ಮಂಗಳೂರು: ಕಳೆದುಹೋದ ಮೊಬೈಲ್ ಪತ್ತೆಗಾಗಿ ಸಾರ್ವಜನಿಕರ ನೆರವಿಗೆ ವಾಟ್ಸಪ್ ಸಹಾಯವಾಣಿ ಆರಂಭ


Team Udayavani, Apr 17, 2023, 11:22 AM IST

ಮಂಗಳೂರು: ಕಳೆದುಹೋದ ಮೊಬೈಲ್ ಪತ್ತೆಗಾಗಿ ಸಾರ್ವಜನಿಕರ ನೆರವಿಗೆ ವಾಟ್ಸಪ್ ಸಹಾಯವಾಣಿ ಆರಂಭ

ಮಂಗಳೂರು: ಮೊಬೈಲ್‌ ಕಳೆದುಹೋದರೆ ಅನೇಕ ಜನರು ಮುಂದೇನು ಮಾಡುವುದು, ಮೊಬೈಲ್‌ ಹೇಗೆ  ಪತ್ತೆ ಮಾಡುವುದು ಎನ್ನುವ ಚಿಂತೆಯಲ್ಲಿರುತ್ತಾರೆ. ಆದರೆ ಈ ಚಿಂತೆಗೆ ಪರಿಹಾರವನ್ನು ಮಂಗಳೂರು ಪೊಲೀಸರು ತಂದಿದ್ದಾರೆ. CEIR ಪೋರ್ಟಲ್  ಮೂಲಕ ಕಳೆದುಹೋದ ನಿಮ್ಮ ಮೊಬೈಲ್‌ ನ್ನು ಸುಲಭವಾಗಿ ಪತ್ತೆ ಹಚ್ಚಬಹುದು.

ಕಳೆದುಹೋದ ಮೊಬೈಲ್ ಗಳ ಪತ್ತೆಗೆ ಈಗಾಗಲೇ CEIR ಪೋರ್ಟಲ್ ಕಾರ್ಯಾಚರಿಸುತ್ತಿದ್ದು, ಅದನ್ನು ಬಳಸಿ ಮಂಗಳೂರು ನಗರದಲ್ಲಿ ಇದುವರೆಗೆ 200ಕ್ಕೂಅಧಿಕ ಮೊಬೈಲ್ ಗಳನ್ನು ಪತ್ತೆ ಹಚ್ಚಲಾಗಿದೆ.

ಇದನ್ನೂ ಓದಿ: ಮಂಗಳೂರು: ವಿವಿಧ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಮನೆ ಕಳ್ಳತನದ ಆರೋಪಿ ಬಂಧನ

ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಬಳಸಲು, ಜನರಿಗೆ ಸಹಾಯಕ್ಕಾಗಿ ವಾಟ್ಸಪ್ ನಂಬರ್ ಸೇವೆ ಮಂಗಳೂರಿನಲ್ಲಿ ಆರಂಭಿಸಲಾಗಿದ್ದು ಮೊಬೈಲ್ ಕಳೆದುಕೊಂಡವರು ಪೋರ್ಟಲ್ ನಲ್ಲಿ ನೇರವಾಗಿ ಮಾಹಿತಿ‌ ನೀಡಬಹುದು.

ಇಲ್ಲವಾದರೆ 8277949183 ವಾಟ್ಸಪ್ ನಂಬರ್ ಗೆ ‘hi’ ಮೆಸೇಜ್ ಮಾಡಿದರೆ ಪೊಲೀಸರೆ ಲಿಂಕ್ ಕಳುಹಿಸಿ ಯಾವ ರೀತಿ ಮಾಹಿತಿ ಅಪ್ ಲೋಡ್ ಮಾಡಬೇಕೆಂಬುದನ್ನು ತಿಳಿಸುತ್ತಾರೆ.

ಮೊಬೈಲ್ ನ IMEI ಸಂಖ್ಯೆಯನ್ನು ಹೊಂದಿರುವುದು ಅಗತ್ಯ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್.ಜೈನ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.