Fake Hospital;10ನೇ ತರಗತಿ ಪಾಸಾದವ ವೈದ್ಯ…ICU, 16 ಬೆಡ್ಸ್ ಹೊಂದಿರುವ ಈ ಆಸ್ಪತ್ರೆಯೇ ನಕಲಿ


Team Udayavani, Apr 13, 2023, 1:47 PM IST

Fake Hospital;10ನೇ ತರಗತಿ ಪಾಸಾದವ ವೈದ್ಯ…ICU, 16 ಬೆಡ್ಸ್ ಹೊಂದಿರುವ ಈ ಆಸ್ಪತ್ರೆಯೇ ನಕಲಿ

ಗುರುಗ್ರಾಮ್: ನಕಲಿ ವೈದ್ಯರು, ನಕಲಿ ಔಷಧ, ನಕಲಿ ಚಿನ್ನದ ಬಗ್ಗೆ ಓದಿದ್ದೀರಿ. ಆದರೆ ಗುರುಗ್ರಾಮ್ ನಗರದ ವಝಿರಾಬಾದ್ ಗ್ರಾಮದ ಸೆಕ್ಟರ್ 52ರಲ್ಲಿ 16 ಬೆಡ್ ಗಳನ್ನು ಒಳಗೊಂಡಿರುವ ನಕಲಿ ಆಸ್ಪತ್ರೆಯನ್ನು ಪೊಲೀಸರು ಪತ್ತೆಹಚ್ಚಿರುವ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ:UP ಪೊಲೀಸರ ಎನ್ ಕೌಂಟರ್: ಅತೀಕ್ ಅಹ್ಮದ್ ಪುತ್ರ ಅಸದ್ – ಶೂಟರ್ ಗುಲಾಮ್ ಹತ್ಯೆ

ಅಚ್ಚರಿ ವಿಷಯ ಏನೆಂದರೆ ಈ ಆಸ್ಪತ್ರೆಯಲ್ಲಿ ಪ್ರಯೋಗಾಲಯ, ಆಪರೇಶನ್ ಥಿಯೇಟರ್ ಹಾಗೂ ಐಸಿಯು ಹೊಂದಿದ್ದು, ಈ ಆಸ್ಪತ್ರೆಯಯನ್ನು ಕೇವಲ 10ನೇ ತರಗತಿ ಉತ್ತೀರ್ಣನಾದ ನುಹ್ ನಿವಾಸಿ ನಡೆಸುತ್ತಿದ್ದು, ತನ್ನನ್ನು ತಾನೇ ವೈದ್ಯ ಎಂದು ಹೇಳಿ ಜನರನ್ನು ವಂಚಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಆರೋಗ್ಯ ಇಲಾಖೆ ಮತ್ತು ಪೊಲೀಸ್ ಅಧಿಕಾರಿಗಳ ತಂಡ ಜಂಟಿ ಕಾರ್ಯಾಚರಣೆ ನಡೆಸುವ ಮೂಲಕ ಈ ನಕಲಿ ಆಸ್ಪತ್ರೆಯ ಬಂಡವಾಳ ಬಯಲಿಗೆಳೆದಿದೆ. ನಕಲಿ ಆಸ್ಪತ್ರೆಯಲ್ಲಿ 16 ಬೆಡ್ ಗಳಿವೆ. ಜನರಲ್ ವಾರ್ಡ್, ಪ್ರೈವೇಟ್ ರೂಮ್ ಗಳು, ಲ್ಯಾಬ್, ಐಸಿಯು, ಮೆಡಿಸಿನ್ಸ್, ತುರ್ತು ಚಿಕಿತ್ಸಾ ನಿಗಾ ಘಟಕ ಹಾಗೂ ಆಪರೇಶನ್ ಥಿಯೇಟರ್ ಪತ್ತೆಯಾಗಿದೆ ಎಂದು ವರದಿ ವಿವರಿಸಿದೆ.

ಡಿಎಸ್ಪಿ ಇಂದ್ರಜಿತ್ ಯಾದವ್ ಅವರ ಪ್ರಕಾರ, ವಝೀರಾಬಾದ್ ನಲ್ಲಿ ಮೆಡಿವರ್ಸಲ್ ಹಾಸ್ಪಿಟಲ್ ಎಂಬ ಹೆಸರಿನಲ್ಲಿ ನಕಲಿ ಸರ್ಟಿಫಿಕೇಟ್ ಹೊಂದಿರುವ ವ್ಯಕ್ತಿಗಳು ಆಸ್ಪತ್ರೆ ನಡೆಸುತ್ತಿದ್ದಾರೆಂಬ ಬಗ್ಗೆ ಪೊಲೀಸರಿಗೆ ಸುಳಿವು ನೀಡಿರುವುದಾಗಿ ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ನುಹ್ ನಿವಾಸಿ ಜುನೈದ್, ಕಾನ್ಪುರದ ನಿವಾಸಿ ಪ್ರಿಯಾ ಅಲಿಯಾಸ್ ಡೋಲಿ ಎಂಬಿಬ್ಬರು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವುದನ್ನು ಪತ್ತೆಹಚ್ಚಿರುವುದಾಗಿ ತಿಳಿಸಿದ್ದಾರೆ.

ಆಸ್ಪತ್ರೆಗೆ ಸಂಬಂಧಪಟ್ಟಂತೆ ಆಪರೇಶನ್ ಥಿಯೇಟರ್, ಲ್ಯಾಬ್ ಸೇರಿದಂತೆ ಯಾವುದಕ್ಕೂ ಅನುಮತಿ ಇರುವ ದಾಖಲೆಗಳನ್ನು ಆರೋಪಿಗಳು ಸಲ್ಲಿಸಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ದಾಳಿಯಲ್ಲಿ ಒಪಿಡಿ ರಿಜಿಸ್ಟರ್, ರಕ್ತ ಪರೀಕ್ಷೆ ಯಂತ್ರ, ವೈದ್ಯರ ಪ್ರಿಸ್ ಕ್ರಿಪ್ಶನ್ ಸ್ಲಿಪ್, ಮೆಡಿಸಿನ್ಸ್ ಹಾಗೂ ಕಂಪ್ಯೂಟರ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಡಿಎಸ್ಪಿ ಯಾದವ್ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

Mumbai: ST ಮೀಸಲಾತಿ ಬೇಡಿಕೆ- 3ನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರ ಡೆಪ್ಯುಟಿ ಸ್ಪೀಕರ್!

Mumbai: ST ಮೀಸಲಾತಿ ಬೇಡಿಕೆ- 3ನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರ ಡೆಪ್ಯುಟಿ ಸ್ಪೀಕರ್!

Fact Check: ಇರಾನ್‌ ಕ್ಷಿಪಣಿ ದಾಳಿಯಿಂದ ರಕ್ಷಣೆಗಾಗಿ ಬೆಂಜಮಿನ್‌ ಬಂಕರ್‌ ನತ್ತ ಓಡಿದ್ದರೇ?

Fact Check: ಇರಾನ್‌ ಕ್ಷಿಪಣಿ ದಾಳಿಯಿಂದ ರಕ್ಷಣೆಗಾಗಿ ಬೆಂಜಮಿನ್‌ ಬಂಕರ್‌ ನತ್ತ ಓಡಿದ್ದರೇ?

Narrowly Escape: ಕುಸಿದು ಬಿದ್ದ ನೂರು ವರ್ಷ ಹಳೆಯ ಕಟ್ಟಡ… ಓಡಿ ಪಾರಾದ ತಾಯಿ, ಮಗು

Narrowly Escape: ಕುಸಿದು ಬಿದ್ದ ನೂರು ವರ್ಷ ಹಳೆಯ ಕಟ್ಟಡ… ಓಡಿ ಪಾರಾದ ತಾಯಿ, ಮಗು

Video: ಮನೆಗೆ ನುಗ್ಗಲು ಯತ್ನಿಸಿದ ಮೂವರು ಕಳ್ಳರನ್ನು ಬಾಗಿಲಲ್ಲೇ ತಡೆದು ನಿಲ್ಲಿಸಿದ ಮಹಿಳೆ!

Video: ಮನೆಗೆ ನುಗ್ಗಲು ಯತ್ನಿಸಿದ ಮೂವರು ಕಳ್ಳರನ್ನು ಬಾಗಿಲಲ್ಲೇ ತಡೆದು ನಿಲ್ಲಿಸಿದ ಮಹಿಳೆ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Vinesh Phogat forgot my father’s help: Babita Phogat

Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್‌ ಮರೆತಿದ್ದಾರೆ: ಬಬಿತಾ ಫೋಗಾಟ್

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.