Watch Video: ಜಸ್ಟ್ ಮಿಸ್…ಬಿಲ್ಡಿಂಗ್ ಡೆಮಾಲಿಷನ್ ಯಡವಟ್ಟು…ಉಳಿಯಿತು ಹಲವು ಜನರ ಪ್ರಾಣ!


Team Udayavani, Apr 11, 2023, 3:25 PM IST

Watch Video: ಜಸ್ಟ್ ಮಿಸ್…ಬಿಲ್ಡಿಂಗ್ ಡೆಮಾಲಿಷನ್ ಯಡವಟ್ಟು…ಉಳಿಯಿತು ಹಲವು ಜನರ ಪ್ರಾಣ!

ನವದೆಹಲಿ: ಕಟ್ಟಡವನ್ನು ನಿರ್ಮಿಸುವುದು ಒಂದು ದೊಡ್ಡ ಕಾರ್ಯವಾಗಿದೆ. ಒಂದು ವೇಳೆ ಅದು ಗಗನಚುಂಬಿ ಅಥವಾ ಬಹುಮಹಡಿ ಕಟ್ಟಡವಾಗಿದ್ದರೆ, ಅದನ್ನು ನಿರ್ಮಿಸಲು ದೀರ್ಘಕಾಲ ಹಾಗೂ ದೊಡ್ಡ ಮೊತ್ತದ ಹಣವನ್ನು ವ್ಯಯಿಸಲಾಗಿರುತ್ತದೆ. ಇವೆಲ್ಲದರ ನಡುವೆಯೂ ಕೆಲವೊಮ್ಮೆ ದುರ್ಬಲ ಅಡಿಪಾಯ, ಕಾನೂನು ಚೌಕಟ್ಟು ಮೀರಿ ನಿರ್ಮಿಸಿರುವ ಅಂತಹ ಬೃಹತ್ ಕಟ್ಟಡಗಳನ್ನು ನೆಲಸಮ ಮಾಡಿರುವ ಘಟನೆಗಳ ಬಗ್ಗೆ ಓದಿದ್ದೀರಿ.

ಇದನ್ನೂ ಓದಿ:Karnataka Polls: ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆಎಸ್ ಈಶ್ವರಪ್ಪ

ಇಲ್ಲಿರುವ ವಿಡಿಯೋದಲ್ಲಿ ಗಗನಚುಂಬಿ ಕಟ್ಟಡವನ್ನು ನೆಲಸಮಗೊಳಿಸುತ್ತಿರುವುದು ಸೆರೆಯಾಗಿದೆ. ಆದರೆ ಈ ಬೃಹತ್ ಕಟ್ಟಡವನ್ನು ವ್ಯವಸ್ಥಿತವಾಗಿ ನೆಲಸಮಗೊಳಿಸಿಲ್ಲ ಎಂಬುದು ವಿಡಿಯೋದಲ್ಲಿ ದಾಖಲಾದ ಕ್ಲಿಪ್ಪಿಂಗ್ಸ್ ಸಾಕ್ಷಿಯಾಗಿದೆ. ಬೃಹತ್ ಕಟ್ಟಡವನ್ನು ನೆಲಸಮಗೊಳಿಸುತ್ತಿರುವ ದೃಶ್ಯವನ್ನು ಕೆಲವು ಮಂದಿ ದೂರದಲ್ಲಿ ನಿಂತು ವೀಕ್ಷಿಸುತ್ತಿದ್ದರು. ಆಗ ಧ್ವಂಸಗೊಳಿಸಿದ ಕಟ್ಟಡ ದೂರದಲ್ಲಿ ನಿಂತಿದ್ದ ಜನರತ್ತಲೇ ಬೀಳುತ್ತಿರುವುದನ್ನು ಗಮನಿಸಿ ದೂರ ಓಡಿದ್ದು, ಒಂದು ವೇಳೆ ಅವರು ಅಲ್ಲೇ ನಿಂತಿದ್ದರೆ ಅವರೆಲ್ಲರೂ ಪ್ರಾಣಕಳೆದುಕೊಳ್ಳಬೇಕಾಗಿತ್ತು ಎಂದು ವರದಿ ತಿಳಿಸಿದೆ.

ಸ್ಫೋಟಕ ಅಥವಾ ವಿವಿಧ ವಿಧಾನಗಳನ್ನು ಬಳಸಿ, ಯಂತ್ರಗಳ ಮೂಲಕ ಬಹುಮಹಡಿ ಕಟ್ಟಡವನ್ನು ನೆಲಸಮಗೊಳಿಸಲಾಗುತ್ತದೆ. ಗಗನಚುಂಬಿ ಕಟ್ಟಡಗಳನ್ನು ನೆಲಸಮಗೊಳಿಸಲು ವೃತ್ತಿಪರರು ಮುಂಜಾಗ್ರತಾ ಕ್ರಮವಾಗಿ ಸುರಕ್ಷತಾ ಕ್ರಮಗಳನ್ನು ಅನುಸರಿಸುತ್ತಾರೆ. ಆದರೆ ಕೆಲವೊಮ್ಮೆ ವೃತ್ತಿಪರತೆ ಇಲ್ಲದಿದ್ದರೆ ಏನಾಗಲಿದೆ ಎಂಬುದು ಈ ವಿಡಿಯೋದಲ್ಲಿನ ಘಟನೆಯೇ ಸಾಕ್ಷಿಯಾಗಿದೆ ಎಂದು ವರದಿ ವಿವರಿಸಿದೆ.ಈ ವಿಡಿಯೋ ಯಾವ ದೇಶದ್ದು ಎಂಬ ವಿವರ ವರದಿಯಲ್ಲಿ ಉಲ್ಲೇಖವಾಗಿಲ್ಲ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

China: ಗರ್ಭಿಣಿ ಮೇಲೆ ನೆಗೆದು ಹಾರಿದ ಶ್ವಾನ-ಗರ್ಭಪಾತ: ಮಾಲೀಕನಿಗೆ 10 ಲಕ್ಷ ರೂ. ದಂಡ

China: ಗರ್ಭಿಣಿ ಮೇಲೆ ನೆಗೆದು ಹಾರಿದ ಶ್ವಾನ-ಗರ್ಭಪಾತ: ಮಾಲೀಕನಿಗೆ 10 ಲಕ್ಷ ರೂ. ದಂಡ

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

IAS officer stuns for Sarpanch woman’s English speech in barmar

Jaipur: ಸರಪಂಚ್‌ ಮಹಿಳೆಯ ಇಂಗ್ಲೀಷ್‌ ಭಾಷಣಕ್ಕೆ ಐಐಎಸ್‌ ಅಧಿಕಾರಿ ಫಿದಾ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.