Jagadish shettar ಗೆ 3 ತಿಂಗಳ ಹಿಂದೆಯೇ ಪಕ್ಷದ ನಿರ್ಧಾರ ತಿಳಿಸಲಾಗಿತ್ತು: ಸಿಎಂ ಬೊಮ್ಮಾಯಿ


Team Udayavani, Apr 16, 2023, 12:44 PM IST

Jagadish shettar ಗೆ 3 ತಿಂಗಳ ಹಿಂದೆಯೇ ಪಕ್ಷದ ನಿರ್ಧಾರ ತಿಳಿಸಲಾಗಿತ್ತು: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಮಾಜಿ ಮುಖ್ಯಂಮತ್ರಿ ಜಗದೀಶ ಶೆಟ್ಟರ ಅವರ ಅನುಭವ ಹಾಗೂ ಸೇವೆಗೆ ಪೂರಕವಾಗಿ ಉನ್ನತ ಸ್ಥಾನದ ಅವಕಾಶ ನೀಡುವುದಾಗಿ ವರಿಷ್ಠರು ತಿಳಿಸಿದ್ದರು. ಆದರೆ ಅವರು ತೆಗೆದುಕೊಂಡಿರುವ ನಿರ್ಧಾರ ಮನಸ್ಸಿಗೆ ಕಸಿವಿಸಿ ಹಾಗೂ ನೋವು ತಂದಿದೆ. ರಾಜ್ಯಮಟ್ಟದ ಕೋರ್ ಕಮಿಟಿಯಲ್ಲಿ ಅವರ ಹೆಸರಿತ್ತು, ಆದರೆ ಕೇಂದ್ರದಲ್ಲಿ ನಿರ್ಧಾರ ಬದಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಒಂದಿಷ್ಟು ಬದಲಾವಣೆ, ಹೊಸಬರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಪಕ್ಷದ ವರಿಷ್ಠರು ನಿರ್ಧಾರ ಕೈಗೊಂಡಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ನಂತರ ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆದರು. ಅವರು ಸೂಚಿಸಿದಂತೆ ಅವರ ಪುತ್ರರಿಗೆ ಟಿಕೆಟ್ ನೀಡಲಾಯಿತು. ಅದರಂತೆ ಈಶ್ವರಪ್ಪ ಅವರು ನಿವೃತ್ತಿ ಘೋಷಿಸಿದರು. ಇದೇರೀತಿ ಶೆಟ್ಟರ ಅವರಿಗೆ ಮೂರು ತಿಂಗಳ ಹಿಂದೆಯೆ ಪಕ್ಷ ಸೂಚಿಸಿತ್ತು. ಅವರು ತಿಳಿಸಿದವರಿಗೆ ಟಿಕೆಟ್, ಉನ್ನತ ಸ್ಥಾನಮಾನ ಮಾಡುವ ವಿಶ್ವಾಸ ವ್ಯಕ್ತಪಡಿಸಿದರು ಅವರು ತೆಗದುಕೊಂಡಿರುವ ನಿರ್ಧಾರ ನೋವು ತಂದಿದೆ ಎಂದರು.

ಇದನ್ನೂ ಓದಿ:ಆರಿಫ್ ಖಾನ್‌ ಬಳಿಕ ಮತ್ತೊಂದು ಸಾರಸ್‌ ಕ್ರೇನ್‌ – ವ್ಯಕ್ತಿಯ ನಡುವಿನ ಸ್ನೇಹದ ವಿಡಿಯೋ ವೈರಲ್

ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿದಂತೆ ಮೂವರು ಹೋಗಿ ವ್ಯತಿರಿಕ್ತ ನಿರ್ಧಾರ ಕೈಗೊಳ್ಳದಂತೆ ಮನವಿ ಮಾಡಿದೆವು. ನಾನೇ ಅಮಿತ ಶಾ ಅವರಿಗೆ ಕರೆ ಮಾಡಿ ಶೆಟ್ಟರ ಅವರಿಗೆ ಮಾತನಾಡಿಸಿದೆ. ಅವರು ಕೂಡ ದೆಹಲಿ ಮಟ್ಟದ ಉನ್ನತ ಸ್ಥಾನಮಾನ ನೀಡುವ ಭರವಸೆ ವ್ಯಕ್ತಪಡಿಸಿದರು. ಇದುವರೆಗೆ ನಮಗೆ ಪಕ್ಷದ ಆದರ್ಶ, ಮಾರ್ಗದರ್ಶನ ಮಾಡಿದ ಅವರು ರಾಜೀನಾಮೆ ಸಲ್ಲಿಸುತ್ತಿದ್ದಾರೆ ಎಂದರು.

ಇದು ಲಿಂಗಾಯತ ವಿರೋಧಿಯಲ್ಲ. ಹಲವು ಭಾಗದಲ್ಲಿ ಸಮಾಜದ ಸಾಕಷ್ಟು ನಾಯಕರಿಗೆ ಅವಕಾಶ ನೀಡಲಾಗಿದೆ. ಜಗದೀಶ ಶೆಟ್ಟರ ಅವರು ಈ ಭಾಗದ ಪ್ರಮುಖ ಲಿಂಗಾಯತ ಹಾಗೂ ಪಕ್ಷದ ಹಿರಿಯ ನಾಯಕರು. ಅವರ ಸೇವೆ, ಅನುಭವ ಪಕ್ಷಕ್ಕೆ ಉಳಿಸಿಕೊಳ್ಳಬೇಕು ಎಂದು ಸಾಕಷ್ಟು ಪ್ರಯತ್ನ ಪಟ್ಟಿದ್ದೇವೆ‌ ಎಂದು ತಿಳಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.