ವಿರೂಪಾಪೂರಗಡ್ಡಿ: ಗಾಂಜಾ ಮಾರಾಟಕ್ಕೆ ಯತ್ನ ಇಬ್ಬರ ಬಂಧನ
Team Udayavani, Apr 14, 2023, 8:07 AM IST
ಗಂಗಾವತಿ: ವಿಶ್ವಪ್ರಸಿದ್ಧ ಪ್ರವಾಸಿತಾಣ ಎಂದು ಖ್ಯಾತಿ ಪಡೆದ ವಿರೂಪಾಪೂರಗಡ್ಡಿ ಫಾರೆಸ್ಟ್ ಪ್ರವಾಸಿ ಮಂದಿರದ ಹತ್ತಿರ ಗಾಂಜಾ ಮಾರಾಟ ಮಾಡುವ ಯತ್ನ ನಡೆಸಿದ ಇಬ್ಬರೂ ವ್ಯಕ್ತಿಗಳನ್ನು ಗಾಂಜಾ ಸಮೇತ ಗ್ರಾಮೀಣ ಪೊಲೀಸರು ಬಂಧಿಸಿ ಬೈಕ್ ವಶಕ್ಕೆ ಪಡೆದು ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಿದ ಪ್ರಕರಣ ಗುರುವಾರ ನಡೆದಿದೆ.
ವಿರೂಪಾಪೂರಗಡ್ಡಿ ಫಾರೆಸ್ಟ್ ಐ ಬಿ ಹತ್ತಿರ ಪ್ರಕರಣ ಜರುಗಿದ್ದು ಆರೋಪಿತರಾದ ಕಾರಟಗಿ ಗ್ರಾಮದ ಮುರಳಿಕೃಷ್ಣ ಕರಟೂರಿ(29),ರಹಿಮ್ ಸಾಬ (28) ಬೈಕ್ ಹಾಗೂ ಗಾಂಜಾ ಸಮೇತ ಬಂಧಿಸಲಾಗಿದೆ.
ಬಂಧಿತರಿಂದ ಅಂದಾಜು ಮೌಲ್ಯ 1.26ಲಕ್ಷ ರೂ.ಮೌಲ್ಯದ 1870 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ದಾಳಿಯ ಸಂದರ್ಭದಲ್ಲಿ ಡಿಎಸ್ಪಿ ಶೇಖರಪ್ಪ,ಗ್ರಾಮೀಣ ಸಿಪಿ ಐ ಮಂಜುನಾಥ,ಪೊಲೀಸ್ ಸಿಬ್ಬಂದಿಗಳಾದ ವೆಂಕರೆಡ್ಡಿ,ಶಿವಶರಣ, ವಿಶ್ವನಾಥ,ಮರಿಯಪ್ಪ,ಸೈಯದ್ ಗೌಸ್,ಸಿದ್ದನಗೌಡ,ಮಹಾಂತೇಶ, ಅಂಬ್ರೇಶ, ಮಲ್ಲಪ್ಪ, ಪ್ರಭುಗೌಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ
CM ಸಿದ್ದರಾಮಯ್ಯನವರಿಗೆ ಗಂಗಾವತಿಯಲ್ಲಿ ಅದ್ದೂರಿಯ ಸ್ವಾಗತ
Koppala; ‘ಒಂದು ವರ್ಷ ಅವಕಾಶ ಕೊಡಿ’ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
ಕುಷ್ಟಗಿ: ಹೆಚ್ಚಿದ ಕಾರ್ಯಭಾರ-ಒತ್ತಡದಲ್ಲಿ ಪೊಲೀಸ್ ಸಿಬ್ಬಂದಿ
Koppala: ಆದಷ್ಟು ಬೇಗ ಆರ್ಥಿಕ- ಜಾತಿ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.