![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Apr 15, 2023, 10:20 AM IST
ನೋಯ್ಡಾ: ಹೊಟೇಲ್ ವೊಂದರ ಲಿಫ್ಟ್ ಕುಸಿದು ಒಂಬತ್ತು ಮಂದಿ ಗಾಯಗೊಂಡಿರುವ ಘಟನೆ ನೋಯ್ಡಾದಲ್ಲಿ ನಡೆದಿರುವುದು ವರದಿಯಾಗಿದೆ.
ಬರೌಲಾ ಬಳಿಯ ಸೆಕ್ಟರ್ 49 ರಲ್ಲಿನ ರೆಜೆಂಟಾ ಎಂಬ ಹೋಟೆಲ್ನ ಲಿಫ್ಟ್ ಕುಸಿದಿದೆ. ಲಿಫ್ಟ್ ಮೂರನೇ ಮಹಡಿಯಿಂದ ನೆಲ ಮಹಡಿಗೆ ಕುಸಿದಿದೆ. ಈ ವೇಳೆ ಲಿಫ್ಟ್ ನಲ್ಲಿ ಒಟ್ಟು ಒಂಬತ್ತು ಮಂದಿ ಇದ್ದರು. ಕುಸಿತದ ಪರಿಣಾಮ ಆರು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮೂವರ ಮೂಳೆಗಳು ಮುರಿತವಾಗಿವೆ ಎಂದು ಹೆಚ್ಚುವರಿ ಉಪ ಪೊಲೀಸ್ ಆಯುಕ್ತ ಶಕ್ತಿ ಅವಸ್ತಿ ಹೇಳಿದ್ದಾರೆ.
ಇದನ್ನೂ ಓದಿ: ಕಾರು ಅಪಘಾತ: ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಗೆ ಗಾಯ
ಪ್ರಾಥಮಿಕ ಮಾಹಿತಿಯ ಪ್ರಕಾರ ಓವರ್ ಲೋಡ್ ನಿಂದ ಈ ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಗುರುವಾರ ಗ್ರೇಟರ್ ನೋಯ್ಡಾ ಸೊಸೈಟಿಯಲ್ಲಿ ಇದೇ ರೀತಿಯ ಘಟನೆ ಸಂಭವಿಸಿತ್ತು.ಆಲ್ಫಾ 2 ಸೆಕ್ಟರ್ನಲ್ಲಿನ ಗಾಲ್ಫ್ ಗಾರ್ಡೆನಿಯಾ ಸೊಸೈಟಿಯಲ್ಲಿನ ಲಿಫ್ಟ್ ನೆಲ ಮಹಡಿಯಿಂದ ಕುಸಿದ ಪರಿಣಾಮ ಎರಡು ವರ್ಷದ ಮಗು ಮತ್ತು ಇಬ್ಬರು ಹಿರಿಯರು ಸೇರಿದಂತೆ ಕುಟುಂಬದ ಎಂಟು ಜನರು ಗಾಯಗೊಂಡು, ಸುಮಾರು ಎರಡು ಗಂಟೆಗಳ ಕಾಲ ಲಿಫ್ಟ್ ನಲ್ಲೇ ಸಿಲುಕಿದ್ದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.