Karnataka Poll: ಇಂದು ಕೋಲಾರಕ್ಕೆ ರಾಹುಲ್ ಗಾಂಧಿ
Team Udayavani, Apr 16, 2023, 8:40 AM IST
ಕೋಲಾರ: ಚುನಾವಣೆಗೆ 24 ದಿನಗಳಷ್ಟೇ ಬಾಕಿ ಇದ್ದು, ಎರಡು ದಿನಗಳ ಪ್ರವಾಸಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರವಿವಾರ ರಾಜ್ಯಕ್ಕೆ ಆಗಮಿಸುವರು.
ಕೋಲಾರದಲ್ಲಿ ನಡೆಯುವ ಕಾಂಗ್ರೆಸ್ ಜೈ ಭಾರತ್ ಸಮಾ ವೇಶದಲ್ಲಿ ಭಾಗಿಯಾಗಲಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಪ್ರಚಾರದ ರಣಕಹಳೆ ಮೊಳಗಿಸುವರು. ಸೋಮವಾರ ಬೀದರ್ನಲ್ಲಿ ಚುನಾವಣ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡುವರು.
ಸಮಾವೇಶದಲ್ಲಿ ಒಂದು ಲಕ್ಷ ಜನ ಸೇರುವರು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ತಿಳಿಸಿದ್ದಾರೆ. ಸಮಾವೇಶದ ಸಿದ್ಧತೆಗಳ ಕುರಿತು ಪರಿಶೀಲಿಸಿ, “ರಾಹುಲ್ ಗಾಂಧಿ ಅವರ ಮಾತನ್ನು ಎಲ್ಲಿ ಅಡಗಿಸಲು ಪ್ರಯತ್ನ ಮಾಡಿದರೋ ಅಲ್ಲಿಂದಲೇ ಹೋರಾಟ ಆರಂಭಿಸುತ್ತಿದ್ದೇವೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poison ಬೆರೆಸಿದ ಕಿಡಿ ಗೇಡಿಗಳು;ಸಾವಿರಾರು ಜನರ ಜೀವ ಉಳಿಸಿದ ವಾಟರ್ಮನ್!
NDA ಅಭ್ಯರ್ಥಿ ಗೆಲ್ಲಿಸುವ ಮಾತು ಕೊಡಿ: ಎಚ್ಡಿಕೆ ಪರೋಕ್ಷ ಸುಳಿವು
Siddaramaiah; ಶೋಷಿತರ ಪರ ಇದ್ದಿದ್ದಕ್ಕೆ ಮಸಿ ಬಳಿಯುವ ಯತ್ನ
Doctor’s negligence?: ವೃಷಣ ಶಸ್ತ್ರಚಿಕಿತ್ಸೆ ವೇಳೆ ಬಾಲಕ ಸಾ*ವು
Caste census ಕೂಗು ಮತ್ತಷ್ಟು ಜೋರು!: ಸರಕಾರ ಬಿದ್ದರೂ ಪರವಾಗಿಲ್ಲ, ಪ್ರಕಟಿಸಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mumtaz Ali Missing: ಮೊದಿನ್ ಬಾವಾ ಸೋದರ ಮಮ್ತಾಜ್ ಆಲಿ ಆತ್ಮಹ*ತ್ಯೆ?
Hebri: ವರುಣನ ರುದ್ರ ನರ್ತನ: ಮುದ್ರಾಡಿ ಬಲ್ಲಾಡಿ ಪರಿಸರ ತತ್ತರ
Mangaluru: ಅಸಭ್ಯ ವರ್ತನೆ, ಹಲ್ಲೆ ಘಟನೆ ಯುವಕನನ್ನು ಕೆಲಸದಿಂದ ತೆಗೆದ ಮಾಲಕರು
Gangolli: ಶ್ರೀ ಮಹಾಂಕಾಳಿ ದೇಗುಲದ ಅಡವಿರಿಸಿದ್ದ 256 ಗ್ರಾಂ ಚಿನ್ನಾಭರಣ ವಶ
Railway Connectivity: ಕರಾವಳಿಯಿಂದ ತಿರುಪತಿಗೆ ರೈಲು ಸಂಪರ್ಕ ಕಲ್ಪಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.