BJPಗೆ ಟಿಕೆಟ್ ಇಕ್ಕಟ್ಟು: ಟಿಕೆಟ್ ಬದಲಾವಣೆಯಾಗಲೇಬೇಕೆಂದು ಪಟ್ಟು ಹಿಡಿದ ನೇಕಾರರು

ತೇರದಾಳದಲ್ಲಿ ಗುರುವಾರ ಬೃಹತ್ ಪ್ರತಿಭಟನಾ ರ‍್ಯಾಲಿಗೆ ಸಿದ್ಧತೆ

Team Udayavani, Apr 12, 2023, 5:17 PM IST

teradaqla

ರಬಕವಿ-ಬನಹಟ್ಟಿ : ತೇರದಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನಾಗಿ ಶಾಸಕರಾಗಿರುವ ಸಿದ್ದು ಸವದಿಯವರಿಗೆ ವರಿಷ್ಠರು ಅನುಮತಿಸಿರುವುದನ್ನು ತೀವ್ರವಾಗಿ ಖಂಡಿಸುತ್ತೇವೆಂದು ಜಿಲ್ಲಾ ಹಟಗಾರ ಸಮಾಜದ ಅಧ್ಯಕ್ಷ ಡಾ. ಪಂಡಿತ ಪಟ್ಟಣ ಆಕ್ರೋಶ ವ್ಯಕ್ತಪಡಿಸಿದರು.

ಬನಹಟ್ಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಕಾರ ಸಮುದಾಯಕ್ಕೆ ಈ ಬಾರಿ ಟಿಕೆಟ್ ನಿಶ್ಚಿತವೆಂದು ತಿಳಿಸಿದ್ದರು. ವರಿಷ್ಠರ ನಿರ್ಧಾರ ಕ್ಷೇತ್ರದಲ್ಲಿನ ಕುರುಹಿನಶೆಟ್ಟಿ ಹಾಗು ಹಟಗಾರ ಸಮುದಾಯ ಸೇರಿದಂತೆ ಸುಮಾರು 70ಸಾವಿರ ನೇಕಾರರ ಕೆಂಗಣ್ಣಿಗೆ ಗುರಿಯಾಗಿದ್ದು, ಕ್ಷೇತ್ರ ಕಳೆದುಕೊಳ್ಳುವುದು ನಿಶ್ಚಿತವಾಗಿದೆ. ಕಾರಣ ತಕ್ಷಣವೇ ಟಿಕೆಟ್ ಬದಲಾವಣೆ ಮಾಡಿ ನೇಕಾರ ಸಮುದಾಯದ ಮುಖಂಡರೋರ್ವರಿಗೆ ನೀಡಬೇಕೆಂದು ಪಟ್ಟಣ ಒತ್ತಾಯಿಸಿದರು.

ಬಿಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಭೀಮಶಿ ಮಗದುಮ್ ಮಾತನಾಡಿ, ಪ್ರತಿ ಚುನಾವಣೆಯಲ್ಲಿಯೂ ಕಾರ್ಯಕರ್ತರ ತುಳಿಯುವ ಕಾರ್ಯ ನಡೆಯುತ್ತಿದೆ. ಮುಖಂಡರನ್ನಾಗಿಸಲು ಸವದಿ ಅನುಮತಿಸುತ್ತಿಲ್ಲ. ಈ ಬಾರಿ ಮತದಾರರ ಧ್ವನಿ ಸ್ಥಳೀಯ ಅಭ್ಯರ್ಥಿಗೆಂದಿದ್ದಾರೆ. ಈ ಬಯಕೆಗೆ ತಣ್ಣೀರೆರಚಿದಂತಾಗಿದ್ದು, ಸಾವಿರಾರು ಜನತೆಯ ನಿರೀಕ್ಷೆಗೆ ಭಂಗವಾಗಿದೆ ಎಂದರು.

ನೇಕಾರ ಸಮುದಾಯದೊಂದಿಗೆ ಇತರೆ ಸಮಾಜವೂ ಬೆಂಬಲವಾಗಿದ್ದು, ಆಯ್ಕೆ ಬದಲಾವಣೆಯಾಗದಿದ್ದಲ್ಲಿ ಪಕ್ಷಕ್ಕೆ ಕ್ಷೇತ್ರದಲ್ಲಿ ಭವಿಷ್ಯವಿಲ್ಲವೆಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಜೇಂದ್ರ ಅಂಬಲಿ ಹಾಗು ರಾಮಣ್ಣ ಹುಲಕುಂದ ತಿಳಿಸಿದರು.

ಗುರುವಾರ ಪ್ರತಿಭಟನಾ ರ‍್ಯಾಲಿ: ಎ.13 ಗುರುವಾರದಂದು ಬೆಳಿಗ್ಗೆ 9 ಗಂಟೆಗೆ ಬನಹಟ್ಟಿಯ ಈಶ್ವರಲಿಂಗ ಮೈದಾನದಲ್ಲಿ ಸುಮಾರು ಟಿಕೆಟ್ ಬದಲಾವಣೆಗಾಗಿ ಬೃಹತ್ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಂಡಿದ್ದು, ನಗರದ ಪ್ರಮುಖ ಬೀದಿಗಳಲ್ಲಿ ರ‍್ಯಾಲಿ ನಡೆಸಿ ನಂತರ ಎಂ.ಎಂ. ಬಂಗ್ಲೆ ಎದುರು ಸಭೆ ನಡೆಯಲಿದೆ ಎಂದು ರಾಜೇಂದ್ರ ಅಂಬಲಿ ತಿಳಿಸಿದರು.

ದೇವಲ ದೇಸಾಯಿ, ಹರ್ಷವರ್ಧನ ಪಟವರ್ಧನ, ಕಿರಣಕುಮಾರ ದೇಸಾಯಿ, ಬ್ರಿಜ್‌ಮೋಹನ ಡಾಗಾ, ಈರಪ್ಪ ಕಂಚುಣಕಿ, ಶಂಕರಗೌಡ ಪಾಟೀಲ, ಶಶಿಕುಮಾರ ವಲ್ಯಾಪುರ, ಮಹಾದೇವ ಮಾರಾಪುರ, ಶ್ರೀಮಂತ ಕಾನಗೊಂಡ, ಕುಮಾರ ಕದಂ, ರಮೇಶ ಮಂಡಿ, ಶಶಿಕಾಂತ ಹುನ್ನೂರ ಸೇರಿದಂತೆ ಅನೇಕರಿದ್ದರು.

ಟಾಪ್ ನ್ಯೂಸ್

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Adulltrate-Milk

Adulterate: ಕಲಬೆರಕೆ ಹಾಲು ಮಾರಾಟಗಾರರ ಬಂಧಿಸಿದ ಪೊಲೀಸರು

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

Sagarmala project: ವಿಜಯಪುರ-ಬಾಗಲಕೋಟೆಯ ಜಲಸಾರಿಗೆ ಯೋಜನಾ ಸ್ಥಳಗಳಿಗೆ ಅಧಿಕಾರಿಗಳ ಭೇಟಿ

Sagarmala project: ವಿಜಯಪುರ-ಬಾಗಲಕೋಟೆಯ ಜಲಸಾರಿಗೆ ಯೋಜನಾ ಸ್ಥಳಗಳಿಗೆ ಅಧಿಕಾರಿಗಳ ಭೇಟಿ

Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ

Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

7

Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.