Sonia Gandhi: ಸೋನಿಯಾ ವಿರುದ್ಧ ಮುಗಿಬಿದ್ದ ಬಿಜೆಪಿ
Team Udayavani, Apr 12, 2023, 8:20 AM IST
ಹೊಸದಿಲ್ಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರು ರಾಷ್ಟ್ರೀಯ ಪತ್ರಿಕೆಯೊಂದರಲ್ಲಿ ಬರೆದ ಲೇಖನವು ಬಿಜೆಪಿಯ ಆಕ್ರೋಶಕ್ಕೆ ಕಾರಣವಾಗಿದೆ.
“ಪ್ರಧಾನಿ ಮೋದಿ ಹಾಗೂ ಬಿಜೆಪಿಯು ಭಾರತದ ಪ್ರಜಾಸತ್ತೆಯ ಎಲ್ಲ ಮೂರೂ ಸ್ತಂಭಗಳನ್ನು ವ್ಯವಸ್ಥಿತವಾಗಿ ಧ್ವಂಸಗೈಯ್ಯುತ್ತಿದ್ದಾರೆ. ಉಳಿದವರ ಬಾಯಿ ಮುಚ್ಚಿಸುವುದರಿಂದ ದೇಶದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಿಲ್ಲ’ ಎಂದು ಸೋನಿಯಾ ಅವರು ಸಂಪಾದಕೀಯ ಪುಟದಲ್ಲಿ ಬರೆದ ಲೇಖನದಲ್ಲಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಸೋನಿಯಾ ವಿರುದ್ಧ ಕಿಡಿಕಾರಿರುವ ಕೇಂದ್ರ ಸಚಿವ ಕಿರಣ್ ರಿಜಿಜು, “ದೇಶದ ಪ್ರಜಾಸತ್ತೆ ಸತ್ತಿದ್ದು ಒಂದೇ ಬಾರಿ. ಅದು 1975ರಲ್ಲಿ. ತದನಂತರ ಎಂದೂ ಆ ರೀತಿ ಆಗಿಲ್ಲ. ನೀವು ನಮಗೆ ಪ್ರಜಾಸತ್ತೆಯ ಪಾಠ ಮಾಡಬೇಕಾಗಿಲ್ಲ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.