ಕರ್ನಾಟಕ ಶಾಲಾ ಪರೀಕ್ಷೆ-ಮೌಲ್ಯನಿರ್ಣಯ ಮಂಡಳಿಯ ವೆಬ್‌ಸೈಟ್‌ನಲ್ಲಿ SSLC ಕೀ ಉತ್ತರ ಪ್ರಕಟ

ಮುಂದಿನ 3 ದಿನಗಳ ಒಳಗೆ ಆನ್‌ಲೈನ್‌ನಲ್ಲಿ ಮಾತ್ರವೇ ಆಕ್ಷೇಪಣೆ ಸಲ್ಲಿಸಲು ಅವಕಾಶ

Team Udayavani, Apr 17, 2023, 7:27 AM IST

exam

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಸೆಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದ ಎಲ್ಲ ವಿಷಯಗಳ ಕೀ ಉತ್ತರಗಳನ್ನು ರವಿವಾರ ತನ್ನ ವೆಬ್‌ಸೈಟ್‌ https://kseab.karnataka.gov.in/ನಲ್ಲಿ ಪ್ರಕಟಿಸಿದ್ದು, ಎ.18ರ ವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಿದೆ. ವಿದ್ಯಾರ್ಥಿಗಳು ಈ ಕೀ ಉತ್ತರಗಳನ್ನು ಪರಿಶೀಲಿಸಿ ಮುಂದಿನ ಮೂರು ದಿನಗಳ ಒಳಗೆ ಆನ್‌ಲೈನ್‌ನಲ್ಲಿ ಮಾತ್ರವೇ ಆಕ್ಷೇಪಣೆ ಸಲ್ಲಿಸಬಹುದು. ಆಕ್ಷೇಪಣೆಗಳನ್ನು ಸಲ್ಲಿಸಲು ಮಂಡಳಿಯ ಅಂತರ್ಜಾಲದಲ್ಲಿ ಲಾಗಿನ್‌ ಆಗಿ ನೋಂದಣಿ ಸಂಖ್ಯೆಯನ್ನು ದಾಖಲಿಸಬೇಕು. ನೋಂದಾಯಿತ ಮೊಬೈಲ್‌ ಸಂಖ್ಯೆಗೆ ಬರುವ ಒಟಿಪಿ ಬಳಸಿ ಎ.18ರೊಳಗೆ ಆಕ್ಷೇಪಣೆ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.