![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Apr 15, 2023, 7:29 AM IST
ನವದೆಹಲಿ: ಕೇಂದ್ರ ಸರ್ಕಾರ ಮತ್ತು ದೆಹಲಿ ಆಮ್ ಆದ್ಮಿ ಸರ್ಕಾರದ ನಡುವೆ ಮತ್ತೂಂದು ಸುತ್ತಿನ ಗಲಾಟೆ ಆರಂಭವಾಗಿದೆ. ಸೋಮವಾರದಿಂದ ದೆಹಲಿಯ 46 ಲಕ್ಷ ಜನರು ಹೆಚ್ಚುವರಿ ವಿದ್ಯುತ್ ಬಿಲ್ಲನ್ನು ಪಾವತಿಸಬೇಕಾಗುತ್ತದೆ. ಇವರಿಗೆ ನೀಡಬೇಕಾಗಿದ್ದ ಸಬ್ಸಿಡಿ ಹಣದ ಫೈಲ್ಗೆ ರಾಜ್ಯಪಾಲ ವಿ.ಕೆ.ಸಕ್ಸೇನಾ ಇನ್ನೂ ಸಹಿ ಹಾಕಿಲ್ಲದಿರುವುದೇ ಇದಕ್ಕೆ ಕಾರಣ ಎಂದು ದೆಹಲಿಯ ನೂತನ ಇಂಧನ ಸಚಿವೆ ಆತಿಷಿ ಹೇಳಿದ್ದಾರೆ.
ಸಕ್ಸೇನರೊಂದಿಗೆ ಸಭೆ ನಡೆಸಲು ನಾನು ಈಗಾಗಲೇ ಸಮಯ ಕೇಳಿದ್ದೇನೆ, ಅವರಿನ್ನೂ ಅದಕ್ಕೆ ಪ್ರತಿಕ್ರಿಯಿಸಿಲ್ಲ. ಈ ಹಿನ್ನೆಲೆಯಲ್ಲಿ 46 ಲಕ್ಷ ಜನರಿಗೆ ನೀಡುತ್ತಿದ್ದ ವಿದ್ಯುತ್ ಸಬ್ಸಿಡಿ ಶುಕ್ರವಾರದಿಂದಲೇ ಸ್ಥಗಿತಗೊಳ್ಳುತ್ತದೆ. ಸೋಮವಾರದಿಂದ ಹೆಚ್ಚುವರಿ ಮೊತ್ತ ಪಾವತಿಸಬೇಕಾಗುತ್ತದೆ ಎಂದು ಆತಿಷಿ ಹೇಳಿದ್ದಾರೆ. ದೆಹಲಿ ಸರ್ಕಾರ ಈಗಾಗಲೇ 2023-24ರ ಅವಧಿಗೆ ಸಬ್ಸಿಡಿ ನೀಡುವುದಕ್ಕೆ ಅನುಮತಿ ನೀಡಿದೆ. ಆದರೆ ಇದಕ್ಕೆ ರಾಜ್ಯಪಾಲರು ಸಹಿಹಾಕಿಲ್ಲ ಎಂದು ಆತಿಷಿ ಕಿಡಿಕಾರಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.