![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Apr 13, 2023, 5:20 PM IST
ಮಂಗಳೂರು: ಹಲವು ಕಡೆ ಟಿಕೆಟ್ ವಂಚಿತರು ಆಕ್ರೋಶ, ಬೇಸರ, ಪಕ್ಷತ್ಯಾಗ ಇತ್ಯಾದಿ ಮಾಡುತ್ತಿರುವಾಗಲೇ ಮಂಗಳೂರು ಕ್ಷೇತ್ರದ ಬಿಜೆಪಿಯ ಟಿಕೆಟ್ ಆಕಾಂಕ್ಷಿಗಳು ಒಟ್ಟಿಗೇ ಪತ್ರಿಕಾಗೋಷ್ಠಿಯಲ್ಲಿ ಸೇರಿ, ಪಕ್ಷ ಗೆಲ್ಲಿಸುವುದಕ್ಕೆ ಶತಾಯ ಗತಾಯ ಯತ್ನ ಮಾಡುವುದಾಗಿ ಹೇಳಿದ್ದಾರೆ.
ಪಕ್ಷದಲ್ಲಿ ಟಿಕೆಟ್ ಗಿಟ್ಟಿಸಿರುವ ಸತೀಶ್ ಕುಂಪಲ ಅವರೊಂದಿಗೆ ಆಕಾಂಕ್ಷಿಗಳಾದ ಸಂತೋಷ್ ರೈ ಬೊಳಿಯಾರ್, ರವೀಂದ್ರ ಶೆಟ್ಟಿ ಉಳಿದೊಟ್ಟು, ಚಂದ್ರಶೇಖರ ಉಚ್ಚಿಲ್, ಜೊತೆಯಲ್ಲೇ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಮಂಡಲ ಅಧ್ಯಕ್ಷ ಚಂದ್ರಹಾಸ್ ಪಂಡಿತ್ಹೌಸ್, ಯಶವಂತ ಅಮೀನ್, ಜಗದೀಶ್ ಶೇಣವ ಮುಂತಾದವರು ಪಾಲ್ಗೊಂಡಿದ್ದರು.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.