16ನೇ ಹಣಕಾಸು ಆಯೋಗ ರಚನೆ ಪ್ರಕ್ರಿಯೆ ಆರಂಭ


Team Udayavani, Apr 10, 2023, 6:48 AM IST

16ನೇ ಹಣಕಾಸು ಆಯೋಗ ರಚನೆ ಪ್ರಕ್ರಿಯೆ ಆರಂಭ

ಹೊಸದಿಲ್ಲಿ: ಈ ವರ್ಷದಲ್ಲೇ ಕೇಂದ್ರ ಸರಕಾರವು 16ನೇ ಹಣ­ಕಾಸು ಆಯೋಗವನ್ನು ರಚಿಸುವ ನಿರೀಕ್ಷೆಯಿದೆ. ಈಗಾಗಲೇ ಆಯೋಗ ರಚನೆಯ ಕುರಿತ ಪ್ರಕ್ರಿಯೆ ಆರಂಭವಾಗಿದ್ದು, ಆಯೋಗದ ಸದಸ್ಯರು ಮತ್ತು ಉಲ್ಲೇಖಿತ ನಿಯಮಗಳ ಬಗ್ಗೆ ಚರ್ಚೆಗಳು ನಡೆದಿವೆ ಎಂದು ಹೆಸರು ಹೇಳಲು ಇಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರಕಾರಗಳ ನಡುವಿನ ಆದಾಯ ಹಂಚಿಕೆಯ ಸೂತ್ರವನ್ನು ಈ ಆಯೋಗ ಶಿಫಾರಸು ಮಾಡಲಿದೆ. ಹಣಕಾಸು ಆಯೋಗ ಎನ್ನುವುದು ಕೇಂದ್ರ-ರಾಜ್ಯಗಳ ಹಣಕಾಸು ಸಂಬಂಧದ ಕುರಿತು ಸಲಹೆ ನೀಡುವ ಸಾಂವಿಧಾನಿಕ ಸಂಸ್ಥೆಯಾಗಿದೆ.

2026ರ ಎಪ್ರಿಲ್‌ 1ರಿಂದ ಐದು ವರ್ಷಗಳ ಕಾಲ ಕೇಂದ್ರ ಮತ್ತು ರಾಜ್ಯ ಸರಕಾರಗಳ ನಡುವೆ ತೆರಿಗೆ ಮೊತ್ತವು ಯಾವ ಅನುಪಾತದಲ್ಲಿ ಹಂಚಿಕೆಯಾಗಬೇಕು ಎಂಬುದನ್ನು ಈ ಆಯೋಗವು ತಿಳಿಸಲಿದೆ.

ಈ ಹಿಂದಿನ ಹಣಕಾಸು ಆಯೋಗವು 2020ರ ನವೆಂಬರ್‌ 9ರಂದು ತನ್ನ ವರದಿಯನ್ನು ಸಲ್ಲಿಸಿತ್ತು. 2021-22ರಿಂದ 2025-26ರ ವರೆಗಿನ ಒಟ್ಟು 5 ಹಣಕಾಸು ವರ್ಷಗಳ ವರದಿಯನ್ನು ರಾಷ್ಟ್ರಪತಿಯವರಿಗೆ ಹಸ್ತಾಂತರಿಸಿತ್ತು. ಎನ್‌.ಕೆ.ಸಿಂಗ್‌ ನೇತೃತ್ವದ 15ನೇ ಹಣಕಾಸು ಆಯೋಗವು ತೆರಿಗೆ ಹಂಚಿಕೆ ಅನುಪಾತವನ್ನು ಶೇ.42ರಲ್ಲಿಟ್ಟಿತ್ತು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.