Coastal Politics: ಹೀಗೂ ಉಂಟು! ಕರಾವಳಿ ರಾಜಕೀಯದಲ್ಲಿ “ತಂದೆ- ಮಗ’ನ ಪವರ್‌

ಒಂದೇ ಕುಟುಂಬದ ಸದಸ್ಯರು ಒಟ್ಟು 6 ಬಾರಿ ಕ್ಷೇತ್ರದಲ್ಲಿ ಜಯ ಸಾಧಿಸಿದ್ದಾರೆ.

Team Udayavani, Apr 14, 2023, 10:59 AM IST

Coastal Politics: ಹೀಗೂ ಉಂಟು! ಕರಾವಳಿ ರಾಜಕೀಯದಲ್ಲಿ “ತಂದೆ- ಮಗ’ನ ಪವರ್‌

Malpe Madhwaraj

ಮಂಗಳೂರು: ದೇಶದೆಲ್ಲೆಡೆ ಕುಟುಂಬ ರಾಜಕೀಯದ ಬಗ್ಗೆ ಮಾತು ಕೇಳಿಬರುತ್ತದೆ. ಇದಕ್ಕೆ ಕರಾವಳಿ ಕೂಡ ಹೊರತಾಗಿಲ್ಲ. ಇಲ್ಲಿಯೂ ಕುಟುಂಬ ರಾಜಕೀಯವೂ ಕೆಲವು ಕಡೆ ಇದೆ. ಅದ ರಲ್ಲಿಯೂ ತಂದೆ- ಮಗನ ರಾಜಕೀಯ ಇಲ್ಲಿ ಇನ್ನಷ್ಟು ರೋಚಕ!

ಬಂಟ್ವಾಳದ ಕೊಡ್ಮಾಣ್‌ಗುತ್ತು ಡಾ| ಕೆ. ನಾಗಪ್ಪ ಆಳ್ವ ಅವರು 1957ರಿಂದ ವಿಧಾನಸಭಾ ಸದಸ್ಯರಾಗಿ ಸಚಿವರಾಗಿ, ರಾಜ್ಯಸಭಾ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ಅವರ ಪುತ್ರ ಡಾ| ಜೀವರಾಜ ಆಳ್ವ ಅವರು 28ರ ಹರೆಯದಲ್ಲೇ ವಿಧಾನಸಭೆ ಪ್ರವೇಶಿಸಿ ಸತತ ಐದು ಬಾರಿ ಶಾಸಕರಾಗಿ ಎರಡು ಬಾರಿ ಸಚಿವರಾಗಿ ಕಾರ್ಯನಿರ್ವಹಿಸಿದರು.

ಉಡುಪಿ ಕ್ಷೇತ್ರವನ್ನು ಕಾಂಗ್ರೆಸ್‌ ಪಕ್ಷದ ಎಂ. ಮಧ್ವರಾಜ್‌, ಅವರ ಪತ್ನಿ ಮನೋರಮಾ ಮಧ್ವರಾಜ್‌ ಹಾಗೂ ಪುತ್ರ ಪ್ರಮೋದ್‌ ಮಧ್ವರಾಜ್‌ ಪ್ರತಿನಿಧಿಸಿರುವುದು ಮತ್ತೊಂದು ವಿಶೇಷ. ಒಂದೇ ಕುಟುಂಬದ ಸದಸ್ಯರು ಒಟ್ಟು 6 ಬಾರಿ ಕ್ಷೇತ್ರದಲ್ಲಿ ಜಯ ಸಾಧಿಸಿದ್ದಾರೆ.

ತಂದೆ ಪ್ರತಿನಿಧಿಸಿದ ಕ್ಷೇತ್ರವನ್ನು ಬಳಿಕ ಪುತ್ರ ಕೂಡ ಪ್ರತಿನಿಧಿಸಿದ ದ.ಕ. ಜಿಲ್ಲೆಯ ಏಕೈಕ ನಿದರ್ಶನ ಅಂದಿನ “ಉಳ್ಳಾಲ’ ಅರ್ಥಾತ್‌ ಇಂದಿನ “ಮಂಗಳೂರು ವಿಧಾನಸಭಾ ಕ್ಷೇತ್ರ’. ಯು.ಟಿ. ಫರೀದ್‌ ಅವರು ಈ ಕ್ಷೇತ್ರವನ್ನು 1972, 1978, 1999, 2004ರಲ್ಲಿ ಜಯಿಸಿದರು. ಅವರ ನಿಧನದ ಬಳಿಕ ಅವರ ಪುತ್ರ ಯು.ಟಿ. ಖಾದರ್‌ ಈ ಕ್ಷೇತ್ರವನ್ನು 2007, 2008, 2013 ಹಾಗೂ 2018ರಲ್ಲಿ ಜಯಿಸಿದ್ದಾರೆ. ಇಲ್ಲಿ ತಂದೆ- ಮಗ ಒಟ್ಟು 8 ಬಾರಿ ಗೆದ್ದಿದ್ದಾರೆ. ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಲಿ ಅವರ ಪುತ್ರ ಹರ್ಷ ಮೊಲಿ ಅವರನ್ನು ಕೂಡ ರಾಜಕೀಯಕ್ಕೆ ತರುವ “ದಿಢೀರ್‌’ ಪ್ರಯತ್ನ ಒಮ್ಮೆ ಮಾಡಿದರಾದರೂ ಅದು ಸಫಲವಾಗಿರಲಿಲ್ಲ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.