ರಾಜಸ್ಥಾನದ ಮೊದಲ Vande Bharat ಎಕ್ಸ್ಪ್ರೆಸ್ ರೈಲಿಗೆ ಪ್ರಧಾನಿ ಚಾಲನೆ
Team Udayavani, Apr 13, 2023, 8:10 AM IST
ರಾಜಸ್ಥಾನದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಬುಧವಾರ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, “ರಾಜಕೀಯ ಬಿಕ್ಕಟ್ಟಿನ ನಡುವೆಯೂ ಉದ್ಘಾಟನ ಸಮಾರಂಭಕ್ಕೆ ಆಗಮಿಸಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ಅಭಿನಂದನೆಗಳು. ಅಭಿವೃದ್ಧಿಗೆ ನೀವು ಒತ್ತು ನೀಡಿದ್ದೀರಿ,” ಎಂದು ಶ್ಲಾ ಸಿದರು. “ರೈಲ್ವೇ ಸಚಿವರು ರಾಜಸ್ಥಾನದವರು. ರೈಲ್ವೇ ಮಂಡಳಿ ಅಧ್ಯಕ್ಷರು ಕೂಡ ರಾಜಸ್ಥಾನದವರು. ಹೀಗಾಗಿ ಗೆಹ್ಲೋಟ್ ಅವರೇ ನಿಮ್ಮ ಬಳಿ ಎರಡೆರಡು ಲಡ್ಡು(ಸಿಹಿ)ಗಳಿವೆ. ರಾಜ್ಯದ ಅಭಿವೃದ್ಧಿಗೆ ಕೈಜೋಡಿಸಿದ್ದೀರಿ. ನನ್ನ ಮೇಲಿನ ನಿಮ್ಮ ನಂಬಿಕೆಯೇ ನಮ್ಮ ಸ್ನೇಹದ ಶಕ್ತಿ. ಒಬ್ಬ ಸ್ನೇಹಿತನಾಗಿ, ನನ್ನ ಮೇಲೆ ಈ ನಂಬಿಕೆ ಇಟ್ಟಿದ್ದಕ್ಕಾಗಿ ನಾನು ನಿಮಗೆ ಧನ್ಯವಾದಗಳನ್ನು ತಿಳಿಸುತ್ತೇನೆ,” ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.