ಜೆಡಿಎಸ್ ದತ್ತ ಮುಖ ಮಾಡಿದ Doddappagouda Patil


Team Udayavani, Apr 12, 2023, 10:11 AM IST

ಜೆಡಿಎಸ್ ದತ್ತ ಮುಖ ಮಾಡಿದ Doddappagouda Patil

ಕಲಬುರಗಿ: ಜೇವರ್ಗಿ ಮತಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಟಿಕೆಟ್ ವಂಚಿತ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಜೆಡಿಎಸ್ ದತ್ತ ಮುಖ ಮಾಡಿದ್ದಾರೆ.

ಜೇವರ್ಗಿ ಪಟ್ಟಣದ ಭೂತಪುರ ಕಲ್ಯಾಣ ಮಂಟಪದಲ್ಲಿ ಪ್ರಮುಖ ಮುಖಂಡರ ಹಾಗೂ ಕಾರ್ಯಕರ್ತರ ಸಭೆ ನಡೆಸುತ್ತಿದ್ದು, ಸ್ಪರ್ಧೆ ಮಾಡೋದು ಖಚಿತವಾಗಿದೆ.

ಟಿಕೆಟ್ ವಂಚಿತರಾದರೆ ಜೆಡಿ ಎಸ್ ದತ್ತ ಮುಖ ಮಾಡೋದು ನಿಶ್ಚಿತ ಎಂದು ಮನಗಂಡ ಹಿನ್ನೆಲೆಯಲ್ಲಿ ಜೆಡಿಎಸ್ ಇನ್ನೂ ಅಭ್ಯರ್ಥಿ ಯನ್ನು ಘೋಷಣೆ ಮಾಡಿಲ್ಲ. ಹೀಗಾಗಿ ಜೆಡಿಎಸ್ ಸೇರೋದು ಪಕ್ಕಾ ಎನ್ನಲಾಗುತ್ತಿದೆ.

ಕುಮಾರಸ್ವಾಮಿ ಮೊಬೈಲ್ ಕರೆ: ಟಿಕೆಟ್ ವಂಚಿತ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಅವರಿಗೆ ಮಂಗಳವಾರ ತಡರಾತ್ರಿ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಮೊಬೈಲ್‌ ಕರೆ ಮಾಡಿ, ನಾನಿದ್ದೇನೆ ಬ್ರದರ್ ಎಂದಿದ್ದಾರಂತೆ. ಪ್ರಮುಖ ವಾಗಿ ಇದೇ ಏ. 13 ರಂದು ಕುಮಾರಸ್ವಾಮಿ ಕಲಬುರಗಿಗೆ ಬರುತ್ತಿದ್ದು, ಈ ಸಂದರ್ಭದಲ್ಲಿ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಜೆಡಿಎಸ್ ಸೇರ್ಪಡೆಯಾಗುವ ಸಾಧ್ಯತೆಗಳಿವೆ.

ಟಾಪ್ ನ್ಯೂಸ್

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?

highcourt

Shame; ಕಾರ್ಮಿಕರ ಮಕ್ಕಳ ಹಣ ಅನ್ಯ ಉದ್ದೇಶಕ್ಕೆ: ಹೈಕೋರ್ಟ್‌ ಕಿಡಿ

Exam

SSLC ಪರೀಕ್ಷೆ ಪ್ರಶ್ನೆಪತ್ರಿಕೆ ಮತ್ತೆ ಸೋರಿಕೆ: ಅವಾಂತರ ಸೃಷ್ಟಿ

1-www

JDS ನಾಯಕ ಸೆರೆ; ಕೋಟಿ ರೂ. ಪಡೆದು ಸ್ವಾಮೀಜಿಗೆ ವಂಚನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-aland

Aland: ಆಟೋ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವು

5-chincholi

Chincholi: ಸಾಲ ಭಾದೆ, ಮುಂಗಾರು ಬೆಳೆ ಹಾನಿಯಿಂದ ‌ಮನನೊಂದು ರೈತ ಆತ್ಮಹತ್ಯೆ

11-

Chittapur: 120 ಮನೆಗಳಿಗೆ ನುಗ್ಗಿದ ಮಳೆ ನೀರು; ಅಪಾರ ಹಾನಿ

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

Chakravarthy Sulibele

ರಾಜ್ಯದಲ್ಲಿ ಮುಸ್ಲಿಂ ಸರ್ಕಾರವಿದೆ! ಕಾಂಗ್ರೆಸ್‌ನವರು ಸಂಘದ ಟ್ರೈನಿಂಗ್ ತಗೊಳ್ಳಿ: ಸೂಲಿಬೆಲೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.