ಅರುಣ್‌ ಕುಮಾರ್‌ ಪುತ್ತಿಲ ಪಕ್ಷೇತರರಾಗಿ ಸ್ಪರ್ಧೆ: ಎರಡು ದಿನದೊಳಗೆ ತೀರ್ಮಾನ


Team Udayavani, Apr 13, 2023, 6:25 AM IST

ಅರುಣ್‌ ಕುಮಾರ್‌ ಪುತ್ತಿಲ ಪಕ್ಷೇತರರಾಗಿ ಸ್ಪರ್ಧೆ: ಎರಡು ದಿನದೊಳಗೆ ತೀರ್ಮಾನ

ಪುತ್ತೂರು : ಹಿಂದೂ ಸಂಘಟನೆಯ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಅವರಿಗೆ ಟಿಕೆಟ್‌ ದೊರೆಯದ ಹಿನ್ನೆಲೆಯಲ್ಲಿ ಬುಧವಾರ ಪುತ್ತೂರಿನಲ್ಲಿ ನಡೆದ ಬೃಹತ್‌ ಸಭೆಯಲ್ಲಿ ಪಕ್ಷೇತರಾಗಿ ಸ್ಪರ್ಧಿಸಲು ಆಗ್ರಹ ಕೇಳಿ ಬಂದಿದ್ದು, ಎರಡು ದಿನದೊಳಗೆ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಯಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅರುಣ್‌ ಕುಮಾರ್‌ ಪುತ್ತಿಲ, ಕಾರ್ಯಕರ್ತರ ಧ್ವನಿ ವಿಧಾನಸಭೆಯಲ್ಲಿ ಮೊಳಗಬೇಕಾದರೆ ಕಾರ್ಯಕರ್ತರ ನೋವು ನಲಿವು ಅರಿತಿರುವ ಸಂಘಟನೆಯಲ್ಲಿ ದುಡಿ ಯುವವರಿಗೆ ಅವಕಾಶ ಸಿಗಬೇಕು. ಆದರೆ ಕೆಲವು ವರ್ಷಗಳಿಂದ ಕಾರ್ಯಕರ್ತರನ್ನು ತುಳಿಯುವ ಪ್ರಯತ್ನ ನಡೆಯುತ್ತಿದೆ. ಹಿಂದುತ್ವದ ಧ್ವನಿಯನ್ನು ಮತ್ತೆ ಮುನ್ನಲೆಗೆ ತರಲು ನೀವು ಸೇರಿದ್ದೀರಿ. ಪಕ್ಷವು ನಿಮ್ಮ ಭಾವನೆಗಳಿಗೆ ಬೆಲೆ ನೀಡದಿದ್ದರೆ ನಿಮ್ಮ ಧ್ವನಿಯಾಗಿ ಕೆಲಸ ಮಾಡಲು ಇನ್ನೆರಡು ದಿನದಲ್ಲಿ ನಿರ್ಧಾರ ಪ್ರಕಟಿಸುವುದಾಗಿ ಅವರು ಘೋಷಿಸಿದರು.

ಹಿರಿಯ ಮುಂದಾಳು ಭಾಸ್ಕರ ಆಚಾರ್‌ ಹಿಂದಾರು ಮಾತನಾಡಿ, ಜಾತಿ ಅನ್ನುವುದು ಮನೆ, ಕುಟುಂಬಕ್ಕೆ ಮಾತ್ರ ಸೀಮಿತ. ಸಮಾಜ ಸೇವೆ ಮಾಡುವವನಿಗೆ ಜಾತಿ ಇಲ್ಲ. ಹಿಂದುತ್ವದ ಶಕ್ತಿಯಾಗಿ ನಾವಿಲ್ಲಿ ಸೇರಿದ್ದು ಬೇರೆ ಲಾಭಕೋಸ್ಕರ ಅಲ್ಲ ಎಂದರು.

ಇದೇ ವೇಳೆ ಸಭೆಯಲ್ಲಿ ಹಲವು ಅಭಿಪ್ರಾಯ ವ್ಯಕ್ತಪಡಿಸಿ, ಪುತ್ತೂರು ಹಿಂದುತ್ವದ ಕೋಟೆ. ಇಲ್ಲಿ ಹಿಂದುತ್ವದ ಅಸ್ಮಿತೆ ಉಳಿಯ ಬೇಕು. ಪುತ್ತೂರಿನಂತಹ ಕ್ಷೇತ್ರದಲ್ಲಿ ಜಾತಿ ಆಧಾರಿತವಾಗಿ ಪಕ್ಷ ಟಿಕೆಟ್‌ ನೀಡುವುದಲ್ಲ. ಅದು ಫಲಪ್ರದವಾಗದು ಎಂದರು.

ಆರಂಭದಲ್ಲಿ ವಂದೇ ಮಾತರಂ ಹಾಡಲಾಯಿತು. ಸಾವಿರಕ್ಕೂ ಮಿಕ್ಕಿ ಸೇರಿದ ಕಾರ್ಯಕರ್ತರು ಪುತ್ತಿಲ ಅವರು ಸ್ಪರ್ಧಿಸುವಂತೆ ಘೋಷಣೆ ಕೂಗಿದರು.

ಟಾಪ್ ನ್ಯೂಸ್

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-kadaba

Kadaba: ಕಾರು – ಬೈಕ್‌ ಅಪಘಾತ; ಸವಾರ ಮೃತ್ಯು

Tumbe

illegal Sand: ತುಂಬೆ, ಮಾರಿಪಳ್ಳ: ಮರಳು ಅಡ್ಡೆಗೆ ದಾಳಿ; 20 ಬೋಟ್‌ಗಳ ವಶ

POlice

Belthangady: ಅಕ್ರಮ ಗೋ ಸಾಗಾಟ, ಐದು ಹಸು ವಾಹನ ವಶಕ್ಕೆ

Electric

Uppinangady: ವಿದ್ಯುತ್‌ ಆಘಾತ: ಕೊಯಿಲ ಗ್ರಾಮದ ವ್ಯಕ್ತಿ ಸಾವು

dw

Belthangady: ಮರದಿಂದ ಬಿದ್ದು ವ್ಯಕ್ತಿ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Vinesh Phogat forgot my father’s help: Babita Phogat

Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್‌ ಮರೆತಿದ್ದಾರೆ: ಬಬಿತಾ ಫೋಗಾಟ್

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.