರದ ನೀರು ಹರಿಯುತ್ತಿದ್ದ ಸ್ಥಳದಲ್ಲಿ ಕಾರುಗಳು ಚಲಿಸುತ್ತಿದ್ದವು.

ಆದರೆ, ಈ ವರ್ಷ ಕ್ಯಾಲಿಫೋರ್ನಿಯಾದಲ್ಲಿ ಒಳ್ಳೆಯ ಮಳೆಯಾಗಿವೆ. ರಾಜ್ಯದ ಉತ್ತರ ಭಾಗದಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗಿದೆ. ಕೆಲವೆಡೆ ಹಿಮ ಮಳೆ ಸುರಿದಿದೆ. ಇದರಿಂದ ಬರಿದಾಗಿದ್ದ ಜಲಾಶಯಗಳು ಮರುಪೂರಣಗೊಂಡಿವೆ.

ಕೆಲವು ತಿಂಗಳ ಹಿಂದೆ, ಕ್ಯಾಲಿಫೋರ್ನಿಯಾದಲ್ಲಿ ಹಿಮಪಾತ ಅಧಿಕವಾಗಿ, ಅನೇಕರು ವಸತಿರಹಿತರಾದರು. ಅಮೆರಿಕ ಸರ್ಕಾರ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳುವ ನಿಟ್ಟಿನಲ್ಲಿ ತುರ್ತು ಪರಿಸ್ಥಿತಿ ಘೋಷಿಸಿತ್ತು.

ಪ್ರಸ್ತುತ, ಫೋಲ್ಸಮ್‌ ಜಲಾಶಯ ತುಂಬಿದೆ. ಒರೊವಿಲ್ಲೆ ಸರೋವರಕ್ಕೆ ಅಡ್ಡಲಾಗಿ ಕಟ್ಟಿರುವ ಅಮೆರಿಕದ ಎರಡನೇ ಅತಿ ದೊಡ್ಡ ಜಲಾಶಯ ತುಂಬಿದೆ. ಅದೇ ರೀತಿ ರಾಜ್ಯದ ಹಲವು ಸರೋವರಗಳಲ್ಲಿ ನೀರು ತುಂಬಿ ಹರಿಯುತ್ತಿದೆ.

ಟಾಪ್ ನ್ಯೂಸ್

10

Tollywood: ʼಪುಷ್ಪ-3 ಬರುವುದು ಕನ್ಫರ್ಮ್..‌ ನಿರ್ಮಾಪಕರೇ ಬಿಟ್ಟು ಕೊಟ್ರು ಗುಟ್ಟು

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

MS Dhoni Sends ‘shocking’ Message To Chennai Super Kings

IPL 2025: ಸಿಎಸ್‌ ಕೆ ಅಭಿಮಾನಿಗಳಿಗೆ ಶಾಕಿಂಗ್‌ ಸುದ್ದಿ ಕೊಟ್ಟ ಎಂ.ಎಸ್.ಧೋನಿ

9

Actor Suriya: ತಾಯಿ ಮಾಡಿದ 25 ಸಾವಿರ ರೂ. ಸಾಲ ತೀರಿಸಲು ಸಿನಿಮಾ ರಂಗಕ್ಕೆ ಬಂದ ಸೂರ್ಯ

ಕಾನೂನು ಸಮರದಲ್ಲಿ ಪವಾರ್‌ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್‌ ಬಣಕ್ಕೆ ಮೇಲುಗೈ

ಕಾನೂನು ಸಮರದಲ್ಲಿ ಪವಾರ್‌ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್‌ ಬಣಕ್ಕೆ ಮೇಲುಗೈ

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Canada PM : ಪ್ರಧಾನಿ ಟ್ರುಡೋ ರಾಜೀನಾಮೆಗೆ ಸಂಸದರ ಒತ್ತಡ-ಅ.28 ಅಂತಿಮ ಗಡುವು!

Canada PM : ಪ್ರಧಾನಿ ಟ್ರುಡೋ ರಾಜೀನಾಮೆಗೆ ಸಂಸದರ ಒತ್ತಡ-ಅ.28 ಅಂತಿಮ ಗಡುವು!

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

PM-Xi

Modi Meets Xi: ಗಡಿಯಲ್ಲಿ ಶಾಂತಿ, ಸುವ್ಯವಸ್ಥೆಗಾಗಿ ಭಾರತ-ಚೀನ ಭಾಯಿ, ಭಾಯಿ

Terror Attack: ಟರ್ಕಿಯಲ್ಲಿ ಭಯೋತ್ಪಾದಕ ದಾಳಿ… ಮೂವರು ಮೃತ್ಯು, ಹಲವರು ಗಂಭೀರ

Terror Attack: ಟರ್ಕಿಯಲ್ಲಿ ಭಯೋತ್ಪಾದಕ ದಾಳಿ… ಮೂವರು ಮೃತ್ಯು, ಹಲವರು ಗಂಭೀರ

Canada Analysis: ಕೆನಡಾ ಮತ್ತೊಂದು ಪಾಕಿಸ್ತಾನವಾಗಲಿದೆ? ಖಲಿಸ್ತಾನಿ ಪರ ಟ್ರುಡೋ ಮೋಹ!

Canada Analysis: ಕೆನಡಾ ಮತ್ತೊಂದು ಪಾಕಿಸ್ತಾನವಾಗಲಿದೆ? ಖಲಿಸ್ತಾನಿ ಪರ ಟ್ರುಡೋ ಮೋಹ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

10

Tollywood: ʼಪುಷ್ಪ-3 ಬರುವುದು ಕನ್ಫರ್ಮ್..‌ ನಿರ್ಮಾಪಕರೇ ಬಿಟ್ಟು ಕೊಟ್ರು ಗುಟ್ಟು

8

KSRTC ನಿಲ್ದಾಣ-ಲಾಲ್‌ಭಾಗ್‌ ರಸ್ತೆ ಫುಟ್‌ಪಾತ್‌ ಇಲ್ಲದೆ ಪಾದಚಾರಿಗಳ ಪರದಾಟ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

MS Dhoni Sends ‘shocking’ Message To Chennai Super Kings

IPL 2025: ಸಿಎಸ್‌ ಕೆ ಅಭಿಮಾನಿಗಳಿಗೆ ಶಾಕಿಂಗ್‌ ಸುದ್ದಿ ಕೊಟ್ಟ ಎಂ.ಎಸ್.ಧೋನಿ

7

Thekkatte: ಹೆದ್ದಾರಿ ಹೊಡೆತದಿಂದ ತೆಕ್ಕಟ್ಟೆ ಕನ್ನಡ ಶಾಲೆ ಉಳಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.